Friday, July 4, 2025

BY vijayendra Yadiyurappa

K.N. ರಾಜಣ್ಣ ಕ್ರಾಂತಿಗೆ R. ಅಶೋಕ್ ಮುಹೂರ್ತ!

ಸಿಎಂ ಸಿದ್ದರಾಮಯ್ಯ ಕಣ್ಣು ಮುಚ್ಚಿಕೊಂಡು ನಂಬುವ, ಪರಮಾಪ್ತ ಸಚಿವರು ಕೆ.ಎನ್ ರಾಜಣ್ಣ. ಇತ್ತೀಚೆಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸೆಪ್ಟೆಂಬರ್‌ನಲ್ಲಿ ಬದಲಾವಣೆಯ ಕ್ರಾಂತಿ ಆಗಲಿದೆ ಅಂತಾ ಹೇಳಿದ್ರು. ಈ ಸ್ಫೋಟಕ ಹೇಳಿಕೆ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆಯ ಬಿರುಗಾಳಿ ಅನ್ನೋದು ತೀವ್ರ ಚರ್ಚೆಗೆ ಕಾರಣವಾಗಿತ್ತು. ಇದೀಗ ವಿಪಕ್ಷ ನಾಯಕ ಆರ್. ಅಶೋಕ್ ಅವರು...

Dinesh Gundu Rao: ವಿಜಯೇಂದ್ರ ಮತ್ತು ಯಡಿಯೂರಪ್ಪ ಭ್ರಷ್ಟಾಚಾರದ ಕಿಂಗ್​ಗಳು- ದಿನೇಶ್ ಗುಂಡೂರಾವ್

ಹುಬ್ಬಳ್ಳಿ: ರಾಜ್ಯಪಾಲರ ನಡೆ ನೋವಿನ ಸಂಗತಿ. ರಾಜ್ಯಪಾಲರು ಸಂವಿಧಾನದ ಮುಖ್ಯಸ್ಥರಾಗಿ ಬಿಜೆಪಿ ಸಹಚರರಾಗಿ ಕೆಲಸ ಮಾಡ್ತಿದ್ದಾರೆ.ಖರ್ಗೆ ಹಾಗೂ ರಾಹುಲ್ ಗಾಂಧೀ ಅವರೊಂದಿಗೆ ಚರ್ಚೆ ಮಾಡಲು ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿದ್ದಾರೆ‌ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು. ನಗರದಲ್ಲಿಂದು ‌ಮಾತನಾಡಿದ ಅವರು, ಬಿಜೆಪಿಯವರು ವಿರೋಧ ಪಕ್ಷದ ಎಲ್ಲಾ ನಾಯಕರನ್ನು ಟಾರ್ಗೆಟ್ ಮಾಡ್ತಾ ಇದ್ದಾರೆ.ಬಿಜೆಪಿ ಅಧಿಕಾರಕ್ಕಾಗಿ...

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ- BYV

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಶಾಸಕರು, ಸಂಸದರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಈ ವೇಳೆ ಮಾತನಾಡಿದ ಬಿ.ವೈ.ವಿಜಯೇಂದ್ರ, ರಾಜ್ಯಪಾಲರ ವಿರುದ್ಧ ದಬ್ಬಾಳಿಕೆ ಮಾಡೋದು ಬಿಟ್ಟು ಸಿಎಂ ತಮ್ಮ...

ಯಡಿಯೂರಪ್ಪ ಅನುಪಸ್ಥಿತಿಯಲ್ಲಿ ಜೆ.ಪಿ ನಡ್ಡಾಗೆ ಶುಭಕೋರಿದ ವಿಜಯೇಂದ್ರ

ಕರ್ನಾಟಕ ಟಿವಿ ನವದೆಹಲಿ : ಸಿಎಂ ಯಡಿಯೂರಪ್ಪ ಪುತ್ರ, ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿವೈ ರಾಘವೇಂದ್ರ ಇಂದು ದೆಹಲಿಯಲ್ಲಿ ಬಿಜೆಪಿ ನೂತನ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ರು. ಯಡಿಯೂರಪ್ಪ ಬಂಡವಾಳ ಹೂಡಿಕೆ ಸಮಾವೇಶ ಹಿನ್ನೆಲೆ ಸ್ವಿಜ್ಜರ್ಲೆಂಡ್ ಗೆ ತೆರಳೀರುವ ಹಿನ್ನೆಲೆ ವಿಜಯೇಂದ್ರ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ.....
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img