Sunday, October 5, 2025

BWSSB

ಇನ್ಮುಂದೆ ನೀರಿಗಾಗಿ ಪರದಾಡುವಂತಿಲ್ಲ!

ಈ ಬಾರಿ ನಿರೀಕ್ಷೆಗಿಂತ ಹೆಚ್ಚು ಮುಂಗಾರು ಮಳೆಯಾಗಿದ್ದು, ಬೆಂಗಳೂರಲ್ಲಿ ಅಂತರ್ಜಲ ಮಟ್ಟ ಏರಿಕೆಯಾಗಿದೆಯಂತೆ. ಜಲಮಂಡಳಿ ಸಹಯೋಗದಿಂದ ನಡೆಸಿದ ಅಧ್ಯಯನದ ವರದಿಯಲ್ಲಿ ಈ ಗುಡ್‌ನ್ಯೂಸ್‌ ಸಿಕ್ಕಿದೆ. ನವೆಂಬರ್‌ವರೆಗೂ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅಂತರ್ಜಲ ಮಟ್ಟ ಇನ್ನಷ್ಟು ಏರಿಕೆ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಅಂತರ್ಜಲದ ಮಟ್ಟ 0.5 ಮೀಟರ್‌ನಿಂದ 1.2 ಮೀಟರ್‌ಗೆ ಏರಿಕೆಯಾಗಿದೆ. ಕಳೆದ...

Bengaluru : ರಾಜ್ಯ ಸರ್ಕಾರದಿಂದ ಮತ್ತೊಂದು ಶಾಕ್- ಕುಡಿಯುವ ನೀರಿನ ದರ ಏರಿಕೆ!

ಬೆಂಗಳೂರು: ತೈಲ ಬೆಲೆ ಏರಿಕೆಯಾದ ಬೆನ್ನಲ್ಲೇ ಬೆಂಗಳೂರಿಗರಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ಸದ್ಯದಲ್ಲೇ ನೀರಿನ ದರ ಏರಿಕೆ ಆಗಲಿದೆ ಎನ್ನುವ ಬಗ್ಗೆ‌ ಡಿಸಿಎಂ ಡಿಕೆ ಶಿವಕುಮಾರ್ ಮುನ್ಸೂಚನೆ ನೀಡಿದ್ದಾರೆ. ಈ ಮೂಲಕ ಸದ್ಯದಲ್ಲೇ ಬೆಂಗಳೂರಿನ ಜನತೆಗೆ ನೀರಿನ ದರ ಏರಿಕೆಯಿಂದ ಮತ್ತೊಂದು ಬರೆ ಬೀಳಲಿದ್ಯಾ ಎಂಬ ಆತಂಕ ಮೂಡಿದೆ. ಇಂದು ವಿಧಾನಸೌಧದಲ್ಲಿ ನಡೆದ...
- Advertisement -spot_img

Latest News

ತಿಮ್ಮಪ್ಪನ ಭಕ್ತರಿಗೆ ವರುಣನ ಅಡ್ಡಿ : 24 ಗಂಟೆ ಆರೆಂಜ್‌ ಅಲರ್ಟ್‌ ಘೋಷಣೆ

ಶನಿವಾರ ಬೆಳಿಗ್ಗೆಯಿಂದ ತಿರುಪತಿ ಮತ್ತು ಚಿತ್ತೂರು ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆ ಜನ ಜೀವನವನ್ನು ಸ್ತಬ್ಧಗೊಳಿಸಿದೆ. ಕೆಳಮಟ್ಟದ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದ್ದು, ಮುಂದಿನ 24 ಗಂಟೆಗಳವರೆಗೆ...
- Advertisement -spot_img