Friday, September 20, 2024

byrathi suresh

ಬೀಗರಾಗಲಿದ್ದಾರೆ ಭೈರತಿ ಸುರೇಶ್​, ಎಸ್​. ಆರ್​. ವಿಶ್ವನಾಥ್​

ಬೆಂಗಳೂರು: ಕಾಂಗ್ರೆಸ್‌ ನಾಯಕ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಹಾಗೂ ಬಿಜೆಪಿ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್‌ ಈಗ ಬೀಗರುಗಳಾಗುತ್ತಿದ್ದಾರೆ. ಎಸ್.ಆರ್. ವಿಶ್ವನಾಥ್‌ ಮಗಳನ್ನು ಭೈರತಿ ಸುರೇಶ್‌ ಪುತ್ರ ಮದುವೆಯಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ವಿರೋಧಿ ಪಡೆಯ ನಾಯಕರು ಈಗ ನೆಂಟರಾಗುತ್ತಿದ್ದಾರೆ. ಹೌದು ಸಚಿವ ಬೈರತಿ ಸುರೇಶ್ ಅವ್ರ ಪುತ್ರ ಸಂಜಯ್...

Chaitra Kundapru: ಒಳ್ಳೆಯ ಮಾತುಗಳಿಂದ ಅಮಾಯಕರನ್ನು ವಂಚಿಸಿದ್ದಾಳೆ; ಬೈರತಿ ಸುರೇಶ್..!

ಕೋಲಾರ: ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ  ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಹೇಳಿ ಏಳು ಕೋಟಿ ಹಣ ಪಡೆದುಕೊಂಡು ವಂಚಿಸಿರುವ ಘಟನೆ ಕುರಿತು ಮಾದ್ಯಮದವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಸುರೇಶ್ ಉತ್ತರಿಸಿದರು. ಸಿಸಿಬಿ ವಶದಲ್ಲಿರುವ ಚೈತ್ರಾ ಕುಂದಾಪುರ ಜಾತಿ‌ ಜನಾಂಗಗಳ ಮಧ್ಯೆ ಕೋಮು ಜಗಳ ತಂದಿಡುವ  ವಿಷ ಜಂತು ಒಳ್ಳೊಳ್ಳೆ ಮಾತುಗಳನ್ನು ಹೇಳಿ ಅಮಾಯಕರನ್ನು ವಂಚಿಸಿ...

Byrathi Suresh: ರಾಜ್ಯದಲ್ಲಿ ಇನ್ನೊಬ್ಬ ಸಿದ್ದರಾಮಯ್ಯ ಹುಟ್ಟಲು ಸಾಧ್ಯವಿಲ್ಲ;

ಹಾಸನ: ಹಾಸನಕ್ಕೆ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಮಾಡಲು ಆಗಮಿಸಿದ್ದ ಸಚಿವ ಬೈರತಿ ಸುರೇಶ್ ಅವರು ವೇದಿಕೆಯ ಮೇಲೆ ಜನರನ್ನುದ್ದೇಶಿಸಿ ಮಾತನಾಡಿದರು. ಸಿದ್ದರಾಮಯ್ಯ ಒಂದು ಜಾತಿಯ ನಾಯಕರಲ್ಲ ಎಲ್ಲಾ ವರ್ಗಕ್ಕೆ ಸೇರಿದವರು. ಹಾಗೂ ಡಾ ಬಿ ಆರ್ ಅಂಬೇಡ್ಕರ್ ಅವರ ಸಿದ್ದಾಂತಗಳನ್ನು ಅಳವಡಿಸಿಕೊಂಡು ಜೀವನ ಮಾಡುತ್ತಿದ್ದಾರೆ. ಪ್ರಜಾಸತಾತ್ಮಕ , ಜನರು, ಶಾಸಕರು ಹಾಗೂ ಎಐಸಿಸಿ ಬೆಂಬಲದಿಂದ...
- Advertisement -spot_img

Latest News

ಮಗನ ಶಾಲೆ ಫೀಸ್ ಕಟ್ಟಲು 18 ಗಂಟೆಗಳ ಕಾಲ ಕೆಲಸ ಮಾಡಿ, ನಿದ್ದೆ ಮಾಡಿದ್ದ ವ್ಯಕ್ತಿ ಸಾವು

International News: ಚೀನಾದ ಬೀಜಿಂಗ್‌ನಲ್ಲಿ ಓರ್ವ ತಂದೆ ತನ್ನ ಇಬ್ಬರು ಮಕ್ಕಳ ಶಾಲೆಯ ಫೀಸ್, ಮನೆ ನಿರ್ವಹಣೆಗೆ ಹಣ ಹೊಂದಿಸಲು 18 ಗಂಟೆಗಳ ಕಾಲ ಸತತವಾಗಿ...
- Advertisement -spot_img