Tuesday, August 25, 2026

BVhavani Revanna

ಜೆಡಿಎಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ, 59 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಮೂರನೇ ಪಟ್ಟಿ ರಿಲೀಸ್ ಮಾಡಿದ್ದು, 59 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಿಸಲಾಗಿದೆ. ಕಾಂಗ್ರೆಸ್, ಮತ್ತು ಬಿಜೆಪಿಯಿಂದ ವಲಸೆ ಬಂದವರಲ್ಲಿ ಹಲವರು ಟಿಕೇಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಯಾರ್ಯಾರಿಗೆ ಟಿಕೇಟ್ ಸಿಕ್ಕಿದೆ ಅನ್ನೋ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.. ನಿಪ್ಪಾಣಿ- ರಾಜು ಮಾರುತಿ ಪವಾರ್ ಚಿಕ್ಕೋಡಿ- ಸದಾಶಿವ ವಾಳಕೆ ಕಾಗವಾಡ- ಮಲ್ಲಪ್ಪ ಚುಂಗ ಹುಕ್ಕೇರಿ- ಬಸವರಾಜ್ ಗೌಡ ಪಾಟೀಲ್ ಅರಭಾವಿ-...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img