Sunday, August 16, 2026

C.Sathyabhama

ಪೊಲೀಸ್ ಇಲಾಖೆ ಎಂದ್ರೆ ಶಿಸ್ತು ಹೆಚ್ಚು ಹುತಾತ್ಮರ ದಿನಾಚರಣೆಯಲ್ಲಿ ಡಿಸಿ ಸಿ. ಸತ್ಯಭಾಮ ಬಣ್ಣನೆ

Hassan News: ಹಾಸನ: ಪೊಲೀಸ್ ಇಲಾಖೆ ಎಂದರೇ ಹೆಚ್ಚು ಶಿಸ್ತನ್ನು ಪಾಲಿಸುತ್ತಾರೆ. ಕರ್ತವ್ಯದ ವೇಳೆ ಸಾವನಪ್ಪಿದ ಹುತಾತ್ಮರಾದವರಿಗೆ ಗೌರವ ಸಲ್ಲಿಸುವುದು ನಮ್ಮ ಆಧ್ಯ ಕರ್ತವ್ಯ ಎಂದು ಜಿಲ್ಲಾಧಿಕಾರಿ ಸಿ. ಸತ್ಯಭಾಮ ತಿಳಿಸಿದರು. ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಹಾಸನ ಜಿಲ್ಲಾ ಪೊಲೀಸ್ ನಿಂದ ಹಮ್ಮಿಕೊಳ್ಳಲಾಗಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಉದ್ದೇಶಿಸಿ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img