Monday, July 27, 2026

BY RAGHAVENDRA

ಬಿಜೆಪಿ ನಾಯಕರಿಗೆ ಸಚಿವ ಪ್ರಿಯಾಂಕ್ ಖರ್ಗೆ ಸವಾಲು!

ಬಿಹಾರ ಚುನಾವಣೆ ಹೆಸರಲ್ಲಿ ಅಧಿಕಾರಿಗಳ ಮೂಲಕ ಸಚಿವರು ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಸಂಸದ ಬಿ.ವೈ. ರಾಘವೇಂದ್ರ ಅವರ ಆರೋಪಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಕರ್ನಾಟಕದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾಡಿದ ಕೀರ್ತಿ ಬಿಜೆಪಿಯದ್ದೇ ಹೊರತು ಕಾಂಗ್ರೆಸ್ಸಿನದ್ದಲ್ಲ ಎಂದು ಹೇಳಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಪ್ರಿಯಾಂಕ್ ಖರ್ಗೆ, ಯಡಿಯೂರಪ್ಪ ಮತ್ತು...

ಅವರಪ್ಪ ಆಂಬ್ಯುಲೆನ್ಸ್‌ನಲ್ಲಿ ದುಡ್ಡು ತುಂಬಿದ್ರು : ರಾಘವೇಂದ್ರಗೆ ಮಧು ಬಂಗಾರಪ್ಪ ತಿರುಗೇಟು

ಬಿಹಾರ ಚುನಾವಣೆಯ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರು ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನು ಸಂಸದ ಬಿ.ವೈ. ರಾಘವೇಂದ್ರ ಮಾಡಿದ್ದಾರೆ. ಸಚಿವರು ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಬಿಹಾರ ಚುನಾವಣೆಗೆ ನಿಧಿ ಸಂಗ್ರಹಣೆ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಅಧಿಕಾರಿಗಳು ಕಣ್ಣೀರು ಹಾಕಿಕೊಂಡು ಈ ವಿಷಯವನ್ನು ತಮ್ಮ ಮುಂದೆಯೇ ತಿಳಿಸಿದ್ದಾರೆ...

ಬಿಹಾರ ಚುನಾವಣೆಗೆ ಫಂಡಿಂಗ್ : ಸಚಿವರಿಂದ ಹಣ ವಸೂಲಿ?

ಬಿಹಾರ ಚುನಾವಣೆಯ ಹೆಸರಿನಲ್ಲಿ ರಾಜ್ಯ ಸರ್ಕಾರದ ಸಚಿವರು ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನು ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಮಾಡಿದ್ದಾರೆ. ಸಚಿವರು ಬಿಹಾರ ಚುನಾವಣೆಗೆ ಫಂಡ್ ಕಳುಹಿಸಬೇಕೆಂದು ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಧಿಕಾರಿಗಳು ಕಣ್ಣೀರು ಹಾಕಿಕೊಂಡು ನಮ್ಮ ಮುಂದೆ ಈ ವಿಷಯ ಹೇಳುತ್ತಿದ್ದಾರೆ. ವರ್ಗಾವಣೆ...

ಸಿಡಿದೆದ್ದ ಶ್ರೀರಾಮುಲು – ಹೈಕಮಾಂಡ್‌ಗೆ 2 ಆಯ್ಕೆ

ಕೊರೊನಾ ಸಂದರ್ಭದಲ್ಲಿ ಬಿ.ಶ್ರೀರಾಮುಲು ಸಚಿವ ಸ್ಥಾನದಲ್ಲಿದ್ದಾಗ ಔಷಧಿ ಮತ್ತು ಪಿಪಿ ಕಿಟ್‌ ಗಳ ಖರೀದಿ ಹಾಗೂ ವಿತರಣೆಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಗಳು ಕೇಳಿಬಂದಿದ್ದವು. ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಬಹಳಷ್ಟು ನಾಯಕರು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಬಿ.ಶ್ರೀರಾಮುಲು, ಭ್ರಷ್ಟಾಚಾರ ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧನಿದ್ದೇನೆ, ಮಾಜಿ ಸಚಿವ ಬಿ. ನಾಗೇಂದ್ರ...

ರಾಜ್ಯ ಬಿಜೆಪಿಯಲ್ಲಿ ಬಹು ದೊಡ್ಡ ಕಂಪನ : BSYಗೆ ಬಿಜೆಪಿ ಹಿಡಿತ ಕಳೆದುಕೊಳ್ಳುವ ಭಯ!

ರಾಜ್ಯ ಬಿಜೆಪಿ ಪಾಳಯದಲ್ಲಿ ಬಹುದೊಡ್ಡ ಬೆಳವಣಿಗೆ ಆಗುತ್ತಿದೆ. ಬಿ.ವೈ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸಲೇಬೇಕು ಎಂಬ ಕೂಗು ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಇದ್ದು, ಅತಿದೊಡ್ಡ ಕಂಪನ ಶುರುವಾಗಿದೆ. ಈಗಾಗಲೇ ಕರ್ನಾಟಕದಲ್ಲಿ ವಿಜಯೇಂದ್ರ ಅಧ್ಯಕ್ಷರಾಗಿರುವುದನ್ನು ಬಹುತೇಕ ಬಿಜೆಪಿ ಹಿರಿಯ ನಾಯಕರು ಇಷ್ಟಪಡುತ್ತಿಲ್ಲ. ರಾಜ್ಯಾಧ್ಯಕ್ಷರು ಬದಲಾಗಬೇಕು ಎಂಬುದು ಸಾಕಷ್ಟು ಹಿರಿಯ ನಾಯಕರ ಅಭಿಪ್ರಾಯ ಆಗಿದೆ. ಈ...

ಆರು ದಶಕದ ಕನಸು ನನಸಾಗ್ತಿದೆ : BSY, ಬದಲಿಗೆ ಈ ಹೆಸರುಗಳನ್ನು ಇಡಬಹುದು ಎಂದ ರಾಘವೇಂದ್ರ

ಬೆಂಗಳೂರು : ಸಿಗಂದೂರು ಸೇತುವೆಗೆ ರಾಣಿ ಚೆನ್ನಬೈರಾದೇವಿ, ಕೆಳದಿ ರಾಣಿ ಚೆನ್ನಮ್ಮಾಜಿ, ಶರಾವತಿ ಸೇತುವೆ, ಅಂಬಾರಗೋಡ್ಲು-ಕಳಸವಳ್ಳಿ ಸೇರಿದಂತೆ ಇನ್ನಿತರ ಹೆಸರನ್ನು ಇಡುವ ಚರ್ಚೆಗಳು ನಡೆಯುತ್ತಿವೆ. ಆದರೆ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಹೆಸರನ್ನಿಡುವಂತೆ ನ್ಯಾಯಾಲಯದ ಮೆಟ್ಟಿಲೂ ಏರಿದ್ದಾರೆ. ಹೀಗಿರುವಾಗ ಸೇತುವೆಗೆ ನಾಮಕರಣ ಮಾಡುವಾಗ ಅದ್ದರದ್ದೆ ಕೆಲವು ನಿಯಮಗಳಿರುತ್ತವೆ. ಅವುಗಳ ಬಗ್ಗೆಯೂ ಗಮನಹರಿಸಬೇಕಾಗುತ್ತದೆ ಎಂದು...

ಕೆ.ಎಸ್. ಈಶ್ವರಪ್ಪ ಘರ್ ವಾಪ್ಸಿ!? – ಷರತ್ತುಗಳಿಗೆ ಒಪ್ಪುತ್ತಾ ಹೈಕಮಾಂಡ್?

2024ರ ಲೋಕಸಭೆ ಚುನಾವಣೆಯಲ್ಲಿ, ಪುತ್ರ ಕಾಂತೇಶ್​​ ಗೆ ಹಾವೇರಿ ಸೀಟ್ ಸಿಗುತ್ತದೆ ಅನ್ನೋ ವಿಶ್ವಾಸದಲ್ಲಿ ಈಶ್ವರಪ್ಪ ಇದ್ರು. ಎಲ್ಲೇ ಹೋದ್ರೂ ಈ ಬಗ್ಗೆ ಹೇಳಿಕೊಳ್ತಿದ್ರು. ಆದರೆ ಕೊನೆ ಗಳಿಗೆಯಲ್ಲಿ ಬಸವರಾಜ ಬೊಮ್ಮಾಯಿಗೆ ಟಿಕೆಟ್ ಕೊಡಲಾಯ್ತು. ಇದರಿಂದ ಸಿಡಿದೆದ್ದಿದ್ದ ಈಶ್ವರಪ್ಪ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕುಟುಂಬದ ವಿರುದ್ಧ ಬಹಿರಂಗ ಹೇಳಿಕೆ ಕೊಡುತ್ತಲೇ ಇದ್ರು. ಸ್ವತಂ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img