Tuesday, February 17, 2026

c.m bommai

ಮಳೆ ಹಾನಿ ಕುರಿತು ಅಧಿಕಾರಿಗಳ ಜೊತೆ ಸಿ.ಎಂ ಬೊಮ್ಮಾಯಿ ಮಾತುಕಥೆ.

ಬೆಂಗಳೂರು: ರಾಜ್ಯದ ನಾನಾಕಡೆ ಭಾರೀ ಮಳೆಯಿಂದ ಬೆಳೆ ಹಾನಿಯಾಗಿರುವ ಕುರಿತಂತೆ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಈಗಾಗಲೇ ನಾನು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ಎಲ್ಲೆಲ್ಲಿ ಮಳೆಯಿಂದ ಹಾನಿಗೊಳಗಾಗಿದೆಯೋ ಅಂತಹ ಕಡೆ ಅಧಿಕಾರಿಗಳು ಸಮೀಕ್ಷೆ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಮಾಹಿತಿ ನೀಡಿದರು. ಮಳೆ ಬಂದ ತಕ್ಷಣವೇ ನಾನು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಸಮೀಕ್ಷೆ ನಡೆಸಲು ಸೂಚಿಸಿದ್ದೆ....
- Advertisement -spot_img

Latest News

ಏನಿದು ಪಿಗ್ಮೆಂಟೇಶನ್? ಮುಖದ ಮೇಲೆ ಕಪ್ಪು ಕಲೆಗಳು ಮೂಡಲು ಅಸಲಿ ಕಾರಣವೇನು?

Health Tips: ಬಂಗು ಕಲೆಯನ್ನೇ ಪಿಗ್ಮೆಂಟೇಶನ್ ಅಂತಾ ಹೇಳೋದು. ಹಾಗಾದ್ರೆ ಈ ಕಲೆಗೆ ನಾವು ಯಾವ ರೀತಿ ಚಿಕಿತ್ಸೆ ಪಡೆಯಬೇಕು ಎಂದು ವೈದ್ಯರೇ ವಿವರಿಸಿದ್ದಾರೆ. https://youtu.be/WIvawKO2Qdg ಬಂಗು ಕಲೆ...
- Advertisement -spot_img