Saturday, September 19, 2026

Byatarayanapura

ಕರ್ನಾಟಕ ಟಿವಿ ಸಹಯೋಗದೊಂದಿಗೆ ಬ್ಯಾಟರಾಯನಪುರದಲ್ಲಿ ಅದ್ಧೂರಿ ದಸರಾ ಮಹೋತ್ಸವ..

ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಕೇಸರಿ ಫೌಂಡೇಶನ್ ವತಿಯಿಂದ ಶ್ರೀ ತಮ್ಮೇಶ್ ಗೌಡರ ನೇತೃತ್ವದಲ್ಲಿ ಐತಿಹಾಸಿಕ ದಸರಾ ಮಹೋತ್ಸವವು, ಅಕ್ಟೋಬರ್ 9ರಂದು ಅತ್ಯಂತ ಅದ್ಧೂರಿಯಾಗಿ ನಡೆಯಿತು. ಮೊಟ್ಟ ಮೊದಲ ಬಾರಿಗೆ ಇಡೀ ವಿಧಾನಸಭಾ ಕ್ಷೇತ್ರ ಒಟ್ಟಾಗಿ ಸೇರಿ ಈ ಹಬ್ಬವನ್ನು ವೈಭವದಿಂದ ಆಚರಿಸಿದರು. ಈ ಉದ್ಘಾಟನಾ ಸಮಾರಂಭವು ವಿದ್ಯಾರಣ್ಯಪುರದಲ್ಲಿರುವ NTI ಆಟದ ಮೈದಾನದಲ್ಲಿ ನೆರವೇರಿತು. ಇಲ್ಲಿ ನಿರ್ಮಿಸಿದ್ದ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img