Tuesday, July 28, 2026

C.T.Ravi

ಉಪ್ಪು ತಿಂದಿದ್ದೀರಿ, ನೀರು ಕುಡಿಯಲು ತಯಾರಾಗಿರಿ: ಸಿ.ಟಿ.ರವಿಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಹೀಗೆ ಹೇಳಿದ್ದೇಕೆ..?

Political News: ಬಿಜೆಪಿ ನಾಯಕ ಸಿ.ಟಿ.ರವಿ ನೀಟ್ ಪರೀಕ್ಷೆ ಪ್ರತಿಭಟನೆ ವೇಳೆ ನೀಡಿದ ಮುಲ್ಲಾ ಹೇಳಿಕೆ ಬಗ್ಗೆ ಹಲವು ಪ್ರತಿಕ್ರಿಯೆಗಳನ್ನು ನೀಡಿದ್ದು, ಗೃಹಸಚಿವ ಪ್ರಿಯಾಂಕ್ ಖರ್ಗೆ, ಈ ಹೇಳಿಕೆಗಳನ್ನು ಸುಳ್ಳು ಹೇಳಿಕೆ ಎಂದು ವಾಗ್ದಾಳಿ ನಡೆಸಿದ್ದಾರೆ. ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು, ತಮ್ಮ ದ್ವೇಷದ ಹೇಳಿಕೆಯನ್ನು ಸಮರ್ಥಿಸಲು ಒಂದು ಸುಳ್ಳಿಗೆ ಮತ್ತೊಂದು...

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ ಜೇಬಿಗೆ ಕತ್ತರಿ ಹಾಕುವುದೇ ಕಾಂಗ್ರೆಸ್ ಸರ್ಕಾರದ ಏಕೈಕ ಗುರಿ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಬೊಕ್ಕಸವನ್ನು ಬರಿದಾಗಿಸಿದ ಕಾಂಗ್ರೆಸ್ ಸರ್ಕಾರ, ಬಲಗೈಯಲ್ಲಿ ಕೊಟ್ಟು, ಎಡಗೈಯಲ್ಲಿ ಕಿತ್ತುಕೊಂಡಂತೆ ಮಾಡುತ್ತಿದೆ....

Political News: ಶಾಲಾ ಮಕ್ಕಳಿಗೆ ಅನ್ನ ನೀಡಲೂ ಸರ್ಕಾರಕ್ಕೆ ಗತಿಯಿಲ್ಲ!: ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ.ರವಿ ಆಕ್ರೋಶ

Political News: ರಾಜ್ಯದ ಸರ್ಕಾರಿ ಶಾಲೆಯಲ್ಲಿ ಹೈಸ್ಕೂಲ್ ಮಕ್ಕಳಿಗೆ ಸರಿಯಾಗಿ ಬಿಸಿಯೂಟದ ಅನ್ನ ಸಿಗದೇ, ಪ್ರಾಥಮಿಕ ಶಾಲೆ ಮಕ್ಕಳ ಊಟದಲ್ಲೇ ಪಾಲು ಮಾಡಿ ಉಣ್ಣುವ ಪರಿಸ್ಥಿತಿ ಬಂದಿದೆ ಎಂದು ಆರೋಪವಿದ್ದು, ಈ ಬಗ್ಗೆ ಬಿಜೆಪಿ ನಾಯಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ರವಿ, ಶಾಲೆಗಳು ಆರಂಭಗೊಂಡು ಎರಡು ತಿಂಗಳೇ ಆಗುತ್ತಾ ಬಂದಿದೆ....

Political News: ಗೃಹಲಕ್ಷ್ಮಿ ಅನುಷ್ಠಾನದಲ್ಲಿ ಹೈದರಾಲಿ ನೀತಿ ಅನುಸರಿಸುತ್ತಿದೆ ಕಾಂಗ್ರೆಸ್: ಸಿ.ಟಿ.ರವಿ

Political News: ಗೃಹಲಕ್ಷ್ಮಿ ಅನುಷ್ಠಾನದಲ್ಲಿ ಕಾಂಗ್ರೆಸ್ ಹೈದರಾಲಿ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಹೈದರಾಲಿ ತನ್ನ ಬಳಿ ಕೆಲಸ ಮಾಡುವವರಿಗೆ ಹೇಗೆ ಸಂಬಂಳ ನೀಡುತ್ತಿದ್ದನೆಂದರೆ, ಜನವರಿ ತಿಂಗಳ ದುಡ್ಡು 4ನೇ ತಾರೀಖಿಗೆ ಹಾಕುವ ಬದಲು 15ನೇ ತಾರೀಖಿಗೆ ಹಾಕುತ್ತಿದ್ದ. ಫಬ್ರವರಿ ಸಂಬಳ 25ನೇ ತಾರೀಖಿಗೆ ಹಾಕುತ್ತಿದ್ದ. ಮಾರ್ಚ್ ತಿಂಗಳ ಸಂಬಳ...

ಗೃಹಲಕ್ಷ್ಮಿಯ ಹೆಸರಿನಲ್ಲಿ ಸರ್ಕಾರದ ಬೊಕ್ಕಸ ಬರಿದಾಗಿ, ಕಾಂಗ್ರೆಸಿಗರ ಖಜಾನೆ ತುಂಬಿದ್ದೇ ಒಂದು ಸಾಧನೆ!: ಸಿ.ಟಿ.ರವಿ

Political News: ಗೃಹಲಕ್ಷ್ಮೀ ಯೋಜನೆಯಲ್ಲಿ ಗೋಲ್‌ಮಾಲ್ ಆಗುತ್ತಿತ್ತು ಎಂಬ ಆರೋಪ ಕೇಳಿಬಂದಿದ್ದು, 10 ಸಾವಿರಕ್ಕೂ ಹೆಚ್ಚು ಜನರ ಹಣ ಒಂದೇ ಖಾತೆಗೆ ಜಮಾ ಆಗುತ್ತಿತ್ತು ಎಂದು ಆರೋಪಿಸಲಾಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸಿ.ಟಿ.ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 19,020 ಫಲಾನುಭವಿಗಳ ಗೃಹಲಕ್ಷ್ಮಿ ಹಣ ಒಂದೇ ಖಾತೆಗೆ ಜಮಾ ಆಗುತ್ತಿತ್ತು ಎಂದರೆ, ಈ ಯೋಜನೆಯ ಹಿಂದೆ...

RSS ಬಗ್ಗೆ ತಿಳಿದುಕೊಳ್ಳಲು ಪತ್ರ ಬರೆಯುವುದಕ್ಕಿಂತ ಶಾಖೆಗೆ ಭೇಟಿ ನೀಡುವುದು ಉತ್ತಮ ಮಾರ್ಗ: C.T.Ravi

Political News: ಆರ್ಎಸ್‌ಎಸ್‌ ನೋಂದಣಿ ಬಗ್ಗೆ ಪ್ರಶ್ನಿಸಿ ಮೋಹನ್ ಭಾಗವತರಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಸಿ.ಟಿ.ರವಿಯವರು ಕೂಡ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ, ಪ್ರಿಯಾಂಕ್ ಖರ್ಗೆ ಅವರಿಗೆ 1 ಬರಿ ಶಾಖೆಗೆ ಭೇಟಿ ನೀಡುವಂತೆ ಸಲಹೆ ನೀಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ರವಿ...

Political News: ಭ್ರಷ್ಟಾಚಾರವನ್ನು ಸಂಭ್ರಮಿಸಲು ಸಾಧನಾ ಸಮಾವೇಶವೇ?: ಸಿ.ಟಿ.ರವಿ ಸಾಲು ಸಾಲು ಪ್ರಶ್ನೆ

Political News: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 3 ವರ್ಷವಾಗಿದ್ದು, ನಾಳೆ ಸಾಧನಾ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ತುಮಕೂರಿನಲ್ಲಿ ಇಂದು ಕೂಡ ಕಾರ್ಯಕ್ರಮ ನಡೆದಿದ್ದು, ಬಿಜೆಪಿ ನಾಯಕರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಸಿ.ಟಿ.ರವಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷ ಪೂರೈಸಿದ್ದಕ್ಕೆ ಸಾಧನಾ ಸಮಾವೇಶ ನಡೆಸುತ್ತಿದೆ....

SSLC ಬೋರ್ಡ್ ಎಡವಟ್ಟು, ಪರೀಕ್ಷೆಗೆ ಹಾಜರಾದರೂ ಹಾಜರಾಗಿಲ್ಲವೆಂದು ಅಂಧ ವಿದ್ಯಾರ್ಥಿನಿಗೆ ಫೇಲ್ ಫಲಿತಾಂಶ

Sirsi News: ಎಸ್.ಎಸ್.ಎಲ್ ಸಿ ಪರೀಕ್ಷಾ ಪ್ರಾಧಿಕಾರದ ಎಡವಟ್ಟಿನಿಂದ ಎಲ್ಲಾ ಪರೀಕ್ಷೆಗೆ ಹಾಜುರಾಗಿದ್ದರೂ ಸಮಾಜ ವಿಜ್ಞಾನ ಪರೀಕ್ಷೆಗೆ ಹಾಜುರಾಗಿಲ್ಲ ಎಂದು ಅಂಧ ವಿದ್ಯಾರ್ಥಿನಿಯನ್ನ ಫೇಲ್ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಇಂದಿರಾ ನಗರದ ಯುನಿಯನ್ ಉರ್ದು ಫ್ರೌಢಶಾಲೆಯಲ್ಲಿ ನಡೆದಿದೆ. ಇಂದಿರಾ ನಗರದ ಯುನಿಯನ್ ಉರ್ದು ಫ್ರೌಢಶಾಲೆಯಲ್ಲಿ SSLC ಪರೀಕ್ಷೆ ಬರೆದಿರುವ ಲೀಸಾ...

Political News: ಆನೆ ಕಾಟ ಇರುವ ಪ್ರದೇಶದಲ್ಲಿ ಬಸ್ಸು ಹಾಳಾದ್ರೆ, ಅಪಾಯಕ್ಕೆ ಹೊಣೆ ಯಾರು?: ಸಿ.ಟಿ.ರವಿ..

Political News: ಬಾಳೆಹ``ನ್ನೂರಿನಿಂದ ಕಳಸಕ್ಕೆ ಹೋಗುವ ದಾರಿಮಧ್ಯೆ, ಹ``ರನಾಡಿಗೆ ಹೋಗುವಾಗ ಕಾಲಭೈರವ ದೇವಸ್ಥಾನದ ಸಮೀಪ ಬರುತ್ತಿದ್ದಂತೆ, ಕೆಎಸ್‌ಆರ್‌ಟಿಸಿ ಬಸ್ ಮುಂಭಾಗದ ಚಕ್ರ ಕಳಚಿ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಈ ಬಗ್ಗೆ ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವೈಜ್ಞಾನಿಕವಾಗಿ ಜಾರಿಗೆ ತಂದ ಶಕ್ತಿ ಯೋಜನೆಯ ಪರಿಣಾಮವಾಗಿ, ಕೆಎಸ್ಆರ್‌ಟಿಸಿ ಸಂಪೂರ್ಣವಾಗಿ...

Political News: ಕಾಂಗ್ರೆಸ್ ವೋಟ್ ಚೋರಿ ಮಾಡುತ್ತಲೇ ಗೆಲುವು ಸಾಧಿಸಿರುವ ಪಕ್ಷ: ಸಿ.ಟಿ.ರವಿ

Political News: ತುಮಕೂರಿನ ಸಹಕಾರಿ ಚುನಾವಣೆಯಲ್ಲಿ ಬ್ಯಾಲೇಟ್ ಪೇಪರ್ ಅಕ್ರಮವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಗೆ ಮತ ಸೇರಿಸಿದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಸಿ.ಟಿ.ರವಿ, ಯಾಕೆ ಕಾಂಗ್ರೆಸ್ ಪಕ್ಷಕ್ಕೆ ಮತ ಯಂತ್ರದ ಕುರಿತು ಇಷ್ಟೊಂದು ದ್ವೇಷ ಎನ್ನುವುದು ಸಾಕ್ಷಿ ಸಮೇತ ಸಾಬೀತಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಯಂತ್ರದ ಬದಲು ಬ್ಯಾಲೆಟ್ ಪೇಪರ್...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img