ಕೋಲಾರ :ಪ್ರತಿಪಕ್ಷಗಳ ಚಿಲ್ಲರೆ ಮಾತುಗಳಿಗೆ ಉತ್ತರ ನೀಡುವ ಅಗತ್ಯವಿಲ್ಲ.ಕುಮಾರಸ್ವಾಮಿ ಹೇಳಿಕೆಗಳನ್ನ ನೆಗ್ಲೆಟ್ ಮಾಡಬೇಕೆಂದು ಹೈಕಮಾಂಡ್ ಸೂಚನೆ ನೀಡಿದೆ. ಹೊಟ್ಟೆ ಉರಿ ಮಾತುಗಳಿಗೆ ಪ್ರತಿಕ್ರಿಯೆ ನೀಡುವುದು ಅಗತ್ಯವಿಲ್ಲ.ರಾಜ್ಯದ ಜನತೆ ಸುಖ ನೆಮ್ಮದಿಯಿಂದ ಬದುಕಬೇಕೆಂದು ಕಾಂಗ್ರೇಸ್ ಸರ್ಕಾರಕ್ಕೆ ಜನ ಮತ ಹಾಕಿದ್ದಾರೆ.136 ಜನರನ್ನ ಆಯ್ಕೆ ಮಾಡಿ ಕಳಿಸಿರುವುದು ಕುಮಾರಸ್ವಾಮಿ ಅವರಲ್ಲ. ಜನರ ಸೇವೆ ಮಾಡಲು ಜನರು ಅವಕಾಶ...
Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ...