ಮೃತ ವ್ಯಕ್ತಿಯ ಎಟಿಎಂ ಕಾರ್ಡ್ ಬಳಸಿ ಹಣವನ್ನು ಹಿಂಪಡೆಯುವುದು ಕೇವಲ ತಪ್ಪಲ್ಲ, ಕಾನೂನುಬಾಹಿರವೂ ಆಗಿದೆ ಎಂಬುದು ಅನೇಕರಿಗೆ ತಿಳಿದಿಲ್ಲ. ಮನೆಮಂದಿಯಲ್ಲಿ ಯಾರಾದರೂ ಸತ್ತಾಗ, ತುರ್ತು ಖರ್ಚುಗಳಿಗೆ ಅವರ ಎಟಿಎಂ ಮೂಲಕ ಹಣ ತೆಗೆದುಕೊಳ್ಳುವುದು ಸಹಜವೆನಿಸಬಹುದು. ಆದರೆ ಬ್ಯಾಂಕ್ ನಿಯಮಗಳ ಪ್ರಕಾರ, ಮರಣದ ನಂತರ ಆ ಖಾತೆಯಿಂದ ಎಟಿಎಂ ಮೂಲಕ ಹಣ ತೆಗೆದುಕೊಳ್ಳುವುದು ಅಪರಾಧ. ಇದರಲ್ಲಿ...
ಬೆಂಗಳೂರು : ಸತತ ಮೂರು ವರ್ಷಗಳಿಂದ ದೇವನಹಳ್ಳಿಯಲ್ಲಿ ರೈತರ ಭೂಸ್ವಾಧೀನದ ವಿರುದ್ದ ನಡೆಯುತ್ತಿದ್ದ ಹೋರಾಟಕ್ಕೆ ಜಯ ಸಿಕ್ಕಿದೆ. ಖುದ್ದು ಸಿಎಂ ಸಿದ್ದರಾಮಯ್ಯ ಅವರು ರೈತರೊಂದಿಗೆ ಸಭೆ ನಡೆಸಿ ಭುಸ್ವಾಧೀನ ಕೈ ಬಿಡುವುದಾಗಿ ಘೋಷಿಸಿದ್ದಾರೆ. ಆದರೆ ಇದಾದ ಬೆನ್ನಲ್ಲೇ ಆಂಧ್ರಪ್ರದೇಶ ಸರ್ಕಾರ ಫುಲ್ ಆಕ್ಟೀವ್ ಆಗಿದ್ದು, ಉದ್ಯಮಿಗಳನ್ನು ತನ್ನತ್ತ ಸೆಳೆಯಲು ಮುಂದಾಗಿದೆ.
ಈ ಕುರಿತು ಆಂಧ್ರಪ್ರದೇಶದ ಮಾನವ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...