Monday, June 15, 2026

BYElection

Davanagere: ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಯಾವ ಒತ್ತಡಕ್ಕೂ ತಲೆಬಾಗುವುದಿಲ್ಲ: ಸಾದಿಕ್ ಪೈಲ್ವಾನ್

Davanagere News: ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿರುವ ನಡುವೆಯೇ ಕಾಂಗ್ರೆಸ್ ವಿರುದ್ಧ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಕೆಟ್ ಹಂಚಿಕೆಯಲ್ಲಿ ಮುಸ್ಲಿಂ ಹಾಗೂ ಅಹಿಂದ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ, ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಏಪ್ರಿಲ್ 9ರಂದು ನಡೆಯಲಿರುವ ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು...

ಉಪ ಚುನಾವಣೆ ಮತದಾನ ಆರಂಭ..!

www.karnatakatv.net: ರಾಜ್ಯದಲ್ಲಿ ಹಾನಗಲ್ ಮತ್ತು ಸಿಂಧಗಿ ಸೇರಿದಂತೆ ದೇಶದ 11 ರಾಜ್ಯಗಳಲ್ಲಿ ಇಂದು ಉಪ ಚುನಾವಣೆ ನಡೆಯಲಿದೆ. ಸಿ.ಎಂ.ಉದಾಸಿ ಮತ್ತು ಎಂ.ಸಿ.ಮನಗೂಳಿ ನಿಧನದಿಂದ ತೆರವಾದ ಹಾನಗಲ್ ಮತ್ತು ಸಿಂಧಗಿ ಉಪಚುನಾವಣೆ ಇಂದು ನಡೆಯಲಿದೆ. ಇಂದು ಬೆಳಿಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮತದಾನ ಮಾಡಲು ಅವಕಾಶವಿದೆ. ನ.2ರಂದು ಮತ ಏಣಿಕೆ ನಡೆಯಲಿದೆ. 3 ಲೋಕಸಭಾ ಕ್ಷೇತ್ರಗಳು,...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img