Friday, July 3, 2026

c s niranjan

ಅಭಿವೃದ್ಧಿ ಕುರಿತು ಮಾತನಾಡಲು ಅರ್ಹತೆ ಬೇಕು : ಪುರಸಭಾ ಸದಸ್ಯ ಕುಮಾರ್

www.karnatakatv.net: ಗುಂಡ್ಲುಪೇಟೆ: ಕ್ಷೇತ್ರದ ಅಭಿವೃದ್ಧಿ ಕುರಿತಂತೆ ಮಾತನಾಡಲು ಅರ್ಹತೆ ಮತ್ತು ಬದ್ಧತೆ ಇರಬೇಕು. ಗೆದ್ದವರೆಲ್ಲ ಸಾಧಕರಾಗುವುದಿಲ್ಲ ಕ್ಷೇತ್ರದ ಅಭಿವೃದ್ಧಿಗೆ ಶಾಸಕ ಸಿ.ಎಸ್.ನಿರಂಜನ್ ಕುಮಾರ್ 200 ಕೋಟಿಗೂ ಹೆಚ್ಚು ಅನುದಾನವನ್ನು ತಂದಿದ್ದೇನೆ ಎಂದು ಹೇಳಿಕೆ ನೀಡುವ ಬದಲು ಧಾಖಲೆ ತೋರಿಸಲಿ ಎಂದು ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ ಕಳೆದ...

ಆಲಂಬೂರು ಯೋಜನೆಯಡಿ ಉಳಿದ ಕೆರೆಗಳಿಗೂ ನೀರು ತುಂಬಿಸಲಾಗುವುದು ; ಶಾಸಕ ಸಿ.ಎಸ್. ನಿರಂಜನ್

www.karnatakatv.net : ಗುಂಡ್ಲುಪೇಟೆ : ಗಾಂಧಿಗ್ರಾಮ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವ ಕಾರ್ಯವು ಪ್ರಗತಿಯಲ್ಲಿದ್ದು ತಾಲೂಕಿನ ಹಲವು ಕೆರೆಗಳು ಭರ್ತಿಯಾಗಿದ್ದು ಆಲಂಬೂರು ಯೋಜನೆಯಡಿ ಉಳಿದ ಕೆರೆಗಳಿಗೂ ನೀರು ತುಂಬಿಸಲಾಗುವುದು ಎಂದು ಗುಂಡ್ಲುಪೇಟೆ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ತಿಳಿಸಿದರು. ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.. ಅಭಿವೃದ್ಧಿ ಕೆಲಸಗಳು...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img