Thursday, August 7, 2025

byrathi suresh

“ಸಿದ್ದರಾಮಯ್ಯ ಅವರನ್ನು ಯಾರೂ ಏನು ಮಾಡೋಕಾಗಲ್ಲ, ಸಿದ್ದು ಕಂಡ್ರೆ ಕೆಲವರಿಗೆ ಹೊಟ್ಟೆ ಉರಿ”

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 42 ವರ್ಷ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಾಯಕರಾಗಿದ್ದಾರೆ. ಅವರ ವಿರುದ್ಧ ಏನೇ ಆಪಾದನೆ ಮಾಡಿರೂ ಕೂಡ ಅದಕ್ಕೆ ಪೂರಕ ದಾಖಲೆಗಳು ಇರುವುದಿಲ್ಲ. ಈ ಮುನ್ನ ರಾಜಕಾರಣದಲ್ಲಿ ಕುರುಬ ಅಂತ ಹೇಳಲು ಆಗುತ್ತಿರಲಿಲ್ಲ. ಆದರೆ ಈಗ ನಾನು ಕುರುಬ ಎಂದು ಹೇಳಲು ಹೆಮ್ಮಯಿದೆ ಎಂದು ನಗರಾಭಿವೃದ್ದಿ...

ಬೀಗರಾಗಲಿದ್ದಾರೆ ಭೈರತಿ ಸುರೇಶ್​, ಎಸ್​. ಆರ್​. ವಿಶ್ವನಾಥ್​

ಬೆಂಗಳೂರು: ಕಾಂಗ್ರೆಸ್‌ ನಾಯಕ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಹಾಗೂ ಬಿಜೆಪಿ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್‌ ಈಗ ಬೀಗರುಗಳಾಗುತ್ತಿದ್ದಾರೆ. ಎಸ್.ಆರ್. ವಿಶ್ವನಾಥ್‌ ಮಗಳನ್ನು ಭೈರತಿ ಸುರೇಶ್‌ ಪುತ್ರ ಮದುವೆಯಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ವಿರೋಧಿ ಪಡೆಯ ನಾಯಕರು ಈಗ ನೆಂಟರಾಗುತ್ತಿದ್ದಾರೆ. ಹೌದು ಸಚಿವ ಬೈರತಿ ಸುರೇಶ್ ಅವ್ರ ಪುತ್ರ ಸಂಜಯ್...

Chaitra Kundapru: ಒಳ್ಳೆಯ ಮಾತುಗಳಿಂದ ಅಮಾಯಕರನ್ನು ವಂಚಿಸಿದ್ದಾಳೆ; ಬೈರತಿ ಸುರೇಶ್..!

ಕೋಲಾರ: ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ  ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಹೇಳಿ ಏಳು ಕೋಟಿ ಹಣ ಪಡೆದುಕೊಂಡು ವಂಚಿಸಿರುವ ಘಟನೆ ಕುರಿತು ಮಾದ್ಯಮದವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಸುರೇಶ್ ಉತ್ತರಿಸಿದರು. ಸಿಸಿಬಿ ವಶದಲ್ಲಿರುವ ಚೈತ್ರಾ ಕುಂದಾಪುರ ಜಾತಿ‌ ಜನಾಂಗಗಳ ಮಧ್ಯೆ ಕೋಮು ಜಗಳ ತಂದಿಡುವ  ವಿಷ ಜಂತು ಒಳ್ಳೊಳ್ಳೆ ಮಾತುಗಳನ್ನು ಹೇಳಿ ಅಮಾಯಕರನ್ನು ವಂಚಿಸಿ...

Byrathi Suresh: ರಾಜ್ಯದಲ್ಲಿ ಇನ್ನೊಬ್ಬ ಸಿದ್ದರಾಮಯ್ಯ ಹುಟ್ಟಲು ಸಾಧ್ಯವಿಲ್ಲ;

ಹಾಸನ: ಹಾಸನಕ್ಕೆ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಮಾಡಲು ಆಗಮಿಸಿದ್ದ ಸಚಿವ ಬೈರತಿ ಸುರೇಶ್ ಅವರು ವೇದಿಕೆಯ ಮೇಲೆ ಜನರನ್ನುದ್ದೇಶಿಸಿ ಮಾತನಾಡಿದರು. ಸಿದ್ದರಾಮಯ್ಯ ಒಂದು ಜಾತಿಯ ನಾಯಕರಲ್ಲ ಎಲ್ಲಾ ವರ್ಗಕ್ಕೆ ಸೇರಿದವರು. ಹಾಗೂ ಡಾ ಬಿ ಆರ್ ಅಂಬೇಡ್ಕರ್ ಅವರ ಸಿದ್ದಾಂತಗಳನ್ನು ಅಳವಡಿಸಿಕೊಂಡು ಜೀವನ ಮಾಡುತ್ತಿದ್ದಾರೆ. ಪ್ರಜಾಸತಾತ್ಮಕ , ಜನರು, ಶಾಸಕರು ಹಾಗೂ ಎಐಸಿಸಿ ಬೆಂಬಲದಿಂದ...
- Advertisement -spot_img

Latest News

Spiritual: ವರಮಹಾಲಕ್ಷ್ಮಿ ವ್ರತಕ್ಕೆ ಯಾವ ಕಲಶ ಬಳಸಬೇಕು? ಬೇಕಾಗಿರುವ ವಸ್ತುಗಳು ಏನೇನು?

Spiritual: ಪ್ರಸಿದ್ಧ ಆಧ್ಯಾತ್ಮಿಕ ಸಲಹೆಗಾರರು ಮತ್ತು ಜ್ಯೋತಿಷಿಯಾಗಿರುವ ಚಂದಾ ಪಾಂಡೆ ಅಮ್ಮಾಜಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಶ್ರಾವಣ ಮಾಸದಲ್ಲಿ ಬರುವ ಹಬ್ಬಗಳ ಬಗ್ಗೆ ಸಲಹೆ...
- Advertisement -spot_img