Tuesday, March 10, 2026

BY Vijayendra

BY Vijayendra : ಬಿಜೆಪಿ ರಾಜ್ಯಾಧ್ಯಕ್ಷ ಆಗ್ತಾರಾ ವಿಜಯೇಂದ್ರ?

Political News : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದೆ. ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಪುತ್ರ ಹಾಗೂ ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಕುರಿತು ಬಿಜೆಪಿ ಪಾಳಯದಲ್ಲಿ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಶಾಸಕ ಬಿ ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ...

BIG BREAKING NEWS 10 ಸಚಿವರಿಗೆ ಕೋಕ್ : 14 ಮಂದಿ ನೂತನ ಸಚಿವರ ಸೇರ್ಪಡೆ.. ಬೊಮ್ಮಾಯಿಗೂ ಕಾಡ್ತಿದೆ ಭಯ..!

ಕರ್ನಾಟಕ ಟಿವಿ ಬೆಂಗಳೂರು : ಪಂಚ ರಾಹ್ಯಗಳ ಫಲಿತಾಂಶ ನಂತರ ರಾಜ್ಯ ಬಿಜೆಪಿ ನಾಯಕರು ಫುಲ್ ಬ್ಯುಸಿಯಾಗಿದ್ದಾರೆ. ಅಧಿವೇಶನದ ನಂತರ ಅಂದ್ರೆ ಯುಗಾದಿ ನಂತರ ರ ಸಿಎಂ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್ ರಚನೆಯಾಗುತ್ತೆ ಅಂತ ಹೇಳಲಾಗ್ತಿದೆ.  ಸಿಎಂ ಬದಲಾಗ್ತಾರೋ , ಬಿಡ್ತಾರೋ ಆದ್ರೆ ಕ್ಯಾಬಿನೆಟ್ ಮಾತ್ರ ಪುನರ್ ರಚನೆಯಾಗಲಿದೆ.  ಮಾಜಿ ಸಚಿವರಾಗುವ ಲಿಸ್ಟ್...

ವಿಜಯೇಂದ್ರ ಯಡಿಯೂರಪ್ಪ ಕೆಲಸಕ್ಕೆ ಜನರ ಮೆಚ್ಚುಗೆ

ಕರ್ನಾಟಕ ಟಿವಿ ಮಂಡ್ಯ : ಲಾಕ್ ಡೌನ್ ನಿಂದ ಇಡೀ ಪ್ರಪಂಚವೇ ಲಾಕ್ ಆಗಿ ಹೋಗಿದೆ.. ಮನೆಯಿಂದ ಹೊರಬರೋದೆ ಕಷ್ಟವಾಗಿದೆ. ಆದ್ರೆ, ದೂರದೂರಿಂದ ತರಬೇಕಾದದ ವಸ್ತುಗಳು ಸಿಗದೆ ಜನ ಕಂಗಾಲಾಗಿದ್ದಾರೆ.. ಮಂಡ್ಯ ಜಿಲ್ಲೆ ತೂಬಿನಕೆರೆ ಗ್ರಾಮದ ಬಾಲಕಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಬೆಂಗಳೂರಿನಿಂದ ಮಾತ್ರೆ ತರಲು ಆಗದಂತಹ ಸ್ಥಿತಿ ನಿರ್ಮಾಣವಾಗಿತ್ತು. ಇದರ ಜೊತೆ ಮಾತ್ರೆ ಕೊಳ್ಳಲು ಅಗತ್ಯ ಹಣವಿಲ್ಲದ ಸಂಕಷ್ಟಕ್ಕೆ...

ಲಾಕ್ ಡೌನ್ ಮುಗಿಯುವವರೆಗೆ ಮನೆಬಾಗಿಲಿಗೆ ಉಚಿತ ಔಷಧಿ

ಮಂಡ್ಯ : ಕೊರೊನಾ ಹಿನ್ನೆಲೆ ಇಡೀ ದೇಶ ಲಾಕ್ ಡೌನ್ ಆಗಿದೆ.. ಜನ ಅಗತ್ಯ ವಸ್ತುಗಳನ್ನ ಬಿಟ್ಟರೆ ಬೇರೆ ವಸ್ತುಗಳ ಖರೀದಿ ಸಾಧ್ಯವಾಗ್ತಿಲ್ಲ.. ಇತ್ತ ಬೆಂಗಳೂರಿನಲ್ಲಾದ್ರೆ ಒಂದೇ ಏರಿಯಾದಲ್ಲಿ ಎಲ್ಲಾ ವಸ್ತುಗಳು ದೊರಕುತ್ವೆ. ಆದ್ರೆ ಗ್ರಾಮೀಣ ಪ್ರದೇಶದಲ್ಲಿ ಮೆಡಿಸನ್ ವಿಚಾರಕ್ಕೆ ಬಂದ್ರೆ ಜಿಲ್ಲಾ ಕೇಂದ್ರ ಅಥವಾ ತಾಲೂಕು ಕೇಂದ್ರಗಳಿಗೆ ಜನ ಹೋಗಬೇಕು. ಆದ್ರೆ ಬಸ್...

ಯಡಿಯೂರಪ್ಪ ಅನುಪಸ್ಥಿತಿಯಲ್ಲಿ ಜೆ.ಪಿ ನಡ್ಡಾಗೆ ಶುಭಕೋರಿದ ವಿಜಯೇಂದ್ರ

ಕರ್ನಾಟಕ ಟಿವಿ ನವದೆಹಲಿ : ಸಿಎಂ ಯಡಿಯೂರಪ್ಪ ಪುತ್ರ, ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿವೈ ರಾಘವೇಂದ್ರ ಇಂದು ದೆಹಲಿಯಲ್ಲಿ ಬಿಜೆಪಿ ನೂತನ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ರು. ಯಡಿಯೂರಪ್ಪ ಬಂಡವಾಳ ಹೂಡಿಕೆ ಸಮಾವೇಶ ಹಿನ್ನೆಲೆ ಸ್ವಿಜ್ಜರ್ಲೆಂಡ್ ಗೆ ತೆರಳೀರುವ ಹಿನ್ನೆಲೆ ವಿಜಯೇಂದ್ರ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ.....

ಸಚಿವ ಡಿಕೆಶಿಗೆ ಚಾಟಿ ಬೀಸಿದ ಬಿ.ವೈ ವಿಜಯೇಂದ್ರ

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಉಂಟಾಗಿರೋ ಅಭದ್ರತೆಗಳನ್ನು ಸರಿಪಡಿಸೋದಕ್ಕೆ ಶತಾಯಗತಾಯ ಪ್ರಯತ್ನ ಪಡುತ್ತಿರೋ ಕಾಂಗ್ರೆಸ್ ನ ಟ್ರಬಲ್ ಶೂಟರ್ ಸಚಿವ ಡಿ.ಕೆ ಶಿವಕುಮಾರ್ ಗೆ ಬಿಜೆಪಿಯ ಬಿ.ವೈ ವಿಜಯೇಂದ್ರ ಟ್ವೀಟ್ಟರ್ ಮೂಲಕ ಪ್ರಶ್ನೆ ಮಾಡಿದ್ದಾರೆ. ಹತಾಶೆ, ಅಸೂಯೆ, ಪರಸ್ಪರ ಕೆಸರೆರಚಾಟ, ಅಕ್ರಮ. ಇವು ಮೈತ್ರಿ ಸರ್ಕಾರದ ಕೂಸುಗಳು, ಇದರ ಫಲವೇ ಮೈತ್ರಿ ಪಕ್ಷಗಳ ವಿಕೆಟ್ ಗಳ...

ಬಿಜೆಪಿ ಕಚೇರಿಗೆ ಸುಮಲತಾ ಭೇಟಿ ನೀಡಿದ್ದ್ಯಾಕೆ…?

ಬೆಂಗಳೂರು: ಸಂಸದೆ ಸುಮಲತಾ ಇವತ್ತು ದಿಢೀರನೆ ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿದ್ರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಕ್ಕೆ ಧನ್ಯವಾದ ಹೇಳಲು ಸುಮಲತಾ ಬಂದಿದ್ದರು. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಬೆಂಬಲ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಂಸದೆ ಸುಮಲತಾ ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಬಿಜೆಪಿ...
- Advertisement -spot_img

Latest News

Political News: ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿರುವ ಡಿ.ಕೆ.ಶಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

Political News: ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ತಿಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಉಪಮುಖ್ಯಮಂತ್ರಿ,...
- Advertisement -spot_img