Thursday, November 13, 2025

C N Ashwath narayan

ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿಯೇ ಮ್ಯೂಸಿಕಲ್ ಚೇರ್ ಆಗಿದೆ!

ಬಿಜೆಪಿ ಶಾಸಕ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಅವರು, ಸರ್ಕಾರಕ್ಕೆ ನೈತಿಕತೆ ಇದ್ದರೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತಕ್ಷಣವೇ ಕೇಸ್ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ. ಆರ್‌ಎಸ್‌ಎಸ್ ಚಟುವಟಿಕೆ ನಿಷೇಧಿಸುವ ಕುರಿತು ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಬರೆದಿರುವ ಪತ್ರದ ಬಗ್ಗೆ ಇಂದು ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಇಂತಹ ಘೋರ ಕಾರ್ಯ ಮಾಡಿದ...

ಸಿದ್ದರಾಮಯ್ಯನವರನ್ನು ಹೊಡೆದು ಹಾಕುವುದಿರಲಿ, ತಾಕತ್ತಿದ್ದರೆ ಅವರನ್ನು ಮುಟ್ಟಿ ನೋಡಿ: ಪಿ.ಎಂ.ನರೇಂದ್ರಸ್ವಾಮಿ ಸವಾಲ್

Mandya News: ಸಿದ್ದರಾಮಯ್ಯನವರನ್ನು ಹೊಡೆದು ಹಾಕುವುದಿರಲಿ, ತಾಕತ್ತಿದ್ದರೆ ಅವರನ್ನು ಮುಟ್ಟಿ ನೋಡಿ ಎಂದು ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್‌ನವರೇನು ಬಳೆಗಳನ್ನು ತೊಟ್ಟುಕೊಂಡಿಲ್ಲ. ಅವರೂ ಶಕ್ತಿವಂತರೇ. ನಿಮ್ಮ ಗೊಡ್ಡು ಬೆದರಿಕೆಗಳಿಗೆಲ್ಲಾ ಹೆದರೋಕೆ ಇಲ್ಲಿ ಯಾರೂ ಇಲ್ಲ. ಇದು ಅಯೋಗ್ಯತನದ ಪರಮಾವಧಿ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು. ಮಂಡ್ಯದವರ ಗತ್ತು ಪ್ರದರ್ಶಿಸುವುದು...

ಜ. 21ರಿಂದ 29ರವರೆಗೆ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ : ಅಶ್ವತ್ಥನಾರಾಯಣ

ಬೆಂಗಳೂರು: ಜನವರಿ 21ರಿಂದ 29ರವರೆಗೆ ಬಿಜೆಪಿ ವಿಜಯ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಜಯಪುರದ ಸಿಂಧಗಿಯಲ್ಲಿ ಅಭಿಯಾನಕ್ಕೆ ಚಾಲನೆ ಕೊಡಲಿದ್ದಾರೆ ಎಂದು ಸಚಿವ ಸಿ.ಎನ್.ಅಶ್ವತ್ಥನಾರಾಯಣ ಅವರು ಹೇಳಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ...

ರಾಜ್ಯದಲ್ಲಿ ಗಲ್ಫ್ ರಾಷ್ಟ್ರಗಳಿಂದ ಬಂಡವಾಳ ಹೂಡಿಕೆಗೆ ಒಪ್ಪಂದ..!

www.karnatakatv.net : ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಜಿಸಿಸಿ ರಾಷ್ಟ್ರಗಳಿಂದ ಹೂಡಿಕೆದಾರರ ನಿಯೋಗವೊಂದು ಮುಂದಿನ ತಿಂಗಳು ಬೆಂಗಳೂರಿಗೆ ಆಗಮಿಸಲಿದೆ ಎಂದು ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಸೌದಿ ಅರಬೀಯಾ, ಒಮನ್ ಮತ್ತು ಯುಎಇ ರಾಷ್ಟ್ರಗಳ ಹೂಡಿಕೆದಾರರು ಬೆಂಗಳೂರು ಹೊರವಲಯದಲ್ಲಿ ವಿಶ್ವದರ್ಜೆ ಮಟ್ಟದ ಡಿಸೈನ್ ಡಿಸ್ಟ್ರಿಕ್ಟ್ ಸ್ಥಾಪನೆ ಸೇರಿದಂತೆ ಇನ್ನಿತರ ಪ್ರಮುಖ ಹೂಡಿಕೆ ಪ್ರಸ್ತಾಪಗಳಿಗೆ ಒಲವು ತೋರಿವೆ ಎಂದು ಐಟಿ...
- Advertisement -spot_img

Latest News

‘ಸೂಪರ್‌ಸ್ಟಾರ್’ ಆಗಿ ಮೆರೆದು ಭಾರತ ಬಿಟ್ಟು ದುಬೈಗೆ ಶಿಫ್ಟ್ ಆದ ಸ್ಟಾರ್ ನಟ!

ಹುಟ್ಟೂರು ಅಂದ್ರೆ ಸ್ವರ್ಗ, ಒಬ್ಬ ವ್ಯಕ್ತಿಯ ಮೂಲ, ಮನದಾಳದ ನೆಮ್ಮದಿ. ಈ ಮಾತು ಎಲ್ಲರಿಗೂ ಗೊತ್ತು. ಆದರೆ ಇದೇ ಹುಟ್ಟೂರನ್ನೇ ಬಿಟ್ಟು ಹೊರಟಿದ್ದಾರೆ ಕಾಲಿವುಡ್‌ನ ಸೂಪರ್...
- Advertisement -spot_img