ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬಹುತೇಕ ಸರ್ಕಾರಿ ಸ್ವಾಮ್ಯದ ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಿದೆ. ಇದಕ್ಕೆ ಸಾಕ್ಷಿ ಎಂಬುವಂತೇ ಹುಬ್ಬಳ್ಳಿಯಿಂದ ಬೆಂಗಳೂರು, ಚೆನೈ, ಹೈದರಬಾದ್ ಸೇರಿ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವ ಕೇಂದ್ರೀಯ ಹೊಸ ಬಸ್ನಿಲ್ದಾಣದ ಕಟ್ಟಡ ಚಾವಣಿ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ. ಸಿಬ್ಬಂದಿ ವಿಶ್ರಾಂತಿ ಗೃಹದ ಗೋಡೆಗಳು ಮಳೆಗೆ ತೇವವಾಗಿದ್ದು,...
bengalore story
ಉದ್ಗಾಟನೆಗೊಳ್ಳಲಿರುವ ಕಲಾಸಿಪಾಳ್ಯ ಹೈಟಿಕ್ ಬಸ್ ನಿಲ್ದಾಣ
ಬೆಂಗಳೂರಿನ ಹೃದಯಭಾಗದಲ್ಲಿರುವ ಕಳಸಿಪಾಳ್ಯದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಕಾಮಗಾರಿ ಹಂತದಲ್ಲಿರುವ ಹೈಟಿಕ್ ಬಸ್ ನಿಲ್ದಾಣ ಸುಮಾರು 4.13 ಎಕರೆ ಜಾಗದಲ್ಲಿ 6 ಕೋಟಿ ರೂಪಾಯಿಯಲ್ಲಿ ನಿರ್ಮಾಣವಾಗಿದ್ದೂ ಕೆಲವು ತಿಂಗಳುಗಳ ಹಿಂದೆ ಕಟ್ಟಡದ ಕಾಮಗಾರಿ ಪೂರ್ಣಗೊಂಡಿದ್ದರೂ ಉದ್ಗಾಟನೆಯಾಗದೆ ಪ್ರಯಾಣೀಕರಿಗೆ ಮತ್ತು ವಾಹನ ಸಂಚಾರಕ್ಕೆ ಬಾರಿ ಅಡಚಣೆ ಉಂಟಾಗಿ ಪ್ರಯಾಣಿಕರಿಗೆ...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...