Monday, June 22, 2026

#byvijeyendra

BJP : ಪ್ಲೀಸ್.. ಕ್ರಮ ತೆಗೆದುಕೊಳ್ಳಿ.. ಯತ್ನಾಳ್ ವಿರುದ್ಧ ನಡ್ಡಾಗೆ ದೂರು

ಸರ್ಕಾರಿ ಕಾರ್ಯಕ್ರಮ ನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ರೆಬೆಲ್ ಟೀಂ ಭೇಟಿಗೆ ನಿರಾಕರಿಸಿದ್ದಾರೆ. ಇದು ಯತ್ನಾಳ್ ತಂಡದ ಆಕ್ರೋಶಕ್ಕೂ ಕಾರಣವಾಗಿದೆ. ಆದರೆ, ರಾಜ್ಯಾಧ್ಯಕ್ಷ ಬಿ.ವೈ.ವಿಜ ಯೇಂದ್ರ ಜತೆಗೆ ಮಾತ್ರ ಗುರುವಾರ ಮಧ್ಯ ರಾತ್ರಿಯವರೆಗೂ ಚರ್ಚೆ ನಡೆಸಿದ್ದು, ಭಿನ್ನಮತ ಚಟುವಟಿಕೆ ವಿರುದ್ಧ ವಿಜಯೇಂದ್ರ ಖಡಕ್ ದೂರು...

BJP: ರಾಜ್ಯಾಧ್ಯಕ್ಷ ಆಯ್ಕೆಗೆ ಎಲೆಕ್ಷನ್ ಆಂತರಿಕ ಚುನಾವಣೆಯಲ್ಲಿ ಗೆಲ್ಲೋದ್ಯಾರು.?

‘ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆ ಮಾಡಲಾಗುತ್ತದೆ ಅಂತ ನಾನು ಹೇಳುವುದಿಲ್ಲ. ಆದರೆ, ಪ್ರಜಾಪ್ರಭುತ್ವ ನೆಲೆಯಲ್ಲಿ ನಮ್ಮ ಪಕ್ಷದ ಆಂತರಿಕ ಚುನಾವಣಾ ಪ್ರಕ್ರಿಯೆ ದೇಶದಾದ್ಯಂತ ಜಾರಿಯಲ್ಲಿದೆ’ ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ ‘ಪಕ್ಷದ ಬೂತ್‌ ಹಂತದ ಚುನಾವಣೆಗಳು ಈಗಾಗಲೇ ಪೂರ್ಣಗೊಂಡಿದೆ. ಮಂಡಲ ಹಂತದ ಚುನಾವಣೆಗಳು ನಡೆಯುತ್ತಿವೆ. ಆ ಬಳಿಕ ಜಿಲ್ಲಾ...

BJP :ವಿಜಯೇಂದ್ರಗೆ ಶಾ ಸಪೋರ್ಟ್..? ದಿಢೀರ್ ದೆಹಲಿ ಭೇಟಿ ರಹಸ್ಯ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ರಾಜ್ಯದಲ್ಲಿ ಭಿನ್ನಮತೀಯ ನಾಯಕರು ನಡೆಸುತ್ತಿರುವ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಶಾ ಅವರಲ್ಲಿ ವಿಜಯೇಂದ್ರ ಮನವಿ ಮಾಡಿದರು. ಬಿಜೆಪಿ ರಾಜ್ಯಾಧ್ಯಕ್ಷರಾಗಿ 1 ವರ್ಷವಾದ್ದರಿಂದ ತಾವು ಮಾಡಿದ ಕೆಲಸಗಳ ಬಗ್ಗೆ ಈ ವೇಳೆ ಅಮಿತ್...

ಹರಕೆಯ ಕುರಿಯಾಗಲಿದ್ದಾರಾ ಬಿವೈ ವಿಜಯೇಂದ್ರ ..?

ವರುಣಾ: ಇನ್ನೇನು ಮೇ 10 ರಂದು ವಿಧಾನಸಭಾ ಚುನಾವಣಾ ನೆಡೆಯಲಿದ್ದೂ ಜೆಡಿಎಸ್ ಮತ್ತು ಕಾಂಗ್ರೆಸ್ ಈಗಾಗಲೆ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದಾರೆ. ಆದರೆ ಭಾರತೀಯ ಜನತಾ ಪಾರ್ಟಿ ಈವರೆಗೂ ಟಿಕೆಟ್ ನೀಡದೆ ಕಾದು ನೋಡುವ ತಂತ್ರಗಾರಿಕೆ ನಡೆಸಿದ್ದಾರೆ. ಹಾಗೂ ಈ ಬಾರಿಯ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರವು ಚುನಾವಣಾ ಕಾರಣದಿಂದಾಗಿ ರಾಷ್ಟ್ರಾದ್ಯಂತ ಚರ್ಚೆಯಾಗುತ್ತಿದೆ. ಏಕೆಂದರೆ ವಿರೋಧ ಪಕ್ಷದ...

ವರುಣಾ ಕ್ಷೇತ್ರದಲ್ಲಿ ಕಲಿಗಳ ಕಾಳಗ ನಡೆಯಬಹುದೇ ?

ವರುಣಾ ಕ್ಷೇತ್ರ: ಈ ಬಾರಿಯ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರ ರಾಷ್ಟ್ರದ ಗಮನ ಸೆಳೆಯುವ ಹೈ ವೋಲ್ಟೇಜ್ ಕ್ಷೇತ್ರವಾಗಲಿದೆ. ಯಾಕಂದ್ರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವರುಣಾದಲ್ಲಿ ಸ್ಪರ್ಧಿಸೋದು ಕನ್‌ಫರ್ಮ್ ಆಗಿದೆ. ಇದೇ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಹಾಗೂ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡುವುದು ಬಹುತೇಕ ಖಚಿತ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img