Tuesday, March 10, 2026

BY Vijayendra

ಮಳೆ ಹಾನಿ ಸಮೀಕ್ಷೆಗೆ ಹೊರಟ CM, BJP

ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ನೆರೆ ಪ್ರದೇಶದಲ್ಲಿ ಸೆಪ್ಟೆಂಬರ್‌ 30ರಂದು ಸಿಎಂ ಸಿದ್ದರಾಮಯ್ಯ, ವೈಮಾನಿಕ ಸಮೀಕ್ಷೆ ಸಾಧ್ಯತೆ ಇದೆ. ಮತ್ತೊಂದೆಡೆ, ರಾಜ್ಯ ಬಿಜೆಪಿಗರ ನಿಯೋಗ ಕೂಡ, ಸೆಪ್ಟೆಂಬರ್‌ 29ರಿಂದಲೇ ಪ್ರವಾಹ ಪ್ರದೇಶಗಳಲ್ಲಿ ಪ್ರವಾಸ ಕೈಗೊಳ್ಳುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ನೇತೃತ್ವದಲ್ಲಿ, ಪಕ್ಷದ...

ನಾನು ಸಿಎಂ ಆದ್ರೆ JCBಯಲ್ಲೇ ಪ್ರಮಾಣ ವಚನ:3 ಮಕ್ಕಳು ಇರೋರಿಗೆ ಉಚಿತ ಸೌಲಭ್ಯ – ಯತ್ನಾಳ್

ಧರ್ಮ ಜಾಗೃತಿ ಸಮಾವೇಶದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಭಾಷಣ ಮಾಡಿ ರಾಜ್ಯ ರಾಜಕೀಯದ ಮೇಲೆ ಕಿಡಿಕಾರಿದ್ದಾರೆ. ಚನ್ನಗಿರಿಯ ಮಾಜಿ ಶಾಸಕ ಮಾಡಾಳ್ ಕುಟುಂಬವನ್ನು ಪರೋಕ್ಷವಾಗಿ ಗುರಿಯಾಗಿಸಿ, ಯಡಿಯೂರಪ್ಪ, ಶಾಮನೂರು ಶಿವಶಂಕರಪ್ಪ, ಈಶ್ವರಪ್ಪ, ಬೊಮ್ಮಾಯಿ, ಅರಗ ಜ್ಞಾನೇಂದ್ರ ಸೇರಿದಂತೆ ಅನೇಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಯಡಿಯೂರಪ್ಪ ತಂದೆ-ಮಗ ಇಬ್ಬರೂ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ...

ಅನಾಮಿಕ ಕ್ರೈಸ್ತನಾ..? ಆರೋಪಕ್ಕೆ ಧರ್ಮ ಪ್ರಮುಖರು ಹೇಳಿದ್ದೇನು..?

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ. ನೆಲ ಅಗೆಯ ಬೇಕು ಎಂಬುದಾಗಿ ಹೇಳಿಕೆ ನೀಡಿರುವ ಅನಾಮಿಕ ಮಾಸ್ಕ್ ಮ್ಯಾನ್ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯಾಗಿರುತ್ತಾನೆ. ಇದಕ್ಕಾಗಿ ವಿದೇಶದಿಂದ ಹಣ ಬರುತ್ತದೆ ಎಂದು ಪ್ರತಿ ಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದ್ದರು. ಇದಕ್ಕೆ ಕೆಂಡಮಂಡಲ ಆಗಿರುವ, ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ವಂದನೀಯ ಫಾ....

ಅನಾಮಿಕ & ಯೂಟ್ಯೂಬರ್ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ?

ಧರ್ಮಸ್ಥಳ ಪ್ರಕರಣ ದಿನಕ್ಕೂಂದು ತಿರುವು ಪಡೆದುಕೊಳ್ಳುತ್ತಿದೆ. ತೀವ್ರ ಕುತೂಹಲ ಕೆರಳಿಸಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ ಎಂದು BJP ಆರೋಪ ಮಾಡಿದೆ. ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಮಾತನಾಡಿದ ಶಾಸಕ ಎಸ್ಆರ್ ವಿಶ್ವನಾಥ್, ನಾಳೆ ಸದನದಲ್ಲಿ ಸರ್ಕಾರದ ಉತ್ತರವನ್ನು ಎದುರು ನೋಡುತ್ತಿದ್ದೇವೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡೋದನ್ನು ನಾವು ಸಹಿಸಲ್ಲ. ತನಿಖೆ...

ಧರ್ಮಸ್ಥಳಕ್ಕೆ ಬಿಜೆಪಿ ನಾಯಕರ ದಂಡು

ಧರ್ಮಸ್ಥಳ ನಿಗೂಢ ಸಾವುಗಳ ಕೇಸ್‌ ತನಿಖೆ ನಿಲ್ಲಿಸುವಂತೆ ಬಿಜೆಪಿ ಒತ್ತಾಯಿಸಿದೆ. ಇಷ್ಟು ದಿನ ಮೌನವಾಗಿದ್ದ ಬಿಜೆಪಿ ನಾಯಕರು, ಈಗ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದಾರೆ. ಹಿಂದುತ್ವದ ಆಧಾರದಲ್ಲಿ, ಹಿಂದೂ ಧಾರ್ಮಿಕ ಕೇಂದ್ರಗಳ ಜೊತೆ ನಾವಿದ್ದೇವೆ ಅನ್ನೋ ಸಂದೇಶ ರವಾನಿಸಲು ಹೊರಟಿದ್ದಾರೆ. ಇದೇ ಆಗಸ್ಟ್‌ 17ರಂದು ಧರ್ಮಸ್ಥಳಕ್ಕೆ ತೆರಳಲು ಬಿಜೆಪಿ ನಾಯಕರ ತಂಡ ಹೊರಟಿದೆ. ದೇವರ ದರ್ಶನದ ನೆಪದಲ್ಲಿ...

ಬಿಜೆಪಿ ಜೊತೆ ಜೆಡಿಎಸ್‌ ವಿಲೀನಗೊಳ್ಳುತ್ತಾ?

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌, ಭವಿಷ್ಯದಲ್ಲಿ ಬಿಜೆಪಿ ಪಕ್ಷದೊಳಗೆ ವಿಲೀನಗೊಳ್ಳುತ್ತಾ? ಇಂತಹ ಎಲ್ಲಾ ಲಕ್ಷಣ ಕಾಣುತ್ತಿವೆ ಎಂದು ಸಚಿವ ಹೆಚ್‌.ಸಿ ಮಹದೇವಪ್ಪ ಹೇಳಿರುವ ಮಾತು ಹೊಸ ಚರ್ಚೆಗೆ ಕಾರಣವಾಗಿದೆ. ಸುಳ್ಳಿನ ಪಕ್ಷವೆಂದೇ ಬಿಜೆಪಿಗರು ಹೆಸರುವಾಸಿ. ಇಂಥಾ ಪಕ್ಷದೊಳಗೆ ಜೆಡಿಎಸ್‌ ವಿಲೀನಗೊಳ್ಳುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಇತಿಹಾಸದ ವಿವರಣೆಯಲ್ಲಿ, ಅತ್ಯಂತ ಅವಸರದಿಂದ ಪ್ರತಿಕ್ರಿಯೆ ನೀಡ್ತಿದ್ದಾರೆ. ಇದನ್ನ...

ಸಾರಿಗೆ ನೌಕರರ ಶಕ್ತಿ ಪ್ರದರ್ಶನ : ಇಕ್ಕಟ್ಟಿನಲ್ಲಿ ಸಿದ್ದು ಸರ್ಕಾರ

ರಾಜ್ಯಾದ್ಯಂತ KSRTC, BMTC ಸಾರಿಗೆ ನೌಕರರ ಹೋರಾಟದ ಕಿಚ್ಚು ಹೆಚ್ಚಾಗಿದೆ. ನಮ್ಮ ಮುಷ್ಕರ ನಿಲ್ಲಿಸುವ ಮಾತೇ ಇಲ್ಲವೆಂದು ನೌಕರರು ಪಟ್ಟು ಹಿಡಿದು ಕೂತಿದ್ದಾರೆ. ರಾಜ್ಯ ಸರ್ಕಾರದ ಮುಂದೆ ಬಹಳಷ್ಟು ಬೇಡಿಕೆಗಳನ್ನು ಇಟ್ಟಿದ್ದಾರೆ. ತಮ್ಮ ಬೇಡಿಕೆಗಳು ಈಡೇರುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಇದೀಗ ಈ ಸಾರಿಗೆ ನೌಕರರ ಹೋರಾಟಕ್ಕೆ ವಿರೋಧ ಪಕ್ಷಗಳು ಕೈ ಜೋಡಿಸಿದೆ. ಸಾರಿಗೆ...

ಸಿಡಿದೆದ್ದ ಶ್ರೀರಾಮುಲು – ಹೈಕಮಾಂಡ್‌ಗೆ 2 ಆಯ್ಕೆ

ಕೊರೊನಾ ಸಂದರ್ಭದಲ್ಲಿ ಬಿ.ಶ್ರೀರಾಮುಲು ಸಚಿವ ಸ್ಥಾನದಲ್ಲಿದ್ದಾಗ ಔಷಧಿ ಮತ್ತು ಪಿಪಿ ಕಿಟ್‌ ಗಳ ಖರೀದಿ ಹಾಗೂ ವಿತರಣೆಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಗಳು ಕೇಳಿಬಂದಿದ್ದವು. ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಬಹಳಷ್ಟು ನಾಯಕರು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಬಿ.ಶ್ರೀರಾಮುಲು, ಭ್ರಷ್ಟಾಚಾರ ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧನಿದ್ದೇನೆ, ಮಾಜಿ ಸಚಿವ ಬಿ. ನಾಗೇಂದ್ರ...

 ನಮ್ಮ ಬಳಿ ಶಕ್ತಿ ಇದ್ದರೆ ಎಲ್ಲರೂ ಕರೆಯುತ್ತಾರೆ : ಬಿಜೆಪಿ ಸೇರ್ಪಡೆ ಸುಳಿವು ನೀಡಿದ ಯತ್ನಾಳ್!

ವಿಜಯಪುರ : ಬಿಜೆಪಿಯಿಂದ ಉಚ್ಚಾಟನೆಯಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಪಕ್ಷದಿಂದ ಗೇಟ್ ಪಾಸ್ ನೀಡಿದ ಬಳಿಕ ರಾಜ್ಯ ಬಿಜೆಪಿ ನಾಯಕರು ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಲ್ಲದೆ ನನ್ನನ್ನು ಮತ್ತೆ ಗೌರವಯುತವಾಗಿ ಹೈಕಮಾಂಡ್ ನಾಯಕರು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ ಎಂದು ವಿಶ್ವಾಸ...

ಸಿದ್ದು, ಡಿಕೆಶಿ ಇಬ್ರೂ ಕಿರಾತಕರೇ, ಅವರ ನಡುವೆ ಅಧಿಕಾರಕ್ಕಾಗಿ ಯುದ್ಧ ಶುರುವಾಗಿದೆ : ಸಿಎಂ, ಡಿಸಿಎಂ ವಿರುದ್ಧ ಸಾಮ್ರಾಟ್ ವಾಗ್ದಾಳಿ

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ಬಗ್ಗೆ ಕಾಂಗ್ರೆಸ್​ ಪಾಳಯದಲ್ಲಿ ಮುಸುಕಿನ ಗುದ್ದಾಟ ಜೋರಾಗಿತ್ತು. ಆದರೆ ಇದಕ್ಕೆಲ್ಲ ಫುಲ್ ಸ್ಟಾಪ್ ನೀಡುವ ನಿಟ್ಟನಲ್ಲಿ ಖುದ್ದು ಸಿಎಂ ಸಿದ್ದರಾಮಯ್ಯ, ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎನ್ನುವ ಮೂಲಕ ಚರ್ಚೆಗೆ ಅಂತ್ಯಹಾಡಲು ಪ್ರಯತ್ನಿಸಿದ್ದರು. ಆದರೆ ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಾತ್ರ...
- Advertisement -spot_img

Latest News

Political News: ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿರುವ ಡಿ.ಕೆ.ಶಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

Political News: ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ತಿಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಉಪಮುಖ್ಯಮಂತ್ರಿ,...
- Advertisement -spot_img