Saturday, September 5, 2026

BY Vijayendra

ಸಾರಿಗೆ ನೌಕರರ ಶಕ್ತಿ ಪ್ರದರ್ಶನ : ಇಕ್ಕಟ್ಟಿನಲ್ಲಿ ಸಿದ್ದು ಸರ್ಕಾರ

ರಾಜ್ಯಾದ್ಯಂತ KSRTC, BMTC ಸಾರಿಗೆ ನೌಕರರ ಹೋರಾಟದ ಕಿಚ್ಚು ಹೆಚ್ಚಾಗಿದೆ. ನಮ್ಮ ಮುಷ್ಕರ ನಿಲ್ಲಿಸುವ ಮಾತೇ ಇಲ್ಲವೆಂದು ನೌಕರರು ಪಟ್ಟು ಹಿಡಿದು ಕೂತಿದ್ದಾರೆ. ರಾಜ್ಯ ಸರ್ಕಾರದ ಮುಂದೆ ಬಹಳಷ್ಟು ಬೇಡಿಕೆಗಳನ್ನು ಇಟ್ಟಿದ್ದಾರೆ. ತಮ್ಮ ಬೇಡಿಕೆಗಳು ಈಡೇರುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಇದೀಗ ಈ ಸಾರಿಗೆ ನೌಕರರ ಹೋರಾಟಕ್ಕೆ ವಿರೋಧ ಪಕ್ಷಗಳು ಕೈ ಜೋಡಿಸಿದೆ. ಸಾರಿಗೆ...

ಸಿಡಿದೆದ್ದ ಶ್ರೀರಾಮುಲು – ಹೈಕಮಾಂಡ್‌ಗೆ 2 ಆಯ್ಕೆ

ಕೊರೊನಾ ಸಂದರ್ಭದಲ್ಲಿ ಬಿ.ಶ್ರೀರಾಮುಲು ಸಚಿವ ಸ್ಥಾನದಲ್ಲಿದ್ದಾಗ ಔಷಧಿ ಮತ್ತು ಪಿಪಿ ಕಿಟ್‌ ಗಳ ಖರೀದಿ ಹಾಗೂ ವಿತರಣೆಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಗಳು ಕೇಳಿಬಂದಿದ್ದವು. ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಬಹಳಷ್ಟು ನಾಯಕರು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಬಿ.ಶ್ರೀರಾಮುಲು, ಭ್ರಷ್ಟಾಚಾರ ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧನಿದ್ದೇನೆ, ಮಾಜಿ ಸಚಿವ ಬಿ. ನಾಗೇಂದ್ರ...

 ನಮ್ಮ ಬಳಿ ಶಕ್ತಿ ಇದ್ದರೆ ಎಲ್ಲರೂ ಕರೆಯುತ್ತಾರೆ : ಬಿಜೆಪಿ ಸೇರ್ಪಡೆ ಸುಳಿವು ನೀಡಿದ ಯತ್ನಾಳ್!

ವಿಜಯಪುರ : ಬಿಜೆಪಿಯಿಂದ ಉಚ್ಚಾಟನೆಯಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಪಕ್ಷದಿಂದ ಗೇಟ್ ಪಾಸ್ ನೀಡಿದ ಬಳಿಕ ರಾಜ್ಯ ಬಿಜೆಪಿ ನಾಯಕರು ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಲ್ಲದೆ ನನ್ನನ್ನು ಮತ್ತೆ ಗೌರವಯುತವಾಗಿ ಹೈಕಮಾಂಡ್ ನಾಯಕರು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ ಎಂದು ವಿಶ್ವಾಸ...

ಸಿದ್ದು, ಡಿಕೆಶಿ ಇಬ್ರೂ ಕಿರಾತಕರೇ, ಅವರ ನಡುವೆ ಅಧಿಕಾರಕ್ಕಾಗಿ ಯುದ್ಧ ಶುರುವಾಗಿದೆ : ಸಿಎಂ, ಡಿಸಿಎಂ ವಿರುದ್ಧ ಸಾಮ್ರಾಟ್ ವಾಗ್ದಾಳಿ

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ಬಗ್ಗೆ ಕಾಂಗ್ರೆಸ್​ ಪಾಳಯದಲ್ಲಿ ಮುಸುಕಿನ ಗುದ್ದಾಟ ಜೋರಾಗಿತ್ತು. ಆದರೆ ಇದಕ್ಕೆಲ್ಲ ಫುಲ್ ಸ್ಟಾಪ್ ನೀಡುವ ನಿಟ್ಟನಲ್ಲಿ ಖುದ್ದು ಸಿಎಂ ಸಿದ್ದರಾಮಯ್ಯ, ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎನ್ನುವ ಮೂಲಕ ಚರ್ಚೆಗೆ ಅಂತ್ಯಹಾಡಲು ಪ್ರಯತ್ನಿಸಿದ್ದರು. ಆದರೆ ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಾತ್ರ...

ಬಿಜೆಪಿ ರಾಜ್ಯಾಧ್ಯಕ್ಷರ ಅಧ್ಯಕ್ಷರ ಆಯ್ಕೆಗೆ ಹಿಡಿದ ಗ್ರಹಣ : ಗಟ್ಟಿಯಾಗಿದ್ರು, ನಿರ್ಧಾರದಲ್ಲಿ ಹಿಂದೇಟು ಯಾಕೆ? : ಏನಿದೆ ಬಿಜೆಪಿ ಹೈಕಮಾಂಡ್ ಲೆಕ್ಕಾಚಾರ?

ಬೆಂಗಳೂರು : ರಾಜ್ಯ ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆಯು ಸಂಪೂರ್ಣವಾಗಿ ಗೊಂದಲದ ಗೂಡಾಗಿ ಪರಿಣಮಿಸಿದೆ. ಪಕ್ಷದಲ್ಲಿನ ಬಣ ರಾಜಕೀಯದಿಂದ ಈ ಕ್ಷಣದವರೆಗೂ ಅಧ್ಯಕ್ಷರ ಆಯ್ಕೆಗೆ ಗ್ರಹಣ ಹಿಡಿದಂತಾಗಿದೆ. ಕೇವಲ ಶೀಘ್ರದಲ್ಲೇ ಘೋಷಣೆಯಾಗುತ್ತದೆ ಎಂದು ಪಕ್ಷದ ನಾಯಕರು ಹೇಳುತ್ತಿದ್ದರೂ, ಸಹ ಅದು ಅಷ್ಟೊಂದು ಸುಲಭವಾಗಿಲ್ಲ ಎನ್ನುವುದು ಗಮನಾರ್ಹ. ಈಗಾಗಲೇ ದೇಶದಲ್ಲಿನ ಹಲವು ರಾಜ್ಯಗಳಿಗೆ ಪಕ್ಷದ ಅಧ್ಯಕ್ಷರನ್ನು...

ಬಿಜೆಪಿ ಹಾದಿಯಲ್ಲಿ ಕಾಂಗ್ರೆಸ್‌, ಇಳಿಯುತ್ತಾರಾ ಸಿದ್ದು? : ವಿಜಯೇಂದ್ರ ಸಿಡಿಸಿದ ಬಾಂಬ್‌ಗೆ “ಕೈ” ನಲ್ಲಿ ತಳಮಳ

ಬೆಂಗಳೂರು : ರಾಜ್ಯದ ಕಾಂಗ್ರೆಸ್‌ ಸರ್ಕಾರದಲ್ಲಿ ನಾಯತ್ವ ಬದಲಾವಣೆಯ ಚರ್ಚೆಗಳಿಗೆ ತಾತ್ಕಾಲಿಕವಾಗಿ ಬ್ರೇಕ್‌ ಹಾಕುವ ಪ್ರಯತ್ನವನ್ನು ಹೈಕಮಾಂಡ್ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ. ಆ ಸ್ಥಾನಕ್ಕೆ ಡಿಕೆ ಶಿವಕುಮಾರ್‌ ಬಂದು ಕೂರುತ್ತಾರೆ ಎಂಬೆಲ್ಲ ಚರ್ಚೆಗಳಿಗೆ ಕೆಲ ಶಾಸಕರು ಮುಂದಾಗಿದ್ದರು. ಇದಕ್ಕೆ ಪೂರಕವಾಗಿಯೇ ತಮ್ಮ ಹೇಳಿಕೆಗಳನ್ನೂ ಸಹ ನೀಡುತ್ತಿದ್ದರು. ಆದರೆ ಇದಕ್ಕೆಲ್ಲಾ ಖುದ್ದು ಎಐಸಿಸಿ...

ರಾಜ್ಯ ಬಿಜೆಪಿಗೆ ಹೊಸ ದಂಡನಾಯಕ?

ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡಲು ಬಿಜೆಪಿ ಮುಂದಾಗಿದೆ. ರಾಷ್ಟ್ರಾಧ್ಯಕ್ಷರ ಆಯ್ಕೆ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳ ಅಧ್ಯಕ್ಷರ ನೇಮಕ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಕರ್ನಾಟಕ ಬಿಜೆಪಿ ಘಟಕದ ರಾಜ್ಯಾಧ್ಯಕ್ಷರ ನೇಮಕವೂ ಆಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ನೇಮಕ ಪ್ರಕ್ರಿಯೆ ತಾರ್ಕಿಕ ಹಂತ ತಲುಪಿದೆ. ಹಿರಿಯ ನಾಯಕರ ವಿರೋಧದ ನಡುವೆಯೇ ಬೇರೊಬ್ಬರನ್ನು ನೇಮಕ...

ಕೆ.ಎಸ್. ಈಶ್ವರಪ್ಪ ಘರ್ ವಾಪ್ಸಿ!? – ಷರತ್ತುಗಳಿಗೆ ಒಪ್ಪುತ್ತಾ ಹೈಕಮಾಂಡ್?

2024ರ ಲೋಕಸಭೆ ಚುನಾವಣೆಯಲ್ಲಿ, ಪುತ್ರ ಕಾಂತೇಶ್​​ ಗೆ ಹಾವೇರಿ ಸೀಟ್ ಸಿಗುತ್ತದೆ ಅನ್ನೋ ವಿಶ್ವಾಸದಲ್ಲಿ ಈಶ್ವರಪ್ಪ ಇದ್ರು. ಎಲ್ಲೇ ಹೋದ್ರೂ ಈ ಬಗ್ಗೆ ಹೇಳಿಕೊಳ್ತಿದ್ರು. ಆದರೆ ಕೊನೆ ಗಳಿಗೆಯಲ್ಲಿ ಬಸವರಾಜ ಬೊಮ್ಮಾಯಿಗೆ ಟಿಕೆಟ್ ಕೊಡಲಾಯ್ತು. ಇದರಿಂದ ಸಿಡಿದೆದ್ದಿದ್ದ ಈಶ್ವರಪ್ಪ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕುಟುಂಬದ ವಿರುದ್ಧ ಬಹಿರಂಗ ಹೇಳಿಕೆ ಕೊಡುತ್ತಲೇ ಇದ್ರು. ಸ್ವತಂ...

ಕರ್ನಾಟಕದಲ್ಲಿ ಬಿ.ವೈ. ವಿಜಯೇಂದ್ರ ಬದಲಾವಣೆ?

ಬಹು ನಿರೀಕ್ಷಿತ ಬಿಜೆಪಿ ರಾಷ್ಟ್ರಾಧ್ಯಕ್ಷರ ಆಯ್ಕೆಗೆ ಚಾಲನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಘಟಕಗಳ ಅಧ್ಯಕ್ಷರ ನೇಮಕಕ್ಕೆ ಕೇಸರಿ ನಾಯಕರು ಹಸಿರು ನಿಶಾನೆ ತೋರಿದ್ದಾರೆ. ಪಕ್ಷಕ್ಕೆ ಲಾಭವಾಗುವ ನಿಟ್ಟಿನಲ್ಲಿ ಅಳೆದು-ತೂಗಿ ಲೆಕ್ಕಾಚಾರಗಳನ್ನು ಹಾಕುವ ಮೂಲಕ ಈಗಾಗಲೇ 16 ರಾಜ್ಯಗಳಿಗೆ ಪಕ್ಷದ ಅಧ್ಯಕ್ಷರ ನೇಮಕ ಮಾಡಲಾಗಿದೆ. ಈ ಮಹತ್ವದ ಬೆಳವಣಿಗೆಯಲ್ಲಿಯೇ ತೆಲಂಗಾಣ ಬಿಜೆಪಿಯಲ್ಲಿ ಆಂತರಿಕ ಅಸಮಾಧಾನ...

ಸಿದ್ದರಾಮಯ್ಯ ಸರ್ಕಾರಕ್ಕೆ ಪಂಚಮಸಾಲಿ ಪೆಟ್ಟು ಫಿಕ್ಸ್‌!

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪಂಚಮಸಾಲಿ ಸಮಾಜದ ಆಕ್ರೋಶ ಹೆಚ್ಚಾಗಿದೆ. 3ಎಗೆ ಬದಲಾಗಿ 2ಎ ಮೀಸಲಾತಿ ನೀಡಲು, ಹಲವು ವರ್ಷಗಳಿಂದ ಬೇಡಿಕೆ ಇಡಲಾಗಿತ್ತು. ಹೀಗಾಗಿಯೇ ಕಾಂಗ್ರೆಸ್ ಪಕ್ಷವನ್ನು ಪಂಚಮಸಾಲಿ ಸಮುದಾಯ ಇಲ್ಲಿಯವರೆಗೂ ಬೆಂಬಲಿಸಿದೆ. ಆದ್ರೀಗ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡಲು ಸಾಧ್ಯವಿಲ್ಲ ಅಂತಾ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸ್ಪಷ್ಪಪಡಿಸಿದೆ ಎನ್ನಲಾಗಿದೆ. ಹಲವು ವರ್ಷಗಳ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img