Monday, August 3, 2026

busstand

ಸಾರಿಗೆ ಇಲಾಖೆ ವಿರುದ್ದ ವಿದ್ಯಾರ್ಥಿಗಳಿಂದ ಪ್ರತಿಭಟನೆ

state news : ಮಂಡ್ಯ KRSTC ಬಸ್ ನಿಲ್ದಾಣದಲ್ಲಿ ಪ್ರತಿಭಟನೆ.ಸಮರ್ಪಕ ಬಸ್ ವ್ಯವಸ್ಥೆಗೆ ವಿದ್ಯಾರ್ಥಿಗಳ ಧರಣಿ. ಮಳವಳ್ಳಿ- ದುಗ್ಗನಹಳ್ಳಿ, ಕಾಡಕೊತ್ತನಹಳ್ಳಿ ಮಾರ್ಗವಾಗಿ ಮಂಡ್ಯಕ್ಕೆ ಹೆಚ್ಚುವರಿ ಬಸ್ ಗಾಗಿ ಆಗ್ರಹ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ. ಸಮರ್ಪಕವಾಗಿ ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ ಹಲವು ಬಾರಿ ಮನವಿ ಕೊಟ್ಟರು ಹೆಚ್ಚುವರಿ ಬಸ್ ನೀಡದ ಇಲಾಖೆ ಸಾರಿಗೆ ಇಲಾಖೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img