Saturday, March 21, 2026

C.C.Patil

ಸಿಎಂ ಒಂದು ಕೋಮಿನ ಓಲೈಕೆ ಮಾಡುತ್ತಿದ್ದಾರೆ: ಮಾಜಿ ಸಚಿವ ಸಿ.ಸಿ.ಪಾಟೀಲ್‌

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಸಿಸಿ ಪಾಟೀಲ್ ಮಾತನಾಡಿದ್ದು, ಬಸವರಾಜ್ ಬೊಮ್ಮಾಯಿ ಇದ್ದಾಗ 2d ಮೀಸಲಾತಿ ಕೊಟ್ಟಿದ್ದರು. ಕೆಲವರು ಕೋರ್ಟ್ ನಲ್ಲಿ ಸ್ಟೇ ತಂದಿದ್ದಾರೆ. ಸ್ಟೇ ತೆಗೆಸಿದ್ರೆ ನಮ್ಮ ಹೋರಾಟ ಇರಲ್ಲ. ಸಿಎಮ್ ಒಂದು ಕೋಮು ಒಲೈಕೆ ಮಾಡುತ್ತಿದ್ದಾರೆ. ನಮಗೆ ಸಿಎಂ ಅನ್ಯಾಯ ಮಾಡುತ್ತಿದ್ದಾರೆ. ಕೋರ್ಟ್ ನಲ್ಲಿ ಸ್ಟೇ ತಗೆಸಬೇಕು ಎಂದಿದ್ದಾರೆ. https://youtu.be/4RTaKMQwdaQ ವಕ್ಫ ವಿಚಾರವಾಗಿ...

ರಾಮ ಮತ್ತು ರಾಮರಾಜ್ಯ ಎನ್ನುವುದೇ ಕಾಂಗ್ರೆಸ್‌ನವರಿಗೆ ಕಂಟಕ: ಸಿ.ಸಿ.ಪಾಟೀಲ್

Gadag News: ಗದಗ: ಗದಗದಲ್ಲಿ ಮಾಜಿ ಸಚಿವ ನರಗುಂದ ಶಾಸಕ ಸಿ.ಸಿ.ಪಾಟೀಲ್ ಮಾತನಾಡಿದ್ದು, ರಾಮನಗರ ಜಿಲ್ಲೆ ಹೆಸರು ಬದಲಾವಣೆ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದಾರೆ. https://youtu.be/rDbUGVl7Jj0 ಸರ್ಕಾರದ ವಿರುದ್ಧ ಹರಿಹಾಯ್ದ ಮಾಜಿ ಸಚಿವ ಸಿಸಿ ಪಾಟೀಲ್, ರಾಮನಗರ ಜಿಲ್ಲೆ ಪಾರಂಪರಿಕವಾಗಿ ತನ್ನದೇ ಆದ ಹೆಸರು ಉಳಿಸಿಕೊಂಡು ಬಂದಿತ್ತು. ರಾಮನಗರ ಗೌರವಾನ್ವಿತ ಶಬ್ಧ ಆಗಿತ್ತು. ಬೆಂಗಳೂರು ಸಾಕಷ್ಟು ವಿಸ್ತಾರವಾಗಿದೆ,...

ಕಾಂಗ್ರೆಸ್‌ನ ಪಂಚ ಗ್ಯಾರಂಟಿ ಜೊತೆ 6ನೇ ಗ್ಯಾರಂಟಿ ಅಂದ್ರೆ ಬೆಲೆ ಏರಿಕೆ: ಮಾಜಿ ಸಚಿವ ಸಿ.ಸಿ.ಪಾಟೀಲ್

Gadag News: ಗದಗದಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿರುವ ಮಾಜಿ ಸಚಿವ ಸಿ.ಸಿ.ಪಾಟೀಲ್,  ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ಸರ್ಕಾರ ಒದ್ದಾಡ್ತಿದೆ. ಸಿಧ್ಧರಾಮಯ್ಯ ಹಾಗೂ ಡಿ ಕೆ ಶಿವಕುಮಾರ ನೇತೃತ್ವದ ಸರ್ಕಾರ ಏನು ಮಾಡಬೇಕು ಹೇಗೆ ಮಾಡಬೇಕು ಅಂತಾ ತಿಳಿಯಲಾರದಂತ ಪರಿಸ್ಥಿತಿಯಲ್ಲಿ ಒದ್ದಾಡ್ತಿದೆ. ಮೂರು ತಿಂಗಳ ಹಿಂದೆ ದಾಖಲಾದ ಪ್ರಕರಣಕ್ಕೆ ಮಾಜಿ ಸಿಎಂ ಬಿ...

‘175 ರೂಪಾಯಿ ಜೊತೆಗೆ ಇನ್ನೂ175 ರೂಪಾಯಿ ಹಣ ಹಾಕ್ಬೇಕು’

Gadaga News: ಗದಗ: ಗದಗ ನಗರದಲ್ಲಿಂದು ಮಾಜಿ ಸಚಿವ, ಶಾಸಕ ಸಿ.ಸಿ.ಪಾಟೀಲ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಸ್ ಫೀ, 200 ಯೂನಿಟ್ ಫ್ರೀ, ಮಹಿಳೆಯರಿಗೆ 2 ಸಾವಿರ ಹಣ. ಮನೆಯಿಂದ ಹೊರಗಡೆ ಹೋಗದೆ, ಎಲ್ಲಿಯೂ ದುಡಿಯಲು ಹೋಗದೆ, ಗಂಡ ಹೆಂಡತಿ ಮಕ್ಕಳು ಮನೆಯಲ್ಲಿ ಅರಾಮ ತಿನ್ನಬಹುದು. ಅವರ ಘೋಷಣೆ...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img