Thursday, December 4, 2025

#c m siddaramaiah

ರೈತರ ಸಮಸ್ಯೆ ಪರಿಹಾರಕ್ಕೆ PMಗೆ CM ಪತ್ರ

ರಾಜ್ಯದಲ್ಲಿ ಕಬ್ಬು ಬೆಳೆಗಾರರು ರಣಕಹಳೆ ಮೊಳಗಿಸಿದ್ದು, ಕಾಂಗ್ರೆಸ್‌ ಸರ್ಕಾರದ ನಿದ್ದೆಗೆಡಿಸಿದೆ. ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಚರ್ಚಿಸಲು, ತುರ್ತು ಭೇಟಿಗೆ ಅವಕಾಶ ನೀಡುವಂತೆ, ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಕಬ್ಬು ಬೆಳೆಗಾರರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಮಾತುಕತೆಗೆ ರಾಜ್ಯ ಸರ್ಕಾರ...

ನವೆಂಬರ್‌ 15ರ ಬಳಿಕ ರಾಜ್ಯದಲ್ಲಿ ಏನಾಗಲಿದೆ?

ನವೆಂಬರ್‌ನಲ್ಲಿ ದಿನಗಳು ಕಳೆದಂತೆ ರಾಜ್ಯ ಕಾಂಗ್ರೆಸ್‌ನಲ್ಲಿ ಮಹಾ ಸ್ಫೋಟದ ಸುಳಿವು ಸಿಗುತ್ತಿದೆ. ನವೆಂಬರ್‌ 15ರ ಬಳಿಕ ಹೊಸ ಆಟದ ಸಂದೇಶವನ್ನು, ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ರವಾನಿಸಿದ್ದರು. ಮತ್ತೆ ಕೋಲಾರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಸುಳಿವು ನೀಡಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಜಿಲ್ಲೆಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಕುರಿತು ಮಾತನಾಡಿದ್ದಾರೆ. ಸಂಪುಟ ಪುನಾರಚನೆ...

ಮುದ್ದೆ, ಕೋಳಿ, ಇಡ್ಲಿ ಗುಟ್ಟೇನು?

ಬಿಜೆಪಿ ನಾಯಕರು ರಾತ್ರಿಯಾದರೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನೆಯಲ್ಲಿ ರಾಗಿ ಮುದ್ದೆ ನಾಟಿ ಕೋಳಿ ತಿನ್ನುತ್ತಾರೆ. ಬೆಳಗ್ಗೆ ಸಿದ್ದರಾಮಯ್ಯ ಮನೆಯಲ್ಲಿ ತಟ್ಟೆ ಇಡ್ಲಿ ತಿನ್ನುತ್ತಿದ್ದಾರೆ. ಈ ಪಕ್ಷ ಹೇಗೆ ಉದ್ಧಾರ ಆಗುತ್ತದೆ?. ಹೀಗಂತ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿರುವ ಯತ್ನಾಳ್, ಮೇಲಿನವರು ಸುಮ್ಮನೆ ಕೂತಿದ್ದಾರೆ. ಈಗ ತಾನು ಹೋದರೆ...

ರಾಜ್ಯದಲ್ಲಿ CM ಚೇಂಜ್‌ ಆದ್ರೆ ಅಹಿಂದ ಪವರ್‌ ತೋರಿಸ್ತೀವಿ..

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಹಿಂದ ಸಂಘಟನೆಗಳ ಬೆಂಬಲ ಮತ್ತಷ್ಟು ಗಟ್ಟಿಯಾಗುತ್ತಿದೆ. ಈಗ ಅಹಿಂದ ಮತ್ತು ದಲಿತ ಸಂಘಟನೆಗಳು ಸಿದ್ದರಾಮಯ್ಯ 5 ವರ್ಷಗಳ ಕಾಲ ಸಿಎಂ ಆಗಿರಬೇಕು ಎಂಬ ಬೇಡಿಕೆಯನ್ನು ಮುಂದಿರಿಸಿ ಪತ್ರ ಚಳವಳಿ ಆರಂಭಿಸಿವೆ. ಸಂಘಟನೆಗಳು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಹುಲ್ ಗಾಂಧಿಗೆ ಪತ್ರ ಬರೆದು, ರಾಜ್ಯದ ಪವರ್ ಶೇರಿಂಗ್ ಕುರಿತು ನಡೆಯುತ್ತಿರುವ ಗೊಂದಲಕ್ಕೆ ತಕ್ಷಣ...

ಸಿದ್ದುಗಾಗಿ ತ್ಯಾಗದ ತೆರೆಮರೆ ಆಟ..?

ಕಾಂಗ್ರೆಸ್ ಹೈಕಮಾಂಡ್‌ ಹೇಳಿದ್ರೆ ಸಚಿವ ಸ್ಥಾನ ತ್ಯಾಗಕ್ಕೂ ಸಿದ್ಧ ಅಂತಾ, ಸಚಿವ ಕೃಷ್ಣಬೈರೇಗೌಡ ಕೆಲ ದಿನಗಳ ಹಿಂದೆ ಹೇಳಿದ್ರು. ಬಳಿಕ ಹಲವು ಸಚಿವರುಗಳು ತಾವೂ ಕೂಡ ಅಂಥಾ ಸಮಯ ಬಂದ್ರೆ ಮಂತ್ರಿಗಿರಿ ಬಿಟ್ಟುಕೊಡುವುದಾಗಿ ಬಹಿರಂಗವಾಗೇ ಹೇಳಿಕೆ ಕೊಟ್ಟಿದ್ರು. ಇದೀಗ ಸಿದ್ದು ಆಪ್ತ ಸಂತೋಷ್‌ ಲಾಡ್‌ ಅವರ ಸರದಿ. ಜಾತಿಗಣತಿಗೆ ಇಡೀ ಸಚಿವ ಸಂಪುಟ ಸದಸ್ಯರು ವಿರೋಧ...

ಸಿದ್ದು ಟೀಂ ಡಿನ್ನರ್ ಪಾಲಿಟಿಗ್ಸ್‌ಗೆ ಮತ್ತೊಂದು ಮುಹೂರ್ತ ಫಿಕ್ಸ್‌!

ನವೆಂಬರ್‌ ಕ್ರಾಂತಿಯ ಮಧ್ಯೆ ಸಿಎಂ ಸಿದ್ದರಾಮಯ್ಯ ಬಣದ ತಂತ್ರಗಾರಿಕೆ ಮುಂದುವರೆದಿದೆ. ಮತ್ತೊಂದು ಡಿನ್ನರ್‌ ಪಾಲಿಟಿಕ್ಸ್‌ಗೆ ಮುಹೂರ್ತ ನಿಗಧಿಯಾಗಿದೆ. ಮಾಜಿ ಸಚಿವ ಕೆ.ಎನ್‌ ರಾಜಣ್ಣ ಮನೆಯಲ್ಲಿ, ನವೆಂಬರ್‌ 7ರಂದು ಔತಣಕೂಟ ಏರ್ಪಡಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ, ಸಿದ್ದು ಬಣದ ಸಚಿವರೆಲ್ಲಾ ಈ ಡಿನ್ನರ್‌ನಲ್ಲಿ ಭಾಗಿಯಾಗಲಿದ್ದಾರೆ. ಅಕ್ಟೋಬರ್‌ 3ರಂದು ಸಿದ್ದು ತಮ್ಮ ನಿವಾಸದಲ್ಲಿ ಔತಣಕೂಟ ಏರ್ಪಡಿಸಿದ್ರು. ಬಳಿಕ ಮೊನ್ನೆಯೂ...

ಸಿದ್ದು 2 ಅಸ್ತ್ರ ಪ್ರಯೋಗ ಸಫಲ ಆಗುತ್ತಾ?

ನವೆಂಬರ್‌ ತಿಂಗಳ ಹೊಸ್ತಿಲಲ್ಲಿ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ, ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಪವರ್‌ ಶೇರಿಂಗ್‌ ವಿಚಾರದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಪರೋಕ್ಷವಾಗಿ ಯುದ್ಧ ಆರಂಭಿಸಿದ್ದಾರೆ. ನಾನೇ 5 ವರ್ಷ ಸಿಎಂ ಅಂತಿದ್ದ ಸಿದ್ದು, ಈಗ ಎಲ್ಲವನ್ನೂ ಹೈಕಮಾಂಡ್‌ ಮೇಲೆ ಹಾಕಿದ್ದಾರೆ. ಹೈಕಮಾಂಡ್ ತೀರ್ಮಾನಿಸಿದ್ರೆ 5 ವರ್ಷ ಸಿಎಂ ನಾನೇ ಎಂದು, ಹೇಳಿರುವುದು ಹಲವು ಚರ್ಚೆಗಳಿಗೆ...

ಮುಂದಿನ ಚುನಾವಣೆಯಲ್ಲಿ ಸಿದ್ದು ಸ್ಪರ್ಧಿಸುತ್ತಾರಾ?

ಸಿಎಂ ಸಿದ್ದರಾಮಯ್ಯ ಮುಂದಿನ ವಿಧಾನಸಭೆ ಚುನಾವಣೆಯಲ್ಲೂ ಸ್ಪರ್ಧಿಸುವುದು ಖಚಿತ. ಹೀಗಂತ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸ್ಪಷ್ಟನೆ ಕೊಟ್ಟಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಲ್ಲಿ ಬಹಳಷ್ಟು ರಾಜಕೀಯ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ನಾವೆಲ್ಲಾ ಕಾಂಗ್ರೆಸ್ ಪಕ್ಷದ ಕಟ್ಟಾಳುಗಳು. ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬುದು ಸುಳ್ಳು. 2028ರ ಚುನಾವಣೆಯಲ್ಲಿಯೂ ಅವರು...

ಉತ್ತರಾಧಿಕಾರಿ ಹೇಳಿಕೆ ಬಳಿಕ ಯತೀಂದ್ರ ಸುಳಿವು

ಕಾಂಗ್ರೆಸ್‌ ಪಕ್ಷದಲ್ಲಿ ಪವರ್‌ ಶೇರಿಂಗ್‌ ಕಿತ್ತಾಟದ ಜೊತೆಗೆ, ಸಿದ್ದರಾಮಯ್ಯರ ರಾಜಕೀಯ ಭವಿಷ್ಯ ಬಗ್ಗೆ ಕೆಲವು ಪ್ರಶ್ನೆಗಳು ಎದುರಾಗಿವೆ. ಈ ಬಗ್ಗೆ ಮೈಸೂರಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಸ್ಪಷ್ಟೀಕರಣ ಕೊಟ್ಟಿದ್ದಾರೆ. ದೇಶದ ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್ಸಿಗೆ ಮತ್ತು ಕರ್ನಾಟಕಕ್ಕೆ ಸಿಎಂ ಸಿದ್ದರಾಮಯ್ಯ ಅನಿವಾರ್ಯ. ಹೀಗಂತ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ....

ನ. 20ಕ್ಕೆ ರಾಹುಲ್‌ ಗಾಂಧಿ ಭೇಟಿ ಬಳಿಕ ಮಹಾಸ್ಫೋಟ?

ಮುಂದಿನ ನವೆಂಬರ್‌ 20ಕ್ಕೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ರೇಸ್ ‌ಕೋರ್ಸ್ ರಸ್ತೆಯ ಕಾಂಗ್ರೆಸ್‌ ಪಕ್ಷದ ಜಾಗದಲ್ಲಿ, ಹೈಬ್ರಿಡ್‌ ಸ್ವರೂಪದ ಬೃಹತ್‌ ಕಚೇರಿ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದೇ ವೇಳೆ ಗಾಂಧಿ ಭಾರತ-100 ಹೆಸರಿನಲ್ಲಿ, ರಾಜ್ಯಾದ್ಯಂತ 100 ಕಾಂಗ್ರೆಸ್‌ ಕಚೇರಿಗಳ ನಿರ್ಮಾಣಕ್ಕೂ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನವೆಂಬರ್‌ ಕ್ರಾಂತಿ ಭಾಗವಾಗಿ ಸಚಿವ...
- Advertisement -spot_img

Latest News

ಶಾರೂಖ್ ಖಾನ್ ನೃತ್ಯಕ್ಕೆ ರೆಸ್ಪಾನ್ಸ್ ನೀಡಿದ ವಧು: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...
- Advertisement -spot_img