Monday, April 14, 2025

C.T.Ravi

Political News: ಬ್ರಿಟಿಷರು ದುಪ್ಪಟ್ಟು ಕಪ್ಪ ಕಾಣಿಕೆ ಕಸಿದಂತೆ ಕಾಂಗ್ರೆಸ್ಸಿಗರು ಹಣ ಕೀಳುತ್ತಿದ್ದಾರೆ: ಸಿ.ಟಿ.ರವಿ

Political News: ಮಂಡ್ಯದಲ್ಲಿ ಕಾಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯದಲ್ಲಿ ಎಲ್ಲದರ ದರ ಏರಿಕೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇಂದು ಮಂಡ್ಯ ಜಿಲ್ಲೆಯಲ್ಲಿ ಜನಾಕ್ರೋಶ ಯಾತ್ರೆ ಹಮ್ಮಿಕೊಂಡಿದ್ದು, ಈ ಯಾತ್ರೆಯಲ್ಲಿ ಬಿಜೆಪಿ ನಾಯಕರು ಭಾಗವಹಿಸಿದ್ದರು. ಈ ವೇಳೆ ಮಾಧ್ಯಮದ ಜತೆ ಮಾತನಾಡಿರುವ ಸಿ.ಟಿ.ರವಿ, ಅಭಿವೃದ್ಧಿಯ ಹೆಸರಿನಲ್ಲಿ ಲೂಟಿ ಹೊಡೆದು ಕೋಟೆ ಕಟ್ಟಲು ಹೊರಟಿರುವ ಕಾಂಗ್ರೆಸ್ಸಿಗರೇ.....

ಲಕ್ಷ್ಮೀ ಹೆಬ್ಬಾಳ್ಳರ್‌, ಸಿ.ಟಿ.ರವಿ ಪ್ರಕರಣದ ಇತ್ಯರ್ಥಕ್ಕೆ ಸಿದ್ಧ: ಸಭಾಪತಿ ಹೊರಟ್ಟಿ

Hubli News: ಹುಬ್ಬಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹಾಗೂ ಸಿ.ಟಿ. ರವಿ ಪ್ರಕರಣಕ್ಕೆ ಇತಿಶ್ರೀ ಹಾಡಬೇಕೆಂದಿದ್ದೆ ಆದರೆ ಅದು ಆಗಿಲ್ಲ. ಅವರು ತಯಾರಿದ್ದೇರೆ ಈಗಲೂ ನಾನು ರೆಡಿ ಇದ್ದೇನೆ. ಇಡೀ ಪ್ರಕರಣವನ್ನು ಇಷ್ಟಕ್ಕೆ ಮುಗಿಸಿ ಮುಂದೆ ಸಾಗಬೇಕೆಂದು ಬಯಸಿದ್ದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.. ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿ.ಟಿ. ರವಿ...

ಸಿ.ಟಿ.ರವಿ ಪ್ರಕರಣ; ಬಿಜೆಪಿಗೆ ಮಹತ್ವದ ಸಲಹೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

Political News: ಹಾಸನ: ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಬಿಜೆಪಿ ಸ್ನೇಹಿತರು ಸರಿಯಾದ ರೀತಿಯಲ್ಲಿ ಕಾನೂನು ಹೋರಾಟ ಮಾಡಿದರೆ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ಪೊಲೀಸ್ ಅಧಿಕಾರಿಗಳೆಲ್ಲಾ ಸಸ್ಪೆಂಡ್ ಆಗುತ್ತಾರೆ ಎಂದರು. ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು;...

Political News: ಬೆಳಗಾವಿಯಲ್ಲಿ ಸಿ.ಟಿ.ರವಿ ವಿರುದ್ಧ ಹೆಬ್ಬಾಳ್ಕರ್ ಬೆಂಬಲಿಗರಿಂದ ಪ್ರತಿಭಟನೆ

Political News: ಸಿ.ಟಿ.ರವಿ ಅವರು ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ವೇಶ್ಯೆ ಎಂದು ಕರೆದರು ಎಂದು ಆರೋಪಿಸಿ, ಎಫ್‌ಐಆರ್ ದಾಖಲಿಸಲಾಗಿತ್ತು. ಬಳಿಕ ರವಿ ಅವರನ್ನು ಬಂಧಿಸಿ, ಕೋರ್ಟಗೆ ಹಾಜರುಪಡಿಸಿದ್ದು, ಅವರನ್ನು ರಿಲೀಸ್ ಮಾಡಬೇಕು ಎಂದು ಕೋರ್ಟ್ ಆದೇಶ ನೀಡಿತ್ತು. ಅದೇ ರೀತಿ ರವಿ ಅವರನ್ನು ಬಿಡುಗಡೆ ಮಾಡಲಾಗಿದೆ. ಆದರೆ ತಮ್ಮ ನಾಯಕಿಯ ಬಗ್ಗ ಅಶ್ಲೀಲ ಪದ ಬಳಸಿದ್ದಕ್ಕೆ,...

ಸಿ.ಟಿ.ರವಿ ಬಂಧನ ಖಂಡಿಸಿ, ಪ್ರತಿಭಟಿಸಿದವರ ವಿರುದ್ಧ ಎಫ್‌ಐಆರ್ ದಾಖಲು

Political News: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಪ್ರಾಸ್ಟಿಟ್ಯೂಟ್ ಎಂದು ಕರೆದಿದ್ದಾರೆಂದು ಆರೋಪಿಸಿ, ಸಿ.ಟಿ.ರವಿ ವಿರುದ್ಧ ಎಫ್‌ಐಆರ್ ದಾಖಲಿಸಿ, ನಿನ್ನೆ ಅವರನ್ನು ಬಂಧಿಸಲಾಗಿತ್ತು. ಈ ಬಂಧನ ಖಂಡಿಸಿ, ಬಿಜೆಪಿ ಕಾರ್ಯಕರ್ತರು, ರವಿ ಬೆಂಬಲಿಗರು ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದ್ದರು. ಇಂದು ಪ್ರತಿಭಟನೆ ನಡೆಸಿದವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಚಿಕ್ಕಮಗಳೂರು ಜಿಲ್ಲಾ ಘಟನಕದ ಬಿಜೆಪಿ ಅಧ್ಯಕ್ಷ ದೇವರಾಜ್...

ಕರ್ನಾಟಕವನ್ನು “ಗೂಂಡಾ ರಿಪಬ್ಲಿಕ್” ಮಾಡಲು ಅವಕಾಶ ಕೊಡುವುದಿಲ್ಲ: ಸಿ.ಟಿ.ರವಿ

Political News: ಸಿ.ಟಿ.ರವಿ ಜೈಲಿನಿಂದ ರಿಲೀಸ್ ಆಗಿದ್ದು, ತಮಗೆ ಬೆಂಬಲಿಸಿದ ಬಿಜೆಪಿ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ. ಇಂದು ನನ್ನ ಮೇಲೆ ದಾಖಲಾದ ಸುಳ್ಳು ಮೊಕದ್ದಮೆಯ ವಿಚಾರಣೆಯ ಸಂದರ್ಭದಲ್ಲಿ ನನ್ನ ಜೊತೆಗಿದ್ದು ಧೈರ್ಯ ತುಂಬಿದ ನನ್ನ ನೆಚ್ಚಿನ ಬಿಜೆಪಿ ಕಾರ್ಯಕರ್ತ ಬಂಧುಗಳಿಗೆ, ಜೊತೆಗೆ ನಿಂತ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ.ವಿಜಯೇಂದ್ರ, ಬಿಜೆಪಿ ಎಲ್ಲಾ ರಾಷ್ಟೀಯ ನಾಯಕರು,...

Political News: ಸಿ.ಟಿ.ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ

Political News: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಕೇಸ್‌ಗೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ನೀಡಿದ್ದು, ಸಿ.ಟಿ.ರವಿ ಅವರನ್ನು ರಿಲೀಸ್ ಮಾಡುವಂತೆ ಸೂಚನೆ ನೀಡಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದ ವೇಳೆ, ಅಮಿತ್ ಶಾ ಅಂಬೇಡ್ಕರ್ ಬಗ್ಗೆ ಹೇಳಿದ ಹೇಳಿಕೆ ಖಂಡಿಸಿ, ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಇದಾದ ಬಳಿಕ, ಸಿ.ಟಿ.ರವಿ ರಾಹುಲ್...

ಕರ್ನಾಟಕದಲ್ಲಿ ಆಡಳಿತ ಹಳಿ ತಪ್ಪಿದೆ. ಪ್ರತಿಯೊಂದಕ್ಕೂ ಪೋಲಿಸ್ ದುರ್ಬಳಕೆ ಆಗುತ್ತಿದೆ: ಬೊಮ್ಮಾಯಿ

Political News: ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದಾರೆ. ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸದನದಲ್ಲಿ ಅವಾಚ್ಯವಾಗಿ ಹೇಳಿಕೆ ನೀಡಿದ್ದಾರೊ ಇಲ್ಲವೊ ಎಂಬುದರ ಸತ್ಯಶೋಧನೆ ಆಗಬೇಕು. ತನಿಖೆ ಆಗಬೇಕು. ಪೊಲೀಸರ ನಡವಳಿಕೆಯನ್ನು ನಾವು ಸಮರ್ಥಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ. ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂದವರಿಗೆ ಈ ಸರ್ಕಾರ ಯಾವುದೇ...

ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ

Political News: ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ವೇಶ್ಯೆ ಎಂಬ ಪದ ಬಳಸಿದರು ಎಂಬ ಕಾರಣಕ್ಕೆ, ಅವರ ವಿರುದ್ಧ ಎಫ್‌ಐಆರ್ ದಾಖಲಾಗಿ, ಅವರನ್ನು ಹಲವು ಠಾಣೆಗಳಿಗೆ ಕರೆದೊಯ್ಯಲಾಯಿತು. ಬಳಿಕ ಅವರ ತಲೆಗೆ ರಕ್ತ ಬರುವಂತೆ ಪೊಲೀಸರು ಹೊಡೆದು ಹಿಂಸೆ ಕೊಟ್ಟಿದ್ದಾರೆಂದು ರವಿ ಆರೋಪಿಸಿದ್ದಾರೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ...

Political News: ದಿಢೀರ್ ಸುದ್ದಿಗೋಷ್ಠಿ ಕರೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Political News: ನಿನ್ನೆ ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಸಿದರು ಎಂದು ಆರೋಪಿಸಲಾಗಿದ್ದು, ರವಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ, ಅವರನ್ನು ಅರೆಸ್ಟ್ ಮಾಡಲಾಗಿದೆ. ಅಲ್ಲದೇ, ಇಂದು ಬೆಂಗಳೂರಿನ ಕೋರ್ಟ್‌ಗೂ ಹಾಜರುಪಡಿಸಲಾಗಿದೆ. ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಸುದ್ದಿಗೋಷ್ಠಿ ಕರೆದಿದ್ದು, ಕೇಸ್ ಬಗ್ಗೆ ಮಾತನಾಡಿದರು. ನಾನು ಓರ್ವ...
- Advertisement -spot_img

Latest News

ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್‌ಗೆ ಭರ್ಜರಿ ಗೆಲುವು

Political News: ನಾಗಮಂಗಲ ತಾಲೂಕಿನ ಬ್ರಹ್ಮದೇವನಹಳ್ಳಿಯಲ್ಲಿ ನಡೆದ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪುತ್ರ ಸಚಿನ್ ಭರ್ಜರಿ ಗೆಲುವು ಸಾಧಿಸಿದ್ದಾರೆ....
- Advertisement -spot_img