Sunday, September 8, 2024

C.T.Ravi

Udupi News: ಭೂಮಿಯ ದಾಖಲೆ ನೀಡುವಾಗ ಲಂಚ ಸ್ವೀಕರಿಸುತ್ತಿದ್ದ ಪಿಡಿಒ ಲೋಕಾಯುಕ್ತ ಬಲೆಗೆ

Udupi News: ಬ್ರಹ್ಮಾವರ: ಭೂಮಿಯ 9 ಮತ್ತು 11 ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್‌ ಉಲ್ಲಾ ಬೇಗ್‌ ಹಾಗೂ ಬಿಲ್‌ ಕಲೆಕ್ಟರ್‌ ಸಂಜಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರವಿ ಡಿಲಿಮಾ ಅವರಿಂದ 13,300 ರೂ. ಪಡೆಯುತ್ತಿದ್ದಾಗ ಕಾರ್ಯಾಚರಣೆ ನಡೆದಿದೆ. ಲೋಕಾಯುಕ್ತ ಎಸ್‌ಪಿ ನಟರಾಜ್‌ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಕೆ.ಸಿ. ಪ್ರಕಾಶ್‌ ಅವರ...

ಎಫ್‍ಐಆರ್‌ನಲ್ಲಿ ಸಚಿವರ ಹೆಸರಿಲ್ಲ: ಸಿ.ಟಿ.ರವಿ ಆಕ್ಷೇಪ

Political News: ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಇವತ್ತಿಗೆ 4 ದಿನ ಕಳೆದಿದೆ. ಆದರೂ ಎಫ್‍ಐಆರ್‍ನಲ್ಲಿ ಸಚಿವರ ಹೆಸರು ಉಲ್ಲೇಖಿಸಿಲ್ಲ; ಎಫ್‍ಐಆರ್‍ನಲ್ಲಿ ಕೊಲೆ ಮೊಕದ್ದಮೆ ಎಂದು ದಾಖಲಿಸಿಲ್ಲ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ...

ಲವ್ ಜಿಹಾದ್ ಜಾಲ ವ್ಯಾಪಕವಾಗಿದೆ, ದೊಡ್ಡಮಟ್ಟದ ತನಿಖೆಯಾಗಬೇಕು: ಸಿ.ಟಿ.ರವಿ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯಲ್ಲಿ ಐದು ಲವ್ ಜಿಹಾದ್ ಪ್ರಕರಣ ನಡೆದಿವೆ. ಇದೆಲ್ಲವನ್ನೂ ನೋಡಿದರೇ ಲವ್ ಜಿಹಾದ್ ಯೋಜನಾ ಬದ್ಧವಾಗಿ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು‌. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಿಜವಾದ...

ಇವರು ಯಾವುದಾದರೂ‌ ಸಂಘಟನೆಯಲ್ಲಿ ಹೋರಾಡಿರೋ ಐಡೆಂಟಿಟಿ‌ ಇದ್ಯಾ?: ಯತೀಂದ್ರ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Political News: ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಬಿಜೆಪಿ, ಜೆಡಿಎಸ್ ಸಭೆ ನಡೆದಿದ್ದು, ಸಭೆಯ ವೇದಿಕೆ ಮೇಲೆ ರಾಜ್ಯ ಬಿಜೆಪಿ ಚುನಾವಣೆ ಉಸ್ತುವಾರಿ ರಾಧಾಮೊಹನ್ ದಾಸ್ ಅಗರವಾಲ್, ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ , ಮಾಜಿ ಸಿಎಂ ಕುಮಾರಸ್ವಾಮಿ , ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ‌, ಬಿಜೆಪಿ...

ಕಾಂಗ್ರೆಸ್‌ಗೆ ನೋ ವಿಷನ್, ನೋ ಮಿಷನ್. ಕರ್ನಾಟಕ ಕಾಂಗ್ರೆಸ್ ಬರೀ ಪರ್ಸೆಂಟೇಜ್‌ಗೆ ಸೀಮಿತ ಆಗಿದೆ: ಸಿ.ಟಿ.ರವಿ

Political News: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿ.ಟಿ.ರವಿ, ಕಾಂಗ್ರೆಸ್ ಈ ಲೋಕಸಭಾ ಚುನಾವಣೆಯಲ್ಲಿ ಯಾರ ನೇತೃತ್ವದಲ್ಲಿ ಈ ಚುನಾವಣೆ ಸ್ಪರ್ಧೆ ಮಾಡ್ತೀವಿ ಅಂತ. ಕಾಂಗ್ರೆಸ್ ಬಂದಿಲ್ಲ, ಇಂಡಿ ಒಕ್ಕೂಟವೂ ಬಂದಿಲ್ಲ. ಯಾರ ನೇತೃತ್ವದಲ್ಲಿ ಚುನಾವಣೆ ಎದುರಿಸ್ತೀವಿ ಅಂತ ಸ್ಪಷ್ಟನೆ ಇಲ್ಲ. ಯಾವ ಪಾಲಿಸಿ ಇಟ್ಟುಕೊಂಡು ಜನರ ಮುಂದೆ ಹೋಗಬೇಕು ಅನ್ನೋ ನೀತಿಯೇ ಇಲ್ಲ. ಅವರದ್ದು...

ಮೋದಿ ಅಲೆಯಲ್ಲಿ ಯಾರೇ ನಿಂತರೂ ಸೋಲು ಗ್ಯಾರಂಟಿ: ಸಿ.ಟಿ.ರವಿ

Political News: ಕರ್ನಾಟಕ ಟಿವಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಮಾಜಿ ಸಚಿವ ಸಿ.ಟಿ.ರವಿ, ಮೋದಿ ಅಲೆಯಲ್ಲಿ ಯಾರೇ ನಿಂತರೂ ಸೋಲು ಗ್ಯಾರಂಟಿ ಎಂದಿದ್ದಾರೆ. ಸದ್ಯ ರಾಷ್ಟ್ರದಲ್ಲಿ ಮೋದಿ ಅಲೆ ಇದೆ. ಅದರಲ್ಲೂ ರಾಮಮಂದಿರ ನಿರ್ಮಾಣವಾದ ಬಳಿಕ, ಮೋದಿ ಅಲೆ ಹೆಚ್ಚಾಗಿದೆ. ರಾಮಮಂದಿರ ಅನುಭವವನ್ನು ವರ್ಣಿಸಲು ಅಸಾಧ್ಯ. ಜನ ರಾಮಲಲ್ಲಾನನ್ನು ಟಿವಿ ಸ್ಕ್ರೀನ್‌ನಲ್ಲಿ ನೋಡಿ, ಪೂಜೆ ಮಾಡಿದ್ದಾರೆ....

ದೇಶದ ಜನ ಬಿಜೆಪಿಗೆ ಯಾಕೆ ಓಟ್ ಹಾಕಬೇಕು..? ಸಿ.ಟಿ.ರವಿ ಹೇಳಿದ್ದೇನು..?

Political News: ಕರ್ನಾಟಕ ಟಿವಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ದೇಶದ ಜನ ಲೋಕಸಭೆ ಚುನಾವಣೆಯಲ್ಲಿ ಯಾಕೆ ಬಿಜೆಪಿಗೆ ಓಟ್ ಹಾಕಬೇಕು ಅನ್ನೋ ಬಗ್ಗೆ ಮಾತನಾಡಿದ್ದಾರೆ. https://youtu.be/dvhf_LmTFEE ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿ ಸರ್ಕಾರ ಮಾಡಿರುವಂಥ ಕೆಲಸಗಳನ್ನು ನೋಡಿ ಜನರು ನಮಗೆ ಓಟ್ ಹಾಕಬೇಕು. ಜನಪರವಾದ ಕೆಲಸ, ಜಗತ್ತಿನಲ್ಲಿ...

ಕಾಂಗ್ರೆಸ್ ಅವನತಿಗೆ ಕಾರಣವೇನು..? ಈ ಬಗ್ಗೆ ಸಿ.ಟಿ.ರವಿ ಹೇಳಿದ್ದೇನು..?

Political News: ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿರುವ ಮಾಜಿ ಸಚಿವ ಸಿ.ಟಿ.ರವಿ ಕಾಂಗ್ರೆಸ್ ಪಕ್ಷದ ಅವನತಿಗೆ ಕಾರಣವೇನು ಅನ್ನೋ ಬಗ್ಗೆ ಮಾತನಾಡಿದ್ದಾರೆ. https://youtu.be/h1TawMlYvrY ಯಾವಾಗ ಕಾಂಗ್ರೆಸ್ ತನ್ನ ವಿಚಾರವನ್ನು ಕಳೆದುಕೊಳ್ಳುತ್ತ ಬಂತೋ, ಆವಾಗಲೇ ಕಾಂಗ್ರೆಸ್ ಅವನತಿ ಆರಂಭವಾಯಿತು. ಕಾಂಗ್ರೆಸ್ ನಿರಂತರ ಹಗರಣ ಮಾಡಿತು. ಒಂದು ಕುಟುಂಬದ ಕಪಿಮುಷ್ಠಿಯಿಂದ ಹೊರಗೆ ಬರಬಾರದು, ನಮ್ಮ ಕಪಿಮುಷ್ಠಿಯಲ್ಲೇ ಇಟ್ಟುಕೊಳ್ಳಬೇಕು ಅನ್ನೋದು ಕಾಂಗ್ರೆಸ್...

ಬಿಜೆಪಿ ಸೋಲಿಗೆ ಕಾರಣವೇನು ಮತ್ತು ಕಾರಣರು ಯಾರು ಅನ್ನೋ ಬಗ್ಗೆ ಸಿ.ಟಿ.ರವಿ ಹೇಳಿದ್ದೇನು..?

Political News: ಕರ್ನಾಟಕ ಟಿವಿಯ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಕಾರಣವೇನು ಮತ್ತು ಕಾರಣರು ಯಾರು ಅನ್ನೋ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=YFOtpUYH6hU ರಾಜ್ಯದಲ್ಲಿ ವಿರೋಧ ಪಕ್ಷದ ಅಲೆ, ನಮ್ಮ ಸಮಯೋಚಿತವಲ್ಲದ ನಿರ್ಧಾರ ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಕಾರಣವಾಯ್ತು. ಇದನ್ನು ನಾವು ತಪ್ಪು ನಿರ್ಧಾರ ಅಂತ ಹೇಳುವುದಿಲ್ಲ. ಸಮಯೋಚಿತವಲ್ಲದ ನಿರ್ಧಾರ ಎನ್ನುತ್ತೇನೆ. ಆದರೆ...

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರಾ ಅನ್ನೋ ಪ್ರಶ್ನೆಗೆ ಸಿ.ಟಿ.ರವಿ ಕೊಟ್ಟ ಉತ್ತರವೇನು..?

Political News: ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. https://youtu.be/QeDriVwbq4Y ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಅಂದ್ರೆ ಈಗಲೇ ಆಗಬೇಕು. ಇಲ್ಲದಿದ್ದಲ್ಲಿ ಎಂದಿಗೂ ಸಿಎಂ ಆಗಲು ಸಾಧ್ಯವಿಲ್ಲ. ಯಾಕಂದ್ರೆ ನಾವು ಮಾಡಿದ ತಪ್ಪನ್ನು ತಿದ್ದಿಕೊಂಡಿದ್ದೇವೆ. ಎನ್‌ಡಿಎ ಭಾಗವಾಗಿ ಜೆಡಿಎಸ್ ನಮ್ಮ ಜೊತೆಗಿದೆ. ಅಲ್ಲದೇ ಕಾಂಗ್ರೆಸ್ ಕುಸಿತ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img