ರಾಜ್ಯ ರಾಜಕೀಯದಲ್ಲಿ ಭಾರೀ ಕೋಲಾಹಲ ಸೃಷ್ಟಿಸಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಕಳಂಕ ಸದ್ಯಕ್ಕೆ ಕರಗುವ ಲಕ್ಷಣಗಳು ಕಾಣುತ್ತಿಲ್ಲ. ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಯನ್ನು ಕಟ್ಟುನಿಟ್ಟಾಗಿ ಆಗ್ರಹಿಸಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬೃಹತ್ ಪಾದಯಾತ್ರೆ ನಡೆಸಲು ಬಿಜೆಪಿ ಈಗ ಅಂತಿಮ ಸಿದ್ಧತೆಗಳನ್ನು ಕೈಗೊಂಡಿದೆ. ಈ ಹೊಸ ರಾಜಕೀಯ ಹೋರಾಟದ ನಿರ್ಧಾರವು ಆಡಳಿತಾರೂಢ ಸರ್ಕಾರದ...
ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು ಎನ್ನುವುದೇನೋ ಸರಿಯಷ್ಟೇ. ಆದರೆ ಅದು ಎಲ್ಲಿ ನಿರ್ಮಾಣವಾಗಬೇಕು ಎನ್ನುವುದೇ ಈಗ ದೊಡ್ಡ ಪ್ರಶ್ನೆಯಾಗಿದೆ. ಕನಕಪುರದಲ್ಲಾ, ಬಿಡದಿಯಲ್ಲಾ ಅಥವಾ ತುಮಕೂರಿನಲ್ಲಾ ಎನ್ನುವ ಚರ್ಚೆ ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ವಿಚಾರದಲ್ಲಿ ಸ್ವತಃ ಆಡಳಿತಾರೂಢ ಸರ್ಕಾರದಲ್ಲೇ ಭಿನ್ನಾಭಿಪ್ರಾಯಗಳು ಎದ್ದು ಕಾಣುತ್ತಿದ್ದು, ನಾಯಕರ ನಡುವೆ ಸಣ್ಣ ಗೊಂದಲ...
ಬಾಗಲಕೋಟೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸೋತಿದ್ದಾರೆ. ಈ ವಿಚಾರಕ್ಕೆ ಸಂಭಂಧಪಟ್ಟಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ , ಬಾಗಲಕೋಟೆಯಲ್ಲಿ ಆಗಿರುವ ಹಿನ್ನಡೆಯನ್ನು ಒಪ್ಪಿಕೊಳ್ಳುತ್ತೇವೆ. ಮತದಾರರು ಕೈಹಿಡಿಯುವ ವಿಶ್ವಾಸವಿತ್ತು. ಉಪಚುನಾವಣೆಯಲ್ಲಿ ಆದ ಹಿನ್ನಡೆ...
ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದ್ದು, ಇದೇ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ಹೀಗಾಗಿ ಕಾಂಗ್ರೆಸ್ ಬಿಜೆಪಿ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಅದರಲ್ಲೂ ಮನೆಯೊಂದು ಮೂರು ಬಾಗಿಲಾಗಿದ್ದ ಬಿಜೆಪಿಯಲ್ಲಿ ಒಗ್ಗಟ್ಟು ಪ್ರದರ್ಶನವಾಗಿದೆ.
ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆಯಿಂದಲೇ ಸೋಲಾಗಿದೆ ಎಂದು ಜಿಎಂ ಸಿದ್ದೇಶ್ವರ್ ಬಹಿರಂಗವಾಗಿಯೇ...
ಕಾರವಾರದ ಸಿದ್ದಾಪುರದಲ್ಲಿ ನಡೆದ 41 ವರ್ಷದ ವಸಂತ್ ನಾಯ್ಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಯೋತಿಷಿ ಕಮಲಾಕರ್ ಭಟ್ ಅಕ್ರಮ ಸಂಬಂಧ ವಿಚಾರ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣದಲ್ಲಿ ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ನೈತಿಕ ಹೊಣೆ ಹೊರಬೇಕು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ...
2026ರ ಜೂನ್ 30ರೊಳಗೆ ಜಿಬಿಎ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆ ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪಾಲಿಕೆಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್, ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ.
ಹಲವು ವರ್ಷಗಳ ಬಳಿಕ ಗ್ರೇಟರ್ ಬೆಂಗಳೂರು ಚುನಾವಣೆ ನಡೆಯುತ್ತಿದೆ. ಬಿಜೆಪಿ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್...
ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಗರಿಗೆದರುತ್ತಿದೆ. ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬದಲಿಸಬೇಕೆಂದು ವರ್ಷದಿಂದ ಒತ್ತಾಯಿಸುತ್ತಿದ್ದ ಭಿನ್ನಮತೀಯರು ಈಗ ಹೊಸ ತಂತ್ರಕ್ಕೆ ತಿರುಗಿದ್ದಾರೆ. ಇವರ ವಾದ—ಅಧ್ಯಕ್ಷರ ಅವಧಿ ಮೂರು ವರ್ಷ. ವಿಜಯೇಂದ್ರ ಈಗಾಗಲೇ ಎರಡು ವರ್ಷ ಪೂರೈಸಿದ್ದಾರೆ. ಇನ್ನೊಂದು ವರ್ಷ ಮುಂದುವರಿಸಿದರೂ ಅಡ್ಡಿಯಿಲ್ಲ. ಆದರೆ 2028ರ ಚುನಾವಣೆಗೆ ಮುನ್ನ ಹೊಸ...
ಕರ್ನಾಟಕ ಬಿಜೆಪಿ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಸಿಎಂ ಯಡಿಯೂರಪ್ಪನವರ ಪುತ್ರ, ಬಿವೈ ವಿಜಯೇಂದ್ರ, ಅಧ್ಯಕ್ಷರಾಗಿ ತಮ್ಮ ಎರಡು ವರ್ಷವನ್ನು ಪೂರೈಸಿದ್ದಾರೆ. ಈ ಬೆನ್ನಲ್ಲೇ, ತಮ್ಮ ಕಾರ್ಯಶೈಲಿಯನ್ನು ಸಂಪೂರ್ಣ ಬದಲಾಯಿಸಿರುವುದು ಪಕ್ಷದೊಳಗೆ ಹೊಸ ರಾಜಕೀಯ ಸಮೀಕರಣಗಳ ಸೂಚನೆ ಆಗಿದೆ.
ಇದುವರೆಗೆ ಅವರ ವಿರುದ್ಧ ಅಸ್ತಿತ್ವದಲ್ಲಿದ್ದ ಭಿನ್ನಮತ ಗುಂಪಿನ ಒತ್ತಡವನ್ನು ಕಡಿಮೆ ಮಾಡಲು ಅವರು ಹಿರಿಯ ನಾಯಕರೊಂದಿಗೆ...
ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಮುಂದುವರಿಸಬೇಕೇ ಅಥವಾ ಬೇಡವೇ ಎಂಬ ಚರ್ಚೆ ಮತ್ತೆ ಚುರುಕಾಗಿದೆ. ಚುನಾವಣೆಗೂ ಮುನ್ನ ಈ ವಿಷಯಕ್ಕೆ ತಾತ್ಕಾಲಿಕ ವಿರಾಮ ನೀಡಲಾಗಿತ್ತು. ವಿಜಯೇಂದ್ರ ವಿರುದ್ಧ ಕೆಲವು ಪಕ್ಷದ ನಾಯಕರು ತಮ್ಮ ಅಭಿಪ್ರಾಯವನ್ನು ತಟ್ಟಿಕೊಂಡಿದ್ದರೂ, ಬಿಹಾರ ಫಲಿತಾಂಶ ಬಿಡುಗಡೆಗೊಳ್ಳುತ್ತಿದ್ದಂತೆಯೇ ಅವರು...
ರಾಷ್ಟ್ರ ಮಟ್ಟದಲ್ಲಿ ಮತ್ತು ರಾಜ್ಯ ಮಟ್ಟದಲ್ಲಿ ಅಧ್ಯಕ್ಷರನ್ನು ನೇಮಿಸಲು ಬಿಜೆಪಿ ವರಿಷ್ಠರಿಗೆ ಮಹೂರ್ತವೇ ಕೂಡಿ ಬರುತ್ತಿಲ್ಲ. ಒಂದಲ್ಲ ಒಂದು ಕಾರಣಕ್ಕಾಗಿ, ಮುಂದೆ, ಮುಂದಕ್ಕೆ ಹೋಗುತ್ತಲೇ ಇದೆ. ಉಪರಾಷ್ಟ್ರಪತಿ ಚುನಾವಣೆ ಆಯ್ತು. ಈಗ, ಬಿಹಾರ ವಿಧಾನಸಭಾ ಚುನಾವಣೆಯ ಸರದಿ. ಹಾಗಾಗಿ, ನವೆಂಬರ್ 14ರ ನಂತರ, ಇದಕ್ಕೆ ಪರಿಹಾರ ಸಿಗಬಹುದು ಎನ್ನುವ ಆಶಾವಾದವೇ, ಸದ್ಯ ರಾಜ್ಯ ಬಿಜೆಪಿಯಲ್ಲಿ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...