KARNATAKA TV : ರಾಜ್ಯದಲ್ಲಿ 15 ಕ್ಷೇತ್ರಗಳಲ್ಲಿ ಉಪಚುನಾವಣೆ ಘೋಷಣೆಯಾಗಿದೆ.. ಬಿ.ಎಸ್ ಯಡಿಯೂರಪ್ಪ ಸರ್ಕಾರ ಳಿಸಿಕೊಳ್ಳಲು ಅತಿ ಹೆಚ್ಚು ಸ್ಥಾನಗಳನ್ನ ಗೆಲ್ಲಬೇಕಿದೆ. ಸಿದ್ದರಾಮಯ್ಯ, ಕುಮಾರಸ್ವಾಮಿ ಒಟ್ಟಾಗಿ ಬಿಜೆಪಿಗೆ ಮುಖಭಂಗ ಮಾಡಿ ಸರ್ಕಾರ ಉರುಳಿಸುವ ಅವಕಾಶ ಇದೆ, ಆ ಸಿದ್ದರಾಮಯ್ಯ ಕುಮಾರಸ್ವಾಮಿ ಒಬ್ಬರನ್ನೊಬ್ಬರು ಬಾಯಿಗೆ ಬಂದಂತೆ ಟೀಕಿಸುತ್ತಾ ಬಿಜೆಪಿಗೆ ಅನುಕೂಲ ಮಾಡಿಕೊಡ್ತಿದ್ದಾರೆ. ಇದೀಗ ಬಿಜೆಪಿಯ ಹಾಲಿ...
Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ.
https://www.youtube.com/watch?v=LrBVXnJ-WGM
ಈ ಬಗ್ಗೆ ಮಹಾಂತೇಷ್...