Saturday, September 5, 2026

BY Vijayendra

ಚುನಾವಣೆ ಮುನ್ನ ಮೈತ್ರಿ ಬಲ : ಕಾಂಗ್ರೆಸ್‌ಗೆ BJP-JDS ಸವಾಲು!

ಹೊಸದಾಗಿ ರಚನೆಯಾದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ–ಜೆಡಿಎಸ್‌ ಮೈತ್ರಿ ಪಕ್ಷಗಳು ಸಮನ್ವಯ ಸಮಿತಿಗಳನ್ನು ರಚಿಸಲು ನಿರ್ಧರಿಸಿವೆ. ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭೇಟಿ ಮಾಡಿ, ಚುನಾವಣಾ ತಯಾರಿ ಕುರಿತು ಚರ್ಚಿಸಿದರು. ಮುಂದಿನ ಎಂಟು ದಿನಗಳಲ್ಲಿ ಸಮಿತಿ ಸದಸ್ಯರ ಹೆಸರುಗಳನ್ನು...

HDK ಭೇಟಿಯಾಗಿದ್ದೇಕೆ BYV? ಮೈತ್ರಿಗಾಗಿ ಹೊಸ ಸೂತ್ರ!

ದೀಪಾವಳಿ ಹಬ್ಬದ ದಿನದಲ್ಲೇ ರಾಜ್ಯ ರಾಜಕೀಯದಲ್ಲಿ ಹೊಸ ಬೆಳವಣಿಗೆ ಕಂಡುಬಂದಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಹತ್ವದ ಸಭೆ ನಡೆಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟವನ್ನು ಬಲಪಡಿಸಲು ಎರಡು ಪಕ್ಷಗಳ ಸಂಯುಕ್ತ ಸಮನ್ವಯ ಸಮಿತಿ ರಚಿಸುವ ಯೋಜನೆ ರೂಪಿಸಲಾಗಿದೆ. ಸಭೆಯ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಪಕ್ಷದ ನಾಯಕರೊಂದಿಗೆ ಚರ್ಚಿಸಿ ಸಮಿತಿಯನ್ನು...

ಮೋದಿ–ಶಾ ಪ್ಲಾನ್ ಗೆ ಬ್ರೇಕ್ – RSS ಹೊಸ ಆಟ ಆರಂಭ!?

ರಾಜ್ಯ ರಾಜಕಾರಣದಲ್ಲಿ ಒಂದೆಡೆ ಕಾಂಗ್ರೆಸ್ ಸಂಪುಟ ಪುನರಚನೆ ಕುರಿತ ಚರ್ಚೆ ತೀವ್ರಗೊಳ್ಳುತ್ತಿದ್ದರೆ, ಇನ್ನೊಂದು ಕಡೆ ಬಿಜೆಪಿ ಪಾಳಯದ ಒಳಗಿನ ಕಚ್ಚಾಟವೂ ಶಮನವಾಗಿಲ್ಮುಗಿಯುತ್ತಿಲ್ಲ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕ ಆರ್. ಅಶೋಕ್ ನಡುವಿನ ಸುದ್ದಿ ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ. ಇತ್ತೀಚಿನ ಅತಿವೃಷ್ಟಿ ಹಿನ್ನೆಲೆಯಲ್ಲಿಯೇ ವಿಜಯೇಂದ್ರ ಅವರು ಛಲವಾದಿ ನಾರಾಯಣಸ್ವಾಮಿ...

ನವೆಂಬರ್ ಕ್ರಾಂತಿ ನಡೆದೇ ನಡೆಯುತ್ತಾ?

ರಾಜ್ಯ ರಾಜಕೀಯಕ್ಕೆ ಸಂಬಂಧಿಸಿದಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬಿಹಾರ ಚುನಾವಣೆ ನಂತರ ರಾಜ್ಯದಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿದೆ. ಅಲ್ಲೋಲ ಕಲ್ಲೋಲ ಸೃಷ್ಟಿಯಾಗಲಿದೆ ಎಂದು ಬಾಂಬ್‌ ಸಿಡಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌ ಅವರೇ ಹೇಳಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಏನೂ ಚರ್ಚೆ ಮಾಡ್ಬೇಡಿ. ಏನೇ ಇದ್ರೂ ಹೈಕಮಾಂಡ್‌ ತೀರ್ಮಾನ ಮಾಡುತ್ತೆ...

ಮಳೆ ಹಾನಿ ಸಮೀಕ್ಷೆಗೆ ಹೊರಟ CM, BJP

ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ನೆರೆ ಪ್ರದೇಶದಲ್ಲಿ ಸೆಪ್ಟೆಂಬರ್‌ 30ರಂದು ಸಿಎಂ ಸಿದ್ದರಾಮಯ್ಯ, ವೈಮಾನಿಕ ಸಮೀಕ್ಷೆ ಸಾಧ್ಯತೆ ಇದೆ. ಮತ್ತೊಂದೆಡೆ, ರಾಜ್ಯ ಬಿಜೆಪಿಗರ ನಿಯೋಗ ಕೂಡ, ಸೆಪ್ಟೆಂಬರ್‌ 29ರಿಂದಲೇ ಪ್ರವಾಹ ಪ್ರದೇಶಗಳಲ್ಲಿ ಪ್ರವಾಸ ಕೈಗೊಳ್ಳುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ನೇತೃತ್ವದಲ್ಲಿ, ಪಕ್ಷದ...

ನಾನು ಸಿಎಂ ಆದ್ರೆ JCBಯಲ್ಲೇ ಪ್ರಮಾಣ ವಚನ:3 ಮಕ್ಕಳು ಇರೋರಿಗೆ ಉಚಿತ ಸೌಲಭ್ಯ – ಯತ್ನಾಳ್

ಧರ್ಮ ಜಾಗೃತಿ ಸಮಾವೇಶದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಭಾಷಣ ಮಾಡಿ ರಾಜ್ಯ ರಾಜಕೀಯದ ಮೇಲೆ ಕಿಡಿಕಾರಿದ್ದಾರೆ. ಚನ್ನಗಿರಿಯ ಮಾಜಿ ಶಾಸಕ ಮಾಡಾಳ್ ಕುಟುಂಬವನ್ನು ಪರೋಕ್ಷವಾಗಿ ಗುರಿಯಾಗಿಸಿ, ಯಡಿಯೂರಪ್ಪ, ಶಾಮನೂರು ಶಿವಶಂಕರಪ್ಪ, ಈಶ್ವರಪ್ಪ, ಬೊಮ್ಮಾಯಿ, ಅರಗ ಜ್ಞಾನೇಂದ್ರ ಸೇರಿದಂತೆ ಅನೇಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಯಡಿಯೂರಪ್ಪ ತಂದೆ-ಮಗ ಇಬ್ಬರೂ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ...

ಅನಾಮಿಕ ಕ್ರೈಸ್ತನಾ..? ಆರೋಪಕ್ಕೆ ಧರ್ಮ ಪ್ರಮುಖರು ಹೇಳಿದ್ದೇನು..?

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ. ನೆಲ ಅಗೆಯ ಬೇಕು ಎಂಬುದಾಗಿ ಹೇಳಿಕೆ ನೀಡಿರುವ ಅನಾಮಿಕ ಮಾಸ್ಕ್ ಮ್ಯಾನ್ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯಾಗಿರುತ್ತಾನೆ. ಇದಕ್ಕಾಗಿ ವಿದೇಶದಿಂದ ಹಣ ಬರುತ್ತದೆ ಎಂದು ಪ್ರತಿ ಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದ್ದರು. ಇದಕ್ಕೆ ಕೆಂಡಮಂಡಲ ಆಗಿರುವ, ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ವಂದನೀಯ ಫಾ....

ಅನಾಮಿಕ & ಯೂಟ್ಯೂಬರ್ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ?

ಧರ್ಮಸ್ಥಳ ಪ್ರಕರಣ ದಿನಕ್ಕೂಂದು ತಿರುವು ಪಡೆದುಕೊಳ್ಳುತ್ತಿದೆ. ತೀವ್ರ ಕುತೂಹಲ ಕೆರಳಿಸಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ ಎಂದು BJP ಆರೋಪ ಮಾಡಿದೆ. ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಮಾತನಾಡಿದ ಶಾಸಕ ಎಸ್ಆರ್ ವಿಶ್ವನಾಥ್, ನಾಳೆ ಸದನದಲ್ಲಿ ಸರ್ಕಾರದ ಉತ್ತರವನ್ನು ಎದುರು ನೋಡುತ್ತಿದ್ದೇವೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡೋದನ್ನು ನಾವು ಸಹಿಸಲ್ಲ. ತನಿಖೆ...

ಧರ್ಮಸ್ಥಳಕ್ಕೆ ಬಿಜೆಪಿ ನಾಯಕರ ದಂಡು

ಧರ್ಮಸ್ಥಳ ನಿಗೂಢ ಸಾವುಗಳ ಕೇಸ್‌ ತನಿಖೆ ನಿಲ್ಲಿಸುವಂತೆ ಬಿಜೆಪಿ ಒತ್ತಾಯಿಸಿದೆ. ಇಷ್ಟು ದಿನ ಮೌನವಾಗಿದ್ದ ಬಿಜೆಪಿ ನಾಯಕರು, ಈಗ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದಾರೆ. ಹಿಂದುತ್ವದ ಆಧಾರದಲ್ಲಿ, ಹಿಂದೂ ಧಾರ್ಮಿಕ ಕೇಂದ್ರಗಳ ಜೊತೆ ನಾವಿದ್ದೇವೆ ಅನ್ನೋ ಸಂದೇಶ ರವಾನಿಸಲು ಹೊರಟಿದ್ದಾರೆ. ಇದೇ ಆಗಸ್ಟ್‌ 17ರಂದು ಧರ್ಮಸ್ಥಳಕ್ಕೆ ತೆರಳಲು ಬಿಜೆಪಿ ನಾಯಕರ ತಂಡ ಹೊರಟಿದೆ. ದೇವರ ದರ್ಶನದ ನೆಪದಲ್ಲಿ...

ಬಿಜೆಪಿ ಜೊತೆ ಜೆಡಿಎಸ್‌ ವಿಲೀನಗೊಳ್ಳುತ್ತಾ?

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌, ಭವಿಷ್ಯದಲ್ಲಿ ಬಿಜೆಪಿ ಪಕ್ಷದೊಳಗೆ ವಿಲೀನಗೊಳ್ಳುತ್ತಾ? ಇಂತಹ ಎಲ್ಲಾ ಲಕ್ಷಣ ಕಾಣುತ್ತಿವೆ ಎಂದು ಸಚಿವ ಹೆಚ್‌.ಸಿ ಮಹದೇವಪ್ಪ ಹೇಳಿರುವ ಮಾತು ಹೊಸ ಚರ್ಚೆಗೆ ಕಾರಣವಾಗಿದೆ. ಸುಳ್ಳಿನ ಪಕ್ಷವೆಂದೇ ಬಿಜೆಪಿಗರು ಹೆಸರುವಾಸಿ. ಇಂಥಾ ಪಕ್ಷದೊಳಗೆ ಜೆಡಿಎಸ್‌ ವಿಲೀನಗೊಳ್ಳುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಇತಿಹಾಸದ ವಿವರಣೆಯಲ್ಲಿ, ಅತ್ಯಂತ ಅವಸರದಿಂದ ಪ್ರತಿಕ್ರಿಯೆ ನೀಡ್ತಿದ್ದಾರೆ. ಇದನ್ನ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img