Wednesday, July 22, 2026

#byndoor

Fishing : ಬೈಂದೂರು : ಬೃಹತ್ ಅಲೆಗೆ ದೋಣಿ ಪಲ್ಟಿ: ಮೀನುಗಾರರ ರಕ್ಷಣೆ

Kundapura News : ಬೈಂದೂರಿನಲ್ಲಿ ಮೀನುಗಾರಿಕೆ ಹಡಗೊಂದು ಬೃಹತ್ ಅಲೆಗೆ ಸಿಲುಕಿ ಪಲ್ಟಿಯಾದ ಘಟನೆ ನಡೆದಿದೆ. ಮೀನುಗಾರಿಕೆ ನಡೆಸುತ್ತಿದ್ದಾಗ ಕೊಡೇರಿ ಕಡಲ ತೀರದಲ್ಲಿ ಶುಕ್ರವಾರ ಈ ಘಟನೆ ಸಂಭವಿಸಿದೆ. ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದ ಪಾಳ್ಯದರತೋಪ್ಲು ಪುರ್ಶುಯ್ಯನ ಪುಂಡಲಿಕ ಎನ್ನುವರ ಮಾಲಿಕತ್ವದ ಶ್ರೀ ದುರ್ಗಾಪರಮೇಶ್ವರಿ ದೋಣಿಯಲ್ಲಿ 9 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು, ಈ ವೇಳೆ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img