Thursday, January 16, 2025

C P Yogeshwar

ಕನ್ವರ್ಟಡ್ ಕಾಂಗ್ರೆಸ್ ಜೆಂಟಲ್ ಮೆನ್: ಯೋಗೇಶ್ವರ್ ಹೆಸರು ಹೇಳದೇ ವಾಗ್ದಾಳಿ ನಡೆಸಿದ ದೇವೇಗೌಡರು

Political News: ಪರೋಕ್ಷವಾಗಿ ಸಿಪಿ ಯೋಗೇಶ್ವರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಪ್ರಧಾನಿಗಳು, ಪಕ್ಷಾಂತರ ಮಾಡಿದ ಅವರನ್ನು ಕನ್ವರ್ಟಡ್ ಕಾಂಗ್ರೆಸ್ ಜೆಂಟಲ್ ಮೆನ್ ಎಂದು ಟೀಕಿಸಿದರು. ದೇವೇಗೌಡರ ಕೈ ನಡುಗುತ್ತವೆ, ಅವರು ಪ್ರಚಾರಕ್ಕೆ ಬರುತ್ತಾರಂತೆ.. ಹಾಗಂತೆ ಕನ್ವರ್ಟಡ್ ಕಾಂಗ್ರೆಸ್ ಜೆಂಟಲ್ ಮೆನ್ ಹೇಳುತ್ತಾರೆ. ನಾನು ಪ್ರಚಾರಕ್ಕೆ ಬರುತ್ತೇನೆ. ಹನ್ನೊಂದನೇ ತಾರೀಖಿನವರೆಗೂ ಪ್ರಚಾರಕ್ಕೆ ಬರುತ್ತೇನೆ ಎಂದು ಅವರು...

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ವಿಜಯ ಪತಾಕೆ ಹಾರಿಸುವುದು ಗ್ಯಾರಂಟಿ: ಸಿಎಂ ಸಿದ್ದರಾಮಯ್ಯ

Political News: ಇಂದು ಚೆನ್ನಪಟ್ಟಣದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ ಮಾಡಿದ್ದು, ಯೋಗೇಶ್ವರ್‌ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸಾಥ್ ಕೊಟ್ಟಿದ್ದಾರೆ. ನಾಮಪತ್ರ ಸಲ್ಲಿಸಿದ ಬಳಿಕ, ರೋಡ್ ಶೋ ಮಾಡಿ, ಯೋಗೇಶ್ವರ್ ಪರ ಮತಯಾಚನೆ ಮಾಡಿದರು. https://youtu.be/h5JACnQ3SP8 ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಇಂದು ಚನ್ನಪಟ್ಟಣದಲ್ಲಿ ಸೇರಿರುವ ಜನಸಾಗರವೇ ಉಪಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಅವರ...

ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಸಿದ ಸಿ.ಪಿ.ಯೋಗೇಶ್ವರ್: ಸೈನಿಕನಿಗೆ ಸಿಎಂ, ಡಿಸಿಎಂ ಸಾಥ್

Haveri: ಹಾವೇರಿ: ಶಿಗ್ಗಾವಿ ಉಪ ಚುನಾವಣೆ ಹಿನ್ನೆಲೆ, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಶಿಗ್ಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಕುಟುಂಬಸ್ಥರ ಜೊತೆ ಬಂದು, ಭರತ್ ನಾಮಪತ್ರ ಸಲ್ಲಿಸಿದ್ದಾರೆ. ನಾಳೆ ಬೃಹತ್ ರೋಡ್ ಶೋ ಮೂಲಕ ಬಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ. Channapattana: ಇನ್ನೊಂದೆಡೆ ಚೆನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದು, ಸಿಎಂ...

Political News: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ್ ರಾಜೀನಾಮೆ

Hubli News: ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ ಅವರು ಇಂದು ತಮ್ಮ ಸದಸ್ಯ ಸ್ಥಾನಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡಿದರು. ಹುಬ್ಬಳ್ಳಿಯ ಪಿಂಟೋ ರಸ್ತೆಯಲ್ಲಿರುವ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿ ತಮ್ಮ ಸದಸ್ಯ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದರು. https://youtu.be/w95LODLBiOA ರಾಜೀನಾಮೆ ಪತ್ರ ಸ್ವೀಕರಿಸಿ...

ಬಿಜೆಪಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ಗೆ ಪಿತೃ ವಿಯೋಗ

Political News: ಬಿಜೆಪಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ಗೆ ಪಿತೃ ವಿಯೋಗವಾಗಿದ್ದು, ಯೋಗಿಶ್ವರ್ ತಂದೆ ಪುಟ್ಟ ಮಾದೇಗೌಡ(89) ನಿಧನರಾಗಿದ್ದಾರೆ. https://youtu.be/rDbUGVl7Jj0 ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ, ಪುಟ್ಟ ಮಾದೇಗೌಡ ನಿಧನರಾಗಿದ್ದಾರೆ. https://youtu.be/KNCQNSg8H4w ನಿನ್ನೆ ಮೃತರಾಗಿದ್ದು, ಇಂದು ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಅವರ ಅಂತ್ಯಕ್ರಿಯೆ ನಡೆದಿದೆ. ಪುಟ್ಟ ಮಾದೇಗೌಡರು ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. https://youtu.be/e5AS-8dwF2Q

ಮದ್ದೂರಿನಲ್ಲಿ ಜಯಭೇರಿ ಬಾರಿಸಲೇಬೇಕೆಂದು ಪಣತೊಟ್ಟ ಬಿಜೆಪಿ: ಕ್ಷೇತ್ರಕ್ಕೆ ಕೇಂದ್ರ ಸಚಿವರ ಭೇಟಿ..

ರಾಜ್ಯ ವಿಧಾನಸಭೆ ಚುನಾವಣೆಗೆ ಎಲ್ಲ ಪಕ್ಷಗಳು ಭರದಿಂದ ತಯಾರಿ ನಡೆಸುತ್ತಿದೆ. ಕಾಂಗ್ರೆಸ್‌ನ ರಾಹುಲ್ ಆ್ಯಂಡ್ ಟೀಮ್ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ರೆ, ಜೆಡಿಎಸ್‌ನವರು ಗ್ರಾಮ ವಾಸ್ತವ್ಯಕ್ಕೆ ಸಜ್ಜಾಗುತ್ತಿದ್ದಾರೆ. ಅದೇ ರೀತಿ ಬಿಜೆಪಿಯ ಪ್ರಚಾರದ ಭರಾಟೆ ಜೋರಾಗಿಯೇ ಇದೆ. ಇದೇ ಕಾರಣಕ್ಕೆ ಕೇಂದ್ರ ಬಿಜೆಪಿ ಸಚಿವರು ಮಂಡ್ಯದ ಮದ್ದೂರು ವಿಧಾನ ಸಭೆ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಕೇಂದ್ರ...

ಮೋದಿ ಪ್ರಮಾಣವಚನಕ್ಕೆ ಕುಮಾರಣ್ಣ- ಜೆಡಿಎಸ್ ಮರ್ಮವೇನು..?

ನೋಡ್ರಿ ಮೋದಿ ಮತ್ತೆ ಪ್ರಧಾನಿಯಾದ್ರೆ ನಾನು ರಾಜಕೀಯ ನಿವೃತ್ತಿ ಪಡೀತೀನಿ ಅಂತ ಫಲಿತಾಂಶಕ್ಕೂ ಮೊದಲು ಹೆಚ್.ಡಿ ರೇವಣ್ಣ ಅಬ್ಬರಿಸಿದ್ರು. ಆದ್ರೆ, ಫಲಿತಾಂಶ ಬಂದ್ಮೇಲೆ ರೇವಣ್ಣ ಮಾಧ್ಯಮದವರ ಹತ್ತಿರನೂ ಸುಳೀತಿಲ್ಲ. ಯಾವಾಗ ಸ್ವಾಮಿ ರಾಜಕೀಯ ನಿವೃತ್ತಿ ತಗೋತೀರಾ ಅಂತ ಕೇಳೋದಕ್ಕೂ ಸಿಗ್ತಿಲ್ಲ. ಇತ್ತ ಮೋದಿ ವಿರುದ್ಧ ವಾಗ್ದಾಳಿ ನಡೆಸಿ ದೋಸ್ತಿ ಪಕ್ಷ 22 ಸೀಟ್ ಗೆಲ್ಲುತ್ತೆ....
- Advertisement -spot_img

Latest News

Kannada Fact Check: 9 ವರ್ಷದ ಮಗು ಗರ್ಭಿಣಿ..? ಇದು ನಿಜಾನಾ…?

Kannada Fact Check: 9 ವರ್ಷದ ಬಾಲಕಿ ಗರ್ಭಿಣಿಯಾಗಿರುವಂತೆ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋವೊಂದು ಹರಿದಾಡುತ್ತಿದೆ. ಹಲವರು ಈ ವೀಡಿಯೋವನ್ನು ಸತ್ಯವೆಂದು ನಂಬಿದ್ದಾರೆ. ಆದರೆ ಇದು ಸತ್ಯವಲ್ಲ. ಹಾಾಗಾದ್ರೆ...
- Advertisement -spot_img