Thursday, December 4, 2025

byatrayana pura

ತಮ್ಮೇಶ್ ಗೌಡರ ನೇತೃತ್ವದಲ್ಲಿ ಅದ್ದೂರಿಯಾದ ಬ್ಯಾಟರಾಯನಪುರ ಶ್ರೀನಿವಾಸ ಕಲ್ಯಾಣೋತ್ಸವ

Banglore News: ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಕೇಸರಿ ಫೌಂಡೇಶನ್ ವತಿಯಿಂದ ಬಿಜೆಪಿ ಮುಖಂಡರಾದಶ್ರೀ ತಮ್ಮೇಶ್ ಗೌಡರ ನೇತೃತ್ವದಲ್ಲಿ ಬ್ಯಾಟರಾಯನಪುರ ಶ್ರೀನಿವಾಸ ಕಲ್ಯಾಣೋತ್ಸವವು ೨೨ನೇ ಜನವರಿ ೨೦೨೩ ರಂದು ಅತ್ಯಂತ್ತ ಅದ್ದೂರಿಯಾಗಿ ನಡೆಯಿತು.ಬ್ಯಾಟರಾಯನಪುರ ವಾರ್ಡ್ ನಲ್ಲಿರುವ, ಅಂತರಾಷ್ಟಿçಯ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಎಪಿಎಂಸಿ ಮಾರುಕಟ್ಟೆ ಮೈದಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ಈ...
- Advertisement -spot_img

Latest News

ಮೈಸೂರಿಗೆ ಮೆಗಾ ಅಪ್‌ಗ್ರೇಡ್! 4 KSRTC ಹೊಸ ಡಿಪೋ

ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...
- Advertisement -spot_img