KARNATAKA TV : ರಾಜ್ಯದಲ್ಲಿ 15 ಕ್ಷೇತ್ರಗಳಲ್ಲಿ ಉಪಚುನಾವಣೆ ಘೋಷಣೆಯಾಗಿದೆ.. ಬಿ.ಎಸ್ ಯಡಿಯೂರಪ್ಪ ಸರ್ಕಾರ ಳಿಸಿಕೊಳ್ಳಲು ಅತಿ ಹೆಚ್ಚು ಸ್ಥಾನಗಳನ್ನ ಗೆಲ್ಲಬೇಕಿದೆ. ಸಿದ್ದರಾಮಯ್ಯ, ಕುಮಾರಸ್ವಾಮಿ ಒಟ್ಟಾಗಿ ಬಿಜೆಪಿಗೆ ಮುಖಭಂಗ ಮಾಡಿ ಸರ್ಕಾರ ಉರುಳಿಸುವ ಅವಕಾಶ ಇದೆ, ಆ ಸಿದ್ದರಾಮಯ್ಯ ಕುಮಾರಸ್ವಾಮಿ ಒಬ್ಬರನ್ನೊಬ್ಬರು ಬಾಯಿಗೆ ಬಂದಂತೆ ಟೀಕಿಸುತ್ತಾ ಬಿಜೆಪಿಗೆ ಅನುಕೂಲ ಮಾಡಿಕೊಡ್ತಿದ್ದಾರೆ. ಇದೀಗ ಬಿಜೆಪಿಯ ಹಾಲಿ...
ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ಸಂತೋಷ್ ಕೊಟ್ಯಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ....