Tuesday, August 4, 2026

by vijyayendra

ರಾಜ್ಯದಲ್ಲೂ ವೋಟರ್‌ ಲಿಸ್ಟ್‌ ಪರಿಷ್ಕರಣೆಗೆ ಎಚ್ಚೆತ್ತ BJP

ರಾಜ್ಯದಲ್ಲೂ ಮತದಾರ ಪಟ್ಟಿ ವಿಶೇಷ ಪರಿಷ್ಕರಣೆಗಾಗಿ, ರಾಜ್ಯ ಬಿಜೆಪಿ ನಾಯಕರು ಸಿದ್ಧತೆ ಆರಂಭಿಸಿದ್ದಾರೆ. ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಬಿಜೆಪಿ ಪಕ್ಷದಿಂದ ಬೆಂಗಳೂರಿನಲ್ಲಿ ಕಾರ್ಯಗಾರ ಹಮ್ಮಿಕೊಂಡಿದ್ದಾರೆ. ಶಾಸಕರು, ಜಿಲ್ಲಾ ಘಟಕದ ಅಧ್ಯಕ್ಷರು ಸೇರಿ 200ಕ್ಕೂ ಹೆಚ್ಚು ನಾಯಕರು ಭಾಗಿಯಾಗಿದ್ರು. ಕಾರ್ಯಾಗಾರಕ್ಕೆ ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿ ಅಧ್ಯಕ್ಷ ಓಂ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img