Friday, September 18, 2026

bussiness mans

ಮೃತರ ATM ಬಳಕೆ ಕಾನೂನುಬಾಹಿರ : ಹಾಗಿದ್ರೆ ಏನ್ಮಾಡ್ಬೇಕು ?

ಮೃತ ವ್ಯಕ್ತಿಯ ಎಟಿಎಂ ಕಾರ್ಡ್ ಬಳಸಿ ಹಣವನ್ನು ಹಿಂಪಡೆಯುವುದು ಕೇವಲ ತಪ್ಪಲ್ಲ, ಕಾನೂನುಬಾಹಿರವೂ ಆಗಿದೆ ಎಂಬುದು ಅನೇಕರಿಗೆ ತಿಳಿದಿಲ್ಲ. ಮನೆಮಂದಿಯಲ್ಲಿ ಯಾರಾದರೂ ಸತ್ತಾಗ, ತುರ್ತು ಖರ್ಚುಗಳಿಗೆ ಅವರ ಎಟಿಎಂ ಮೂಲಕ ಹಣ ತೆಗೆದುಕೊಳ್ಳುವುದು ಸಹಜವೆನಿಸಬಹುದು. ಆದರೆ ಬ್ಯಾಂಕ್ ನಿಯಮಗಳ ಪ್ರಕಾರ, ಮರಣದ ನಂತರ ಆ ಖಾತೆಯಿಂದ ಎಟಿಎಂ ಮೂಲಕ ಹಣ ತೆಗೆದುಕೊಳ್ಳುವುದು ಅಪರಾಧ. ಇದರಲ್ಲಿ...

ನಮ್ಮಲ್ಲಿ ಬಂದು ಜಾಗನೋಡಿ : ರಾಜ್ಯದ ಉದ್ಯಮಿಗಳಿಗೆ ಸಚಿವ ನಾರಾ ಗಾಳ! ; ಬಯಲಾಯ್ತು ಆಂಧ್ರದ ಕುತಂತ್ರ..

ಬೆಂಗಳೂರು : ಸತತ ಮೂರು ವರ್ಷಗಳಿಂದ ದೇವನಹಳ್ಳಿಯಲ್ಲಿ ರೈತರ ಭೂಸ್ವಾಧೀನದ ವಿರುದ್ದ ನಡೆಯುತ್ತಿದ್ದ ಹೋರಾಟಕ್ಕೆ ಜಯ ಸಿಕ್ಕಿದೆ. ಖುದ್ದು ಸಿಎಂ ಸಿದ್ದರಾಮಯ್ಯ ಅವರು ರೈತರೊಂದಿಗೆ ಸಭೆ ನಡೆಸಿ ಭುಸ್ವಾಧೀನ ಕೈ ಬಿಡುವುದಾಗಿ ಘೋಷಿಸಿದ್ದಾರೆ. ಆದರೆ ಇದಾದ ಬೆನ್ನಲ್ಲೇ ಆಂಧ್ರಪ್ರದೇಶ ಸರ್ಕಾರ ಫುಲ್‌ ಆಕ್ಟೀವ್‌ ಆಗಿದ್ದು, ಉದ್ಯಮಿಗಳನ್ನು ತನ್ನತ್ತ ಸೆಳೆಯಲು ಮುಂದಾಗಿದೆ. ಈ ಕುರಿತು ಆಂಧ್ರಪ್ರದೇಶದ ಮಾನವ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img