Saturday, April 20, 2024

C M HD Kumaraswamy

ಖರ್ಗೆ ಕುರಿತ ಕುಮಾರಸ್ವಾಮಿ ಹೇಳಿಕೆ- ಟ್ವೀಟ್ ಮೂಲಕವೇ ಸಿದ್ದು ಗುದ್ದು

ಬೆಂಗಳೂರು: ಖರ್ಗೆಯವರಿಗೆ ಸಿಎಂ ಆಗೋ ಯೋಗ್ಯತೆ ಇದೆ ಅಂತ ಸಿಎಂ ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ ಇದೀಗ ಸಿದ್ದರಾಮಯ್ಯ ಬೇರೆ ರೀತಿಯೇ ಟ್ವೀಟ್ ಮಾಡಿದ್ದಾರೆ. ಸಿಎಂ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಟ್ವೀಟ್ ಮಾಡಿರೋ ಮಾಜಿ ಸಿಎಂ ಸಿದ್ದು, ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ. ಮಲ್ಲಿಕಾರ್ಜುನ‌ ಖರ್ಗೆಯವರಿಗೆ ಸಿಎಂ ಸ್ಥಾನ ಮಾತ್ರವಲ್ಲ, ಅದಕ್ಕಿಂತಲೂ ಉನ್ನತ ಸ್ಥಾನದ ಅರ್ಹತೆಯಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಸಿಎಂ‌...
- Advertisement -spot_img

Latest News

ನೇಹಾ ಹತ್ಯೆ ಖಂಡಿಸಿ ಬೀದಿಗಿಳಿದ ವಿದ್ಯಾರ್ಥಿ ಶಕ್ತಿ: ಧಾರವಾಡ ಜ್ಯುಬಿಲಿ ವೃತ್ತ ಬಂದ್

Dharwad News: ಧಾರವಾಡ: ನೇಹಾ ಹಿರೇಮಠ ಹತ್ಯೆ ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿ ಶಕ್ತಿ ಬೀದಿಗಿಳಿದು ಹೋರಾಟ ನಡೆಸಿದೆ. ಧಾರವಾಡದ ಪ್ರಮುಖ ವೃತ್ತವಾದ ಆಲೂರು ವೆಂಕಟರಾವ್...
- Advertisement -spot_img