Saturday, December 27, 2025

c.m bommai

ಮಳೆ ಹಾನಿ ಕುರಿತು ಅಧಿಕಾರಿಗಳ ಜೊತೆ ಸಿ.ಎಂ ಬೊಮ್ಮಾಯಿ ಮಾತುಕಥೆ.

ಬೆಂಗಳೂರು: ರಾಜ್ಯದ ನಾನಾಕಡೆ ಭಾರೀ ಮಳೆಯಿಂದ ಬೆಳೆ ಹಾನಿಯಾಗಿರುವ ಕುರಿತಂತೆ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಈಗಾಗಲೇ ನಾನು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ಎಲ್ಲೆಲ್ಲಿ ಮಳೆಯಿಂದ ಹಾನಿಗೊಳಗಾಗಿದೆಯೋ ಅಂತಹ ಕಡೆ ಅಧಿಕಾರಿಗಳು ಸಮೀಕ್ಷೆ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಮಾಹಿತಿ ನೀಡಿದರು. ಮಳೆ ಬಂದ ತಕ್ಷಣವೇ ನಾನು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಸಮೀಕ್ಷೆ ನಡೆಸಲು ಸೂಚಿಸಿದ್ದೆ....
- Advertisement -spot_img

Latest News

ಭಾರತದಲ್ಲೂ ಸೋಷಿಯಲ್ ಮೀಡಿಯಾ BAN?

ಮದ್ರಾಸ್ ಹೈಕೋರ್ಟ್, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಗೊಳಿಸುವ ಕುರಿತು ಆಸ್ಟ್ರೇಲಿಯಾ ಮಾದರಿಯಲ್ಲಿ ಕಾನೂನು ಜಾರಿಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸಬೇಕು ಎಂದು...
- Advertisement -spot_img