Thursday, February 5, 2026

BWSSB

ಇನ್ಮುಂದೆ ನೀರಿಗಾಗಿ ಪರದಾಡುವಂತಿಲ್ಲ!

ಈ ಬಾರಿ ನಿರೀಕ್ಷೆಗಿಂತ ಹೆಚ್ಚು ಮುಂಗಾರು ಮಳೆಯಾಗಿದ್ದು, ಬೆಂಗಳೂರಲ್ಲಿ ಅಂತರ್ಜಲ ಮಟ್ಟ ಏರಿಕೆಯಾಗಿದೆಯಂತೆ. ಜಲಮಂಡಳಿ ಸಹಯೋಗದಿಂದ ನಡೆಸಿದ ಅಧ್ಯಯನದ ವರದಿಯಲ್ಲಿ ಈ ಗುಡ್‌ನ್ಯೂಸ್‌ ಸಿಕ್ಕಿದೆ. ನವೆಂಬರ್‌ವರೆಗೂ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅಂತರ್ಜಲ ಮಟ್ಟ ಇನ್ನಷ್ಟು ಏರಿಕೆ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಅಂತರ್ಜಲದ ಮಟ್ಟ 0.5 ಮೀಟರ್‌ನಿಂದ 1.2 ಮೀಟರ್‌ಗೆ ಏರಿಕೆಯಾಗಿದೆ. ಕಳೆದ...

Bengaluru : ರಾಜ್ಯ ಸರ್ಕಾರದಿಂದ ಮತ್ತೊಂದು ಶಾಕ್- ಕುಡಿಯುವ ನೀರಿನ ದರ ಏರಿಕೆ!

ಬೆಂಗಳೂರು: ತೈಲ ಬೆಲೆ ಏರಿಕೆಯಾದ ಬೆನ್ನಲ್ಲೇ ಬೆಂಗಳೂರಿಗರಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ಸದ್ಯದಲ್ಲೇ ನೀರಿನ ದರ ಏರಿಕೆ ಆಗಲಿದೆ ಎನ್ನುವ ಬಗ್ಗೆ‌ ಡಿಸಿಎಂ ಡಿಕೆ ಶಿವಕುಮಾರ್ ಮುನ್ಸೂಚನೆ ನೀಡಿದ್ದಾರೆ. ಈ ಮೂಲಕ ಸದ್ಯದಲ್ಲೇ ಬೆಂಗಳೂರಿನ ಜನತೆಗೆ ನೀರಿನ ದರ ಏರಿಕೆಯಿಂದ ಮತ್ತೊಂದು ಬರೆ ಬೀಳಲಿದ್ಯಾ ಎಂಬ ಆತಂಕ ಮೂಡಿದೆ. ಇಂದು ವಿಧಾನಸೌಧದಲ್ಲಿ ನಡೆದ...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img