Hubballi News:
ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿ 2014 ದೇಶದ ಭವಿಷ್ಯದಲ್ಲಿ ಪರಿವರ್ತನೆ ಆರಂಭಗೊಂಡ ವರ್ಷ.ಕಳೆದ ಎಂಟು ವರ್ಷಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ನಾವು ಅಭಿವೃದ್ದಿ ಸಾಧಿಸಿದ್ದೇವೆ. ಭಾರತ ವಿಶ್ವದೆದುರು ನಾಯಕನ ಸ್ಥಾನದಲ್ಲಿ ನಿಂತಿದೆ. ನಮ್ಮ ಶಕ್ತಿಯನ್ನು ಇಡೀ ವಿಶ್ವಕ್ಕೆ ತೋರಿಸಬೇಕಿದೆ. ಅದಕ್ಕಾಗಿ...
ದೆಹಲಿಯಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಮೇಲೆ ನಡೆದಿರುವ ದೌರ್ಜನ್ಯದ ವಿರುದ್ಧ ಈಗ ರಾಜ್ಯದಲ್ಲೂ ಆಕ್ರೋಶದ ಬೆಂಕಿ ಹೊತ್ತಿ ಉರಿಯುತ್ತಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ...