Wednesday, January 21, 2026

butter

Health Tips: ಬೆಣ್ಣೆ ಸೇವಿಸುವುದರಿಂದ ಆರೋಗ್ಯದ ಮೇಲಾಗುವ ಪ್ರಯೋಜನಗಳು

Health Tips: 1. ಒಂದು ಅಧ್ಯಯನದ(Stes) ಪ್ರಕಾರ ನಿಯಮಿತವಾದ ಬೆಣ್ಣೆಯನ್ನು ಮಿತವಾಗಿ ಸೇವಿಸುವುದಿಂದ ಶೇ.9ರಷ್ಟು ಹೃದಯ ಸಂಬಂದಿ ಕಾಯಿಲೆಗಳನ್ನು (Heart Diseases) ಕಡಿಮೆ ಮಾಡುತ್ತದೆ ಎಂದು ತಿಳಿದುಬಂದಿದೆ. ಏಕೆಂದರೆ ಇದರಲ್ಲಿ ಉತ್ತಮವಾದ ವಿಟಮಿನ್ ಕೆ(Vitam. K) ಅಂಶ ಹೆಚ್ಚಿನ ಪ್ರಮಾಣದಲ್ಲಿದ್ದು ಅಪಧಮನಿಯ ಕ್ಯಾಲ್ಸಿಫಿಕೇಶನ್ ಅನ್ನು ತಡೆಯಲು ಸಹಾಯ ಮಾಡುತ್ತದೆ. ಇದು ಹೃದಯಾಘಾತ(Heart Attack), ಪಾರ್ಶ್ವವಾಯು(Stroke) ಮತ್ತು...

ಮಜ್ಜಿಗೆಯಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ…!

Health tips: ಆಯುರ್ವೇದದ ಪ್ರಕಾರ ಮಜ್ಜಿಗೆ ಸೇವನೆ ಮಾಡುವುದರಿಂದ ಆಗುವ ಲಾಭವೇನು ಮಜ್ಜಿಗೆಯನ್ನು ಯಾರು ಸೇವನೆಮಾಡಬೇಕು, ಯಾರು ಸೇವನೆಮಾಡಬಾರದು, ಹೇಗೆ ಸೇವನೆ ಮಾಡಬೇಕು ಯಾವ ಸಮಯದಲ್ಲಿ ಸೇವನೆ ಮಾಡಬೇಕು..?ಈ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳೋಣ. ಹಲವಾರು ಚಿಕಿತ್ಸೆಗಳಿಗೆ ಮಜ್ಜಿಗೆಯನ್ನು ಬಳಸಲಗುತ್ತದೆ .ಶರೀರದ ನರಗಳ ದೌರ್ಬಲ್ಯತೆಗೆ ,ಮೆದುಳಿನಿಂದ ಏನಾದರು ವ್ಯಾದಿಗಳು ಉಂಟಾದರೆ , ತುಂಬಾ ಸ್ಟ್ರೆಸ್ ಇದ್ರೆ ಅಂಥವರಿಗೆ ಆಯುರ್ವೇದದಲ್ಲಿ...

ಮನೆಯಲ್ಲೇ ತಯಾರಿಸಿ ಹೊಟೇಲ್ ಶೈಲಿಯ ಪನೀರ್ ಬಟರ್ ಮಸಾಲಾ..

https://youtu.be/8Gh4p3wYR6s ಪನೀರ್ ಅಂದ್ರೆ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ನಾನ್‌ವೆಜ್ ತಿನ್ನದವರಿಗೆ ಪನೀರ್ ಒಂದು ಬೆಸ್ಟ್ ರಿಪ್ಲೇಸ್‌. ಆದ್ರೆ ನಾನ್‌ವೆಜ್‌ ತಿನ್ನುವವರೂ ಕೂಡ ಪನೀರನ್ನ ಇಷ್ಟಪಡ್ತಾರೆ. ಹಾಗಾಗಿ ನಾವಿಂದು ಪನೀರ್ ರೆಸಿಪಿಯನ್ನ ಹೇಳಲಿದ್ದೇವೆ. ಇಂದು ನಾವು ಬಟರ್ ಪನೀರ್ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಪನೀರ್, 4 ಸ್ಪೂನ್ ಎಣ್ಣೆ, 4...

ಹಾಲು ಕುಡಿಯುವುದರಿಂದ ತೂಕ ಹೆಚ್ಚುತ್ತದಾ..?

ಇಂದಿನ ಬ್ಯುಸಿ ಶೆಡ್ಯೂಲ್‌ನಲ್ಲಿ ಜನ ತೂಕ ಇಳಿಸಿಕೊಳ್ಳೋಕ್ಕೆ ಹೆಚ್ಚು ಹರಸಾಹಸ ಪಡುತ್ತಿದ್ದಾರೆ. ತೂಕ ಹೆಚ್ಚಿಸಿಕೊಳ್ಳುವವರು 20 ಪರ್ಸೆಂಟ್ ಇದ್ರೆ, ತೂಕ ಇಳಿಸಿಕೊಳ್ಳೋಕ್ಕೆ ಬಯಸುವವರು 80 ಪರ್ಸೆಂಟ್ ಜನರಿದ್ದಾರೆ. ಹೀಗಾಗಿ ಯಾವುದೇ ಆಹಾರ ತಿಂದ್ರೂ, ಅದನ್ನ ತಿಂದ್ರೆ ದಪ್ಪ ಆಗಲ್ಲ ತಾನೇ ಅನ್ನೋದೇ ಅವರ ತಲೆಯಲ್ಲಿ ಬರೋ, ಮೊದಲ ಯೋಚನೆಯಾಗಿರತ್ತೆ. ಹಾಗಾಗಿ ಇಂದು ನಾವು ಹಾಲು...
- Advertisement -spot_img

Latest News

Tumakuru: ತ್ರಿವಿಧ ದಾಸೋಹಿಗಳಾದ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 7ನೇ ಪುಣ್ಯ ಸ್ಮರಣೆ ಆಚರಣೆ

Tumakuru News: ಕರ್ನಾಟಕ ರತ್ನ, ಪದ್ಮ ವಿಭೂಷಣ, ತ್ರಿವಿಧ ದಾಸೋಹಿಗಳು ಆದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 07ನೇ ವರ್ಷದ ಪುಣ್ಯ ಸ್ಮರಣೋತ್ಸವವನ್ನು ಆಚರಿಸಲಾಯಿತು. ತಿಪಟೂರು...
- Advertisement -spot_img