Saturday, September 5, 2026

BY Vijayendra

ಹಾಲಿನ ದರ ಹೆಚ್ಚಳ- ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

ಬೆಂಗಳೂರು: ಕೆಎಂಎಫ್ ನಂದಿನಿಯ ಎಲ್ಲಾ ಮಾದರಿಯ ಹಾಲಿನ ದರವನ್ನು ಪ್ರತಿ ಲೀಟರ್​ಗೆ 2.10 ಹೆಚ್ಚಿಸಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಎಕ್ಸ್ ಪೋಸ್ಟ್ ಮಾಡಿರುವ ಅವರು, ಬೆಲೆ ಏರಿಸುವುದರಲ್ಲಿ ನಿಸ್ಸೀಮತನಕ್ಕೆ ಹೆಸರಾಗುತ್ತಿರುವ ಕಾಂಗ್ರೆಸ್ ಸರ್ಕಾರ ಜನ ಸಾಮಾನ್ಯ ಮನೆಯಲ್ಲಿ ಕ್ಷೀರ ಉಕ್ಕುವುದನ್ನು ಕ್ಷೀಣಿಸಲು ಹಾಲು ದರವನ್ನು...

ತೈಲ ಬೆಲೆ ಏರಿಕೆ: ಕಾರ್‌ ಬಿಟ್ಟು ಸೈಕಲ್ ಏರಿದ ಬಿಜೆಪಿ ನಾಯಕರು

ಬೆಂಗಳೂರು: ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ರಾಜ್ಯ ಬಿಜೆಪಿ ನಾಯಕರು ಸೈಕಲ್ ಜಾಥಾ  ನಡೆಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಮಲ್ಲೇಶ್ವರಂನ ಜಗನ್ನಾಥ ಭವನದಿಂದ ವಿಧಾನಸೌಧಕ್ಕೆ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು.‌ ಬೆಂಗಳೂರು ಬಿಜೆಪಿಯ 3 ಜಿಲ್ಲೆಗಳ ಮುಖಂಡರು ಈ ಜಾಥಾದಲ್ಲಿ ಭಾಗಿಯಾಗಿದ್ದರು. ಇಳಿಸಿ ಇಳಿಸಿ ತೈಲಬೆಲೆ ಇಳಿಸಿ, ತೊಲಗಿಸಿ ತೊಲಗಿಸಿ...

ಶಿವಶಂಕರಪ್ಪ ಅವರು ಸತ್ಯಾಸತ್ಯತೆ ಬಗ್ಗೆ ಮಾತನಾಡುತ್ತಾರೆ : ಬಿ.ವೈ ವಿಜಯೇಂದ್ರ..!

ವಿಜಯನಗರ: ಕಾಂಗ್ರೆಸ್ ಪಕ್ಷದಲ್ಲಿ ಲಿಂಗಾಯಿತ ನಾಯಕರನ್ನು ಕಡೆಗಣೆಗೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿರುವ ಬಗ್ಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷನಾದ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ಶಾಮನೂರು ಶಿವಶಂಕ್ರಪ್ಪ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಅವರು ಹೇಳಿಕೆ ಕೊಟ್ಟಿದ್ದಾರೆ ಅಂದ್ರೆ ಅವರು ಸುಮ್ಮನೆ ಹೇಳಿಕೆ ಕೊಡೋರಲ್ಲ ಅವರು ಹೇಳಿದ್ದಾರೆ ಅಂದರೆ ಉದ್ದೇಶ ಇರುತ್ತದೆ....

Election : ಲೋಕ ಸಭೆಗೆ ಸಜ್ಜಾದ ಹೊಸ ಜೋಡೆತ್ತುಗಳು…!

Poliitical News : ಒಂದೆಡೆ ರಾಜ್ಯದಲ್ಲಿ ಕಾವೇರಿ ಹೋರಾಟದ ಕಾವು ಹೆಚ್ಚಾಗಿದ್ದರೆ ಮತ್ತೊಂದೆಡೆ ಮೈತ್ರಿ ವಿಚಾರವೂ ರಾರಾಜಿಸುತ್ತಿದೆ. ಲೋಕಸಭೆ ಎಲೆಕ್ಶನ್ ಬರುತ್ತಿದ್ದಂತೆ 2 ಪಕ್ಷಗಳ ನವ ಯುವ ಜೋಡೆತ್ತುಗಳ ರಣ ರಂಗಕ್ಕೆ ನುಗ್ಗಲು ಸಜ್ಜಾಗಿದ್ದಾರೆ...... ಲೋಕಸಭಾ ಚುನಾವಣೆಗೆ ಮೈತ್ರಿ ಫೈನಲ್​ ಆಗುತ್ತಿದ್ದಂತೆ ಇಬ್ಬರು ಮಾಜಿ ಸಿಎಂ ಪುತ್ರರಾದ ನಿಖಿಲ್ ಕುಮಾರಸ್ವಾಮಿ ಹಾಗೂ ವಿಜಯೇಂದ್ರ ಇಬ್ಬರು ಪ್ರಚಾರದ...

BY Vijayendra : ಬಿಜೆಪಿ ರಾಜ್ಯಾಧ್ಯಕ್ಷ ಆಗ್ತಾರಾ ವಿಜಯೇಂದ್ರ?

Political News : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದೆ. ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಪುತ್ರ ಹಾಗೂ ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಕುರಿತು ಬಿಜೆಪಿ ಪಾಳಯದಲ್ಲಿ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಶಾಸಕ ಬಿ ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ...

BIG BREAKING NEWS 10 ಸಚಿವರಿಗೆ ಕೋಕ್ : 14 ಮಂದಿ ನೂತನ ಸಚಿವರ ಸೇರ್ಪಡೆ.. ಬೊಮ್ಮಾಯಿಗೂ ಕಾಡ್ತಿದೆ ಭಯ..!

ಕರ್ನಾಟಕ ಟಿವಿ ಬೆಂಗಳೂರು : ಪಂಚ ರಾಹ್ಯಗಳ ಫಲಿತಾಂಶ ನಂತರ ರಾಜ್ಯ ಬಿಜೆಪಿ ನಾಯಕರು ಫುಲ್ ಬ್ಯುಸಿಯಾಗಿದ್ದಾರೆ. ಅಧಿವೇಶನದ ನಂತರ ಅಂದ್ರೆ ಯುಗಾದಿ ನಂತರ ರ ಸಿಎಂ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್ ರಚನೆಯಾಗುತ್ತೆ ಅಂತ ಹೇಳಲಾಗ್ತಿದೆ.  ಸಿಎಂ ಬದಲಾಗ್ತಾರೋ , ಬಿಡ್ತಾರೋ ಆದ್ರೆ ಕ್ಯಾಬಿನೆಟ್ ಮಾತ್ರ ಪುನರ್ ರಚನೆಯಾಗಲಿದೆ.  ಮಾಜಿ ಸಚಿವರಾಗುವ ಲಿಸ್ಟ್...

ವಿಜಯೇಂದ್ರ ಯಡಿಯೂರಪ್ಪ ಕೆಲಸಕ್ಕೆ ಜನರ ಮೆಚ್ಚುಗೆ

ಕರ್ನಾಟಕ ಟಿವಿ ಮಂಡ್ಯ : ಲಾಕ್ ಡೌನ್ ನಿಂದ ಇಡೀ ಪ್ರಪಂಚವೇ ಲಾಕ್ ಆಗಿ ಹೋಗಿದೆ.. ಮನೆಯಿಂದ ಹೊರಬರೋದೆ ಕಷ್ಟವಾಗಿದೆ. ಆದ್ರೆ, ದೂರದೂರಿಂದ ತರಬೇಕಾದದ ವಸ್ತುಗಳು ಸಿಗದೆ ಜನ ಕಂಗಾಲಾಗಿದ್ದಾರೆ.. ಮಂಡ್ಯ ಜಿಲ್ಲೆ ತೂಬಿನಕೆರೆ ಗ್ರಾಮದ ಬಾಲಕಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಬೆಂಗಳೂರಿನಿಂದ ಮಾತ್ರೆ ತರಲು ಆಗದಂತಹ ಸ್ಥಿತಿ ನಿರ್ಮಾಣವಾಗಿತ್ತು. ಇದರ ಜೊತೆ ಮಾತ್ರೆ ಕೊಳ್ಳಲು ಅಗತ್ಯ ಹಣವಿಲ್ಲದ ಸಂಕಷ್ಟಕ್ಕೆ...

ಲಾಕ್ ಡೌನ್ ಮುಗಿಯುವವರೆಗೆ ಮನೆಬಾಗಿಲಿಗೆ ಉಚಿತ ಔಷಧಿ

ಮಂಡ್ಯ : ಕೊರೊನಾ ಹಿನ್ನೆಲೆ ಇಡೀ ದೇಶ ಲಾಕ್ ಡೌನ್ ಆಗಿದೆ.. ಜನ ಅಗತ್ಯ ವಸ್ತುಗಳನ್ನ ಬಿಟ್ಟರೆ ಬೇರೆ ವಸ್ತುಗಳ ಖರೀದಿ ಸಾಧ್ಯವಾಗ್ತಿಲ್ಲ.. ಇತ್ತ ಬೆಂಗಳೂರಿನಲ್ಲಾದ್ರೆ ಒಂದೇ ಏರಿಯಾದಲ್ಲಿ ಎಲ್ಲಾ ವಸ್ತುಗಳು ದೊರಕುತ್ವೆ. ಆದ್ರೆ ಗ್ರಾಮೀಣ ಪ್ರದೇಶದಲ್ಲಿ ಮೆಡಿಸನ್ ವಿಚಾರಕ್ಕೆ ಬಂದ್ರೆ ಜಿಲ್ಲಾ ಕೇಂದ್ರ ಅಥವಾ ತಾಲೂಕು ಕೇಂದ್ರಗಳಿಗೆ ಜನ ಹೋಗಬೇಕು. ಆದ್ರೆ ಬಸ್...

ಯಡಿಯೂರಪ್ಪ ಅನುಪಸ್ಥಿತಿಯಲ್ಲಿ ಜೆ.ಪಿ ನಡ್ಡಾಗೆ ಶುಭಕೋರಿದ ವಿಜಯೇಂದ್ರ

ಕರ್ನಾಟಕ ಟಿವಿ ನವದೆಹಲಿ : ಸಿಎಂ ಯಡಿಯೂರಪ್ಪ ಪುತ್ರ, ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿವೈ ರಾಘವೇಂದ್ರ ಇಂದು ದೆಹಲಿಯಲ್ಲಿ ಬಿಜೆಪಿ ನೂತನ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ರು. ಯಡಿಯೂರಪ್ಪ ಬಂಡವಾಳ ಹೂಡಿಕೆ ಸಮಾವೇಶ ಹಿನ್ನೆಲೆ ಸ್ವಿಜ್ಜರ್ಲೆಂಡ್ ಗೆ ತೆರಳೀರುವ ಹಿನ್ನೆಲೆ ವಿಜಯೇಂದ್ರ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ.....
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img