Saturday, August 1, 2026

C N Ashwath narayan

ಕಾಂಗ್ರೆಸ್ ಮುಗಿಸೋಕೆ ಖರ್ಗೆ ಒಬ್ರೇ ಸಾಕು! | CN Ashwath Narayan Kannada Podcast |

Political News: ಬಿಜೆಪಿ ಹಿರಿಯ ನಾಯಕ ಸಿ.ಎನ್.ಅಶ್ವತ್ಥ ನಾರಾಯಣ ಅವರು, ಸಂದರ್ಶನದಲ್ಲಿ ಮಾತನಾಡಿದ್ದು, ಹಲವು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. https://youtu.be/8dyLJHkzD4I ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ವಿರುದ್ಧ, ಆರ್‌ಎಸ್‌ಎಸ್ ವಿರುದ್ಧ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅಶ್ವತ್ಥ ನಾರಾಯಣ, ಅವರನ್ನು ಮಾತನಾಡಲು ಬಿಡಬೇಕು. ಎಷ್ಟು ಬೇಕೋ ಅಷ್ಟು ಮಾತನಾಡಲಿ, ಅದಕ್ಕೆ ನಾವು ಪ್ರತಿಕ್ರಿಯಿಸುವುದಿಲ್ಲ. ಏಕೆಂದರೆ, ಕಾಂಗ್ರೆಸ್ ಮುಗಿಸಲು ಪ್ರಿಯಾಂಕ್ ಖರ್ಗೆ...

Haveri News: ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಶ್ರೀನಿವಾಸ ಮಾನೆ ಚಾಲನೆ

Haveri News: ಹಾವೇರಿ: ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಶ್ರೀನಿವಾಸ ಮಾನೆ ಅವರು ಭಾನುವಾರ ಹಾನಗಲ್ ತಾಲೂಕ್ ಆಸ್ಪತ್ರೆಯಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಪೋಲಿಯೋ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಪೋಲಿಯೋ ನಿರ್ಮೂಲನೆಗೆ ಸರ್ಕಾರ ನಿರಂತರವಾಗಿ ವಿಶೇಷ ಅಭಿಯಾನಗಳನ್ನು ಹಮ್ಮಿಕೊಳ್ಳುತ್ತಿದ್ದು ಯಾವುದೇ ಮಗು ಲಸಿಕೆಯಿಂದ ವಂಚಿತರಾಗಬಾರದು ಪಾಲಕರು ಆರೋಗ್ಯ...

ಕಾಂಗ್ರೆಸ್ ನಿಂದ ಬೆಲೆ ಏರಿಕೆ ಜನ್ರಿಗೆ ಹೊರೆ! CN Ashwath Narayan Kannada Podcast

Political News: ಬಿಜೆಪಿ ಹಿರಿಯ ನಾಯಕ ಅಶ್ವತ್ಥ ನಾರಾಯಣ್ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಾಗುತ್ತಿರುವ ಸಮಸ್ಯೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. https://youtu.be/1Fz5bpeNeg8 ಕಾಂಗ್ರೆಸ್ ಸರ್ಕಾರದವರು ಅಭಿವೃದ್ಧಿಯೂ ಮಾಡುತ್ತಿಲ್ಲ, ಆಡಳಿತವೂ ಉತ್ತಮವಿಲ್ಲ. ಬೆಲೆ ಏರಿಕೆಯಾಗಿದೆ. ಆದರೆ ಅದು ಆಗಬಾರದಿತ್ತು. ಇದರಿಂದ ಅವರು ಸಾಲ ಭರಿಸಲು, ನಷ್ಟ ಸರಿದೂಗಿಸಲು ಪ್ರಯತ್ನಿಸುತ್ತಿದ್ದಾರೆ....

ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿಯೇ ಮ್ಯೂಸಿಕಲ್ ಚೇರ್ ಆಗಿದೆ!

ಬಿಜೆಪಿ ಶಾಸಕ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಅವರು, ಸರ್ಕಾರಕ್ಕೆ ನೈತಿಕತೆ ಇದ್ದರೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತಕ್ಷಣವೇ ಕೇಸ್ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ. ಆರ್‌ಎಸ್‌ಎಸ್ ಚಟುವಟಿಕೆ ನಿಷೇಧಿಸುವ ಕುರಿತು ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಬರೆದಿರುವ ಪತ್ರದ ಬಗ್ಗೆ ಇಂದು ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಇಂತಹ ಘೋರ ಕಾರ್ಯ ಮಾಡಿದ...

ಸಿದ್ದರಾಮಯ್ಯನವರನ್ನು ಹೊಡೆದು ಹಾಕುವುದಿರಲಿ, ತಾಕತ್ತಿದ್ದರೆ ಅವರನ್ನು ಮುಟ್ಟಿ ನೋಡಿ: ಪಿ.ಎಂ.ನರೇಂದ್ರಸ್ವಾಮಿ ಸವಾಲ್

Mandya News: ಸಿದ್ದರಾಮಯ್ಯನವರನ್ನು ಹೊಡೆದು ಹಾಕುವುದಿರಲಿ, ತಾಕತ್ತಿದ್ದರೆ ಅವರನ್ನು ಮುಟ್ಟಿ ನೋಡಿ ಎಂದು ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್‌ನವರೇನು ಬಳೆಗಳನ್ನು ತೊಟ್ಟುಕೊಂಡಿಲ್ಲ. ಅವರೂ ಶಕ್ತಿವಂತರೇ. ನಿಮ್ಮ ಗೊಡ್ಡು ಬೆದರಿಕೆಗಳಿಗೆಲ್ಲಾ ಹೆದರೋಕೆ ಇಲ್ಲಿ ಯಾರೂ ಇಲ್ಲ. ಇದು ಅಯೋಗ್ಯತನದ ಪರಮಾವಧಿ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು. ಮಂಡ್ಯದವರ ಗತ್ತು ಪ್ರದರ್ಶಿಸುವುದು...

ಜ. 21ರಿಂದ 29ರವರೆಗೆ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ : ಅಶ್ವತ್ಥನಾರಾಯಣ

ಬೆಂಗಳೂರು: ಜನವರಿ 21ರಿಂದ 29ರವರೆಗೆ ಬಿಜೆಪಿ ವಿಜಯ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಜಯಪುರದ ಸಿಂಧಗಿಯಲ್ಲಿ ಅಭಿಯಾನಕ್ಕೆ ಚಾಲನೆ ಕೊಡಲಿದ್ದಾರೆ ಎಂದು ಸಚಿವ ಸಿ.ಎನ್.ಅಶ್ವತ್ಥನಾರಾಯಣ ಅವರು ಹೇಳಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ...

ರಾಜ್ಯದಲ್ಲಿ ಗಲ್ಫ್ ರಾಷ್ಟ್ರಗಳಿಂದ ಬಂಡವಾಳ ಹೂಡಿಕೆಗೆ ಒಪ್ಪಂದ..!

www.karnatakatv.net : ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಜಿಸಿಸಿ ರಾಷ್ಟ್ರಗಳಿಂದ ಹೂಡಿಕೆದಾರರ ನಿಯೋಗವೊಂದು ಮುಂದಿನ ತಿಂಗಳು ಬೆಂಗಳೂರಿಗೆ ಆಗಮಿಸಲಿದೆ ಎಂದು ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಸೌದಿ ಅರಬೀಯಾ, ಒಮನ್ ಮತ್ತು ಯುಎಇ ರಾಷ್ಟ್ರಗಳ ಹೂಡಿಕೆದಾರರು ಬೆಂಗಳೂರು ಹೊರವಲಯದಲ್ಲಿ ವಿಶ್ವದರ್ಜೆ ಮಟ್ಟದ ಡಿಸೈನ್ ಡಿಸ್ಟ್ರಿಕ್ಟ್ ಸ್ಥಾಪನೆ ಸೇರಿದಂತೆ ಇನ್ನಿತರ ಪ್ರಮುಖ ಹೂಡಿಕೆ ಪ್ರಸ್ತಾಪಗಳಿಗೆ ಒಲವು ತೋರಿವೆ ಎಂದು ಐಟಿ...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img