Sunday, March 22, 2026

buttermilk

ಮೂರು ವಾಕ್ಯದಲ್ಲಿ ರಾಮಾಯಣವನ್ನು ಹೇಳಿದ ಚಾಲಾಕಿ ಮುದುಕಿ

special story ಒಂದು ಊರಿನಲ್ಲಿ ಒಬ್ಬ ಮುದುಕಿಯಿದ್ದಳು. ಅವಳು ಗುಡಿಸಲಿನಲ್ಲಿ ವಾಸವಾಗಿ ಕೂಲಿ ಕೆಲಸ ಮಾಡುತ್ತಾ ತನ್ನ ಜೀವನ ಸಾಗಿಸುತ್ತಿದ್ದಳು. ಅದೇ ಊರಿನಲ್ಲಿ ಒಂದು ಶ್ರೀಮಂತ ಮನೆತನವಿತ್ತು, ಆ ಮನೆಯ ಒಡತಿ ಗೌರಮ್ಮ ದೀನ ದಲಿತರ ಬಗ್ಗೆ ಅನುಕಂಪವುಳ್ಳವಳಾಗಿದ್ದಳು. ತನ್ನ ಮನೆಗೆ ಬಂದ ಅತಿಥಿಗಳಿಗೆ ಉಣಿಸಿ ಅವರ ಮನ ತಣಿಸುತ್ತಿದ್ದಳು ಹಾಗೂ ಬಡವರಿಗೆ ದಾನ ಮಾಡುತ್ತಿದ್ದಳು. ಒಮ್ಮೆ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img