Tuesday, July 28, 2026

byvijayendra

ಕರ್ನಾಟಕ ಬಿಜೆಪಿಗೆ ಹೊಸ ಅಧ್ಯಕ್ಷ? ವಿಜಯೇಂದ್ರ ಮರು ಆಯ್ಕೆ ಸಾಧ್ಯತೆ!

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಹಾಗೂ ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕದ ಬೆನ್ನಲ್ಲೇ, ಇದೀಗ ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕಾತಿ ವಿಚಾರ ರಾಜಕೀಯ ವಲಯದಲ್ಲಿ ಚರ್ಚೆಯ ಕೇಂದ್ರಬಿಂದುವಾಗಿದೆ. ಈ ವಾರದೊಳಗೆ ಪಕ್ಷದ ವರಿಷ್ಠರು ಈ ಕುತೂಹಲಕ್ಕೆ ಅಂತ್ಯ ಹಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಹಾಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮುಂದುವರಿಯುತ್ತಾರೋ...

BJP ಗೆ ಬಲ ಕೊಡುತ್ತಾ ಚಿಂತನ-ಮಂಥನ ಸಭೆ ಏನೆಲ್ಲಾ ಆಯ್ತು?

ರಾಜ್ಯದಲ್ಲಿ ವಿರೋಧ ಪಕ್ಷವಾಗಿರುವ ಬಿಜೆಪಿ ಇದೀಗ ಆಂತರಿಕ ದಿಕ್ಕೊಂದರಲ್ಲಿ ತತ್ತರಿಸಿದೆ. ಆಡಳಿತ ಪಕ್ಷದ ವಿರುದ್ಧ ಹೋರಾಟ ನಡೆಸಿದರೂ, ಪಕ್ಷದಲ್ಲಿ ಒಗ್ಗಟ್ಟಿನ ಕೊರತೆ ಗಂಭೀರವಾಗಿ ಎದ್ದು ಕಾಣುತ್ತಿದೆ. ಈ ವಿಷಯವನ್ನು ಸಮರ್ಥವಾಗಿ ಚರ್ಚಿಸಲು, ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ರಾಜಕೀಯ ಚಿಂತನ-ಮಂಥನ ಸಭೆ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ರಾಷ್ಟ್ರೀಯ ನಾಯಕರು ರಾಜ್ಯ ಬಿಜೆಪಿ ನಾಯಕರಿಗೆ ಕೆಲವೊಂದು ಮಾರ್ಗದರ್ಶನಗಳನ್ನು...

ಬ್ಯಾಲಟ್ ಪೇಪರ್ ಎಲೆಕ್ಷನ್ ಕಾಂಗ್ರೆಸ್‌ಗೆ ಬಿಜೆಪಿ ಸವಾಲು!

ಮುಂದಿನ ಚುನಾವಣೆಯಲ್ಲಿ ಮತದಾನಕ್ಕೆ ಇವಿಎಂ ಯಂತ್ರ ಬಿಟ್ಟು ಬ್ಯಾಲೆಟ್ ಪೇಪರ್ ಬಳಸುವಂತೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ತೀರ್ಮಾನ ಈಗ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ನಿರ್ಧಾರವನ್ನು ಬಿಜೆಪಿ ತೀವ್ರವಾಗಿ ಟೀಕಿಸಿದ್ದು, ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಕಿಡಿಕಾರಿದ್ದಾರೆ. ಬ್ಯಾಲಟ್ ಪೇಪರ್ ಮೇಲೆ ನಂಬಿಕೆ ಇಟ್ಟಿರುವ ರಾಜ್ಯ...

JDS ಬೆನ್ನಲ್ಲೇ BJP ರಾಜ್ಯ ಪ್ರವಾಸಕ್ಕೆ ರೆಡಿ!

ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಪಾರ ಹಾನಿ ಉಂಟಾಗಿದೆ. ಜಮೀನಿನ ಬೆಳೆ ನಾಶ, ಆಸ್ತಿಪಾಸ್ತಿ ಹಾನಿ, ರಸ್ತೆ ಸಂಪರ್ಕ ಕಡಿತ ಸೇರಿದಂತೆ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ನಿಖಿಲ್ ಕುಮಾರಸ್ವಾಮಿ ರಾಜ್ಯವ್ಯಾಪಿ ಪ್ರವಾಸ ಕೈಗೊಳ್ಳಲಿದೆ ಈ ನಿಟ್ಟಿನಲ್ಲಿ ಬಿಜೆಪಿ...

ಮೈತ್ರಿಯಲ್ಲೇ ಮುಜುಗರ : BSY ಮಾತಿಗೆ BYV ಸೈಲೆಂಟ್?

ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾಗುತ್ತಿರುವ ಬಿಜೆಪಿ-ಜೆಡಿಎಸ್‌ ದೋಸ್ತಿಗೆ ಒಂದೊಂದೇ ವಿಘ್ನಗಳು ಎದುರಾಗುತ್ತಿವೆ. ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಮುಂಬರುವ ವಿಧಾನಸಭಾ ಚುನಾವಣೆಗೆ ತಮ್ಮ ಆಪ್ತ ಎಂ.ರುದ್ರೇಶ್‌ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಘೋಷಿಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಜುಲೈ 26ರಂದು ಯಶವಂತಪುರದ ಎಂ.ರುದ್ರೇಶ್‌ ಅವರ ನಿವಾಸದಲ್ಲಿ ನಡೆದ ಹುಟ್ಟುಹಬ್ಬದಲ್ಲಿ ಪಾಲ್ಗೊಂಡು ಮಾತನಾಡಿದ ಯಡಿಯೂರಪ್ಪ, ಮುಂದಿನ...

ಚೆಕ್ ಮೆಟ್ ಇಟ್ಟು ಘರ್ಜಿಸಿದ್ರಾ ಸಿದ್ದು ವಿಜಯೇಂದ್ರ? 2 ಚೆಕ್ ಮೆಟ್ ಹೇಳಿಕೆಗಳ ರಹಸ್ಯ!

ಎದುರಾಳಿಯನ್ನು ಅಲುಗಾಡೋದಕ್ಕೂ ಬಿಡದಂಥಾ ಸ್ಥಿತಿಗೆ ತಂದು ನಿಲ್ಲಿಸಿದಾಗ ಹೇಳೋ ಮಾತು ಚೆಕ್ ಮೆಟ್. ಚದುರಂಗದಾಟದಲ್ಲಿ ಈ ಮಾತನ್ನ ಹೇಳೋದಕ್ಕೂ ಮುನ್ನ ಎದುರಾಳಿಯನ್ನ ಟ್ರ್ಯಾಪ್ ಮಾಡಿರ್ತಾರೆ. ಚಾಣಾಕ್ಷ ಹಾಗೂ ಜಾಣ್ಮೆಯ ಆಟದ ಮೂಲಕ ಕಟ್ಟಿ ಹಾಕಿರುತ್ತಾರೆ. ರಾಜ್ಯ ರಾಜಕಾರಣದಲ್ಲಿ ಮಂಗಳವಾರ ಒಂದೇ ದಿನ ಇಬ್ಬರು ನಾಯಕರು ಇಂಥದ್ದೊಂದು ಚೆಕ್ ಮೆಟ್ ಹೇಳಿಕೆ ನೀಡಿದ್ದಾರೆ ಅನಿಸುತ್ತದೆ. ಅದುವೇ...

ಹೆಚ್.ಡಿ.ಕೋಟೆಯ ಕೆ.ಎಂ. ಕೃಷ್ಣನಾಯಕ ನಾಳೆ JDS ಸೇರ್ಪಡೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ ಕೃಷ್ಣ ನಾಯಕ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯುತ್ತಿದೆ. ಕೆ.ಎಂ. ಕೃಷ್ಣನಾಯಕ್ 2023ರ ವಿಧಾನಸಭೆ ಚುನಾವಣೆಯಲ್ಲಿ ಹೆಗ್ಗಡದೇವನಕೋಟೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ರು. ಕಾಂಗ್ರೆಸ್ಗೆ ಪ್ರಬಲ ಪೈಪೋಟಿ ಕೊಟ್ಟಿದ್ರು. ಅನಿಲ್...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img