Sunday, June 22, 2025

Byatarayanapura

ಕರ್ನಾಟಕ ಟಿವಿ ಸಹಯೋಗದೊಂದಿಗೆ ಬ್ಯಾಟರಾಯನಪುರದಲ್ಲಿ ಅದ್ಧೂರಿ ದಸರಾ ಮಹೋತ್ಸವ..

ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಕೇಸರಿ ಫೌಂಡೇಶನ್ ವತಿಯಿಂದ ಶ್ರೀ ತಮ್ಮೇಶ್ ಗೌಡರ ನೇತೃತ್ವದಲ್ಲಿ ಐತಿಹಾಸಿಕ ದಸರಾ ಮಹೋತ್ಸವವು, ಅಕ್ಟೋಬರ್ 9ರಂದು ಅತ್ಯಂತ ಅದ್ಧೂರಿಯಾಗಿ ನಡೆಯಿತು. ಮೊಟ್ಟ ಮೊದಲ ಬಾರಿಗೆ ಇಡೀ ವಿಧಾನಸಭಾ ಕ್ಷೇತ್ರ ಒಟ್ಟಾಗಿ ಸೇರಿ ಈ ಹಬ್ಬವನ್ನು ವೈಭವದಿಂದ ಆಚರಿಸಿದರು. ಈ ಉದ್ಘಾಟನಾ ಸಮಾರಂಭವು ವಿದ್ಯಾರಣ್ಯಪುರದಲ್ಲಿರುವ NTI ಆಟದ ಮೈದಾನದಲ್ಲಿ ನೆರವೇರಿತು. ಇಲ್ಲಿ ನಿರ್ಮಿಸಿದ್ದ...
- Advertisement -spot_img

Latest News

ಹೆಚ್.ಡಿ.ಕೋಟೆಯ ಕೆ.ಎಂ. ಕೃಷ್ಣನಾಯಕ ನಾಳೆ JDS ಸೇರ್ಪಡೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ...
- Advertisement -spot_img