Saturday, September 12, 2026

C.T.Ravi

Political News: ಆನೆ ಕಾಟ ಇರುವ ಪ್ರದೇಶದಲ್ಲಿ ಬಸ್ಸು ಹಾಳಾದ್ರೆ, ಅಪಾಯಕ್ಕೆ ಹೊಣೆ ಯಾರು?: ಸಿ.ಟಿ.ರವಿ..

Political News: ಬಾಳೆಹ``ನ್ನೂರಿನಿಂದ ಕಳಸಕ್ಕೆ ಹೋಗುವ ದಾರಿಮಧ್ಯೆ, ಹ``ರನಾಡಿಗೆ ಹೋಗುವಾಗ ಕಾಲಭೈರವ ದೇವಸ್ಥಾನದ ಸಮೀಪ ಬರುತ್ತಿದ್ದಂತೆ, ಕೆಎಸ್‌ಆರ್‌ಟಿಸಿ ಬಸ್ ಮುಂಭಾಗದ ಚಕ್ರ ಕಳಚಿ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಈ ಬಗ್ಗೆ ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವೈಜ್ಞಾನಿಕವಾಗಿ ಜಾರಿಗೆ ತಂದ ಶಕ್ತಿ ಯೋಜನೆಯ ಪರಿಣಾಮವಾಗಿ, ಕೆಎಸ್ಆರ್‌ಟಿಸಿ ಸಂಪೂರ್ಣವಾಗಿ...

Political News: ಕಾಂಗ್ರೆಸ್ ವೋಟ್ ಚೋರಿ ಮಾಡುತ್ತಲೇ ಗೆಲುವು ಸಾಧಿಸಿರುವ ಪಕ್ಷ: ಸಿ.ಟಿ.ರವಿ

Political News: ತುಮಕೂರಿನ ಸಹಕಾರಿ ಚುನಾವಣೆಯಲ್ಲಿ ಬ್ಯಾಲೇಟ್ ಪೇಪರ್ ಅಕ್ರಮವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಗೆ ಮತ ಸೇರಿಸಿದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಸಿ.ಟಿ.ರವಿ, ಯಾಕೆ ಕಾಂಗ್ರೆಸ್ ಪಕ್ಷಕ್ಕೆ ಮತ ಯಂತ್ರದ ಕುರಿತು ಇಷ್ಟೊಂದು ದ್ವೇಷ ಎನ್ನುವುದು ಸಾಕ್ಷಿ ಸಮೇತ ಸಾಬೀತಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಯಂತ್ರದ ಬದಲು ಬ್ಯಾಲೆಟ್ ಪೇಪರ್...

ದ.ಕ.ಜಿಲ್ಲೆಗೆ ಆದಾಯ ಹೆಚ್ಚಲು ಸಲಹೆ ನೀಡುವ ಸಚಿವರ ಜಿಲ್ಲೆಯಲ್ಲೇ ಆದಾಯ ಇಳಿಯುತ್ತಿದೆ: ರವಿ ವ್ಯಂಗ್ಯ

Political News: ಬಿಜೆಪಿ ನಾಯಕ ಸಿ.ಟಿ.ರವಿ ಕಲಬುರಗಿಯಲ್ಲಿ ತಲಾ ಆದಾಯ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವ ವಿಚಾರವಾಗಿ, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವ್ಯಂಗ್ಯವಾಡಿದ್ದಾರೆ. ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ದಕ್ಷಿಣ ಕನ್ನಡದಂತಹ ಜಿಲ್ಲೆಯ ಆದಾಯ ಹೆಚ್ಚಲು ಏನು ಮಾಡಬೇಕು ಎಂದು ಸಲಹೆ ನೀಡುತ್ತಿದ್ದರು. ಆದರೆ, ಖರ್ಗೆ ಅವರು ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ದಶಕಗಳ ಕಾಲ ಪ್ರತಿನಿಧಿಸಿದ,...

Political News: ಭ್ರಷ್ಟ ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಬಡಿದ ಗ್ರಹಣ!: ಸಿ.ಟಿ.ರವಿ

Political News: ಚಿಕ್ಕ ಮಗಳೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ಗೆ ಬೆಂಕಿ ಬಿದ್ದಿದ್ದು, ಈ ಬಗ್ಗೆ ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಭ್ರಷ್ಟ ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಬಡಿದ ಗ್ರಹಣ! ಇದು ಪದೇ ಪದೇ ಸಾಬೀತಾಗುತ್ತಲೇ ಬಂದಿದ್ದು, ಇಂದು ಚಂದ್ರ ಗ್ರಹಣವಾಗಿದ್ದರೂ, ರಾಜ್ಯದ ಜನರಿಗೆ ಆಡಳಿತಾತ್ಮಕ ಗ್ರಹಣ ಪ್ರತಿದಿನವೂ ಅನುಭವಕ್ಕೆ ಬರುತ್ತಿದೆ ಎಂದು ಸಿ.ಟಿ. ರವಿ...

ಗ್ಯಾರಂಟಿ ಯೋಜನೆ ನೀಡುವಾಗ ಇದು ಆರ್ಥಿಕತೆಯನ್ನು ಹಾಳುಗೆಡವುತ್ತದೆ ಎಂಬ ಅರಿವಿರಲಿಲ್ಲವೇ?: ಸಿ.ಟಿ.ರವಿ

Political News: ಶ್ರೀಮಂತರು ಗ್ಯಾರಂಟಿ ಯೋಜನೆಯನ್ನು ಕೈಬಿಡಿ ಎಂದು ಸಚಿವ ಎಂ.ಬಿ.ಪಾಟೀಲ್ ಅವರು ಹೇಳಿದ್ದು, ಈ ಹೇಳಿಕೆಗೆ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕ ಸಿ.ಟಿ.ರವಿ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಗ್ಯಾರಂಟಿ ಘೋಷಣೆ ಮಾಡುವಾಗ, ಕಾಕಾ ಪಾಟೀಲ್‌ಗೂ ಫ್ರೀ, ಮಹದೇವಪ್ಪನಿಗೂ ಫ್ರೀ, ಬಸ್ಸಲ್ಲಿ ಅತ್ತೆ ಮನೆಗೆ ಹೋಗ್ಬೋದು, ಗಂಡನ ಮನೆಗೆ ಹೋಗ್ಬೋದು, ಅಂತೆಲ್ಲಾ ಬಣ್ಣ...

Political News: ಇಂತಹ ದಾಳಿಗಳು ಹಿಂದೂ ಸಮಾಜದ ಅಂತಃಸತ್ವವನ್ನು ತಗ್ಗಿಸಲು ಸಾಧ್ಯವೇ ಇಲ್ಲ: ಸಿ.ಟಿ.ರವಿ

Political News: ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದು, ಛತ್ರಪತಿ ಶಿವಾಜಿ ಮಹಾರಾಜರು ಹಿಂದವಿ ಸ್ವರಾಜ್ಯದ ಸ್ಥಾಪನೆಗಾಗಿ, ಭಾರತದಲ್ಲಿ ಸನಾತನ ಧರ್ಮದ ರಕ್ಷಣೆಗಾಗಿ ಹೋರಾಡಿದವರು. ಧರ್ಮ ರಕ್ಷಣೆಗಾಗಿಯೇ ಮರಾಠಾ ಸಾಮ್ರಾಜ್ಯವನ್ನು ಸ್ಥಾಪಿಸಿದವರು. ಆದ್ದರಿಂದಲೇ ಒಂದು ಕೋಮಿನವರಿಗೆ ಶಿವಾಜಿ ಎನ್ನುವ ಹೆಸರೇ ಸಹಿಸಲು ಸಾಧ್ಯವಾಗುತ್ತಿಲ್ಲ. ಅಂದು ಶಿವಾಜಿ ಮಹಾರಾಜರು ಹೋರಾಡಿದ್ದ ಅದೇ...

Political News: ಆರೋಗ್ಯದಿಂದ ಅನಾರೋಗ್ಯದತ್ತ – ಹಳಿತಪ್ಪಿದ ಕರ್ನಾಟಕದ ಆಡಳಿತ: ಸಿ.ಟಿ.ರವಿ

Political News:  ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ|| ಕೆ. ಮೋಹನ್ ಅವರನ್ನು ಮೈಸೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಉಪ ಆಯುಕ್ತರಾಗಿ ನೇಮಿಸುವಂತೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಅಧಿಕೃತ ಪತ್ರದ ಮೂಲಕ ನಿರ್ದೇಶನ ನೀಡಿದ್ದಾರೆ. ಈ ಕಾರಣಕ್ಕೆ ಬಿಜೆಪಿ ನಾಯಕ ಸಿ.ಟಿ.ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಲ್ಲಿಯ...

ಹಿಂದೂ ಪರಂಪರೆ ನಮ್ಮ ನೆಲದಲ್ಲಿ ಅನೂಚಾನವಾಗಿ ನಡೆದುಕೊಂಡು ಬಂದಿರುವ ಭವ್ಯ ಪರಂಪರೆ: ಸಿ.ಟಿ.ರವಿ

Political News: ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆ ಮಾಡಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ದರ್ಗಾ ಸಮಿತಿ ಅರ್ಜಿಯನ್ನು ತಿರಸ್ಕರಿಸುವ ಮೂಲಕ, ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ. ಈ ಮಹತ್ವದ ತೀರ್ಪಿನಿಂದ ಮಹಾಶಿವರಾತ್ರಿ ಪೂಜೆಗೆ ಇದ್ದ ಅಡೆತಡೆಗಳು ದೂರವಾಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿನಂದನೆ ತಿಳಿಸಿರುವ ಬಿಜೆಪಿ ನಾಯಕ ಸಿ.ಟಿ.ರವಿ, ಆಳಂದದಲ್ಲಿ...

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಸಿ.ಟಿ.ರವಿ, ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆ ಸಮಸ್ಯೆಗಳ ಆಗರವಾಗಿದ್ದು ಎಲ್ಲಾ ವಿಭಾಗಗಳು ಅವ್ಯವಸ್ಥೆಯಿಂದ ಕೂಡಿದೆ. ಡಯಾಲಿಸಿಸ್ ಚಿಕಿತ್ಸೆಗೆ ಬರುವವರನ್ನು ಖಾಸಗಿ ಆಸ್ಪತ್ರೆಗೆ...

ರಾಜ್ಯಪಾಲರನ್ನು ದುರ್ಬಳಕೆ ಮಾಡುವ ಪರಮಾಧಿಕಾರ ರಾಜ್ಯ ಸರ್ಕಾರಕ್ಕಿಲ್ಲ: ಸಿ.ಟಿ.ರವಿ

Political News: ಇಂದು ಅಧಿವೇಶನದಲ್ಲಿ ರಾಜ್ಯಪಾಲರು ಪೂರ್ಣವಾಗಿ ಭಾಷಣ ಮಾಡದ ಕಾರಣ, ಕಾಂಗ್ರೆಸ್ ನಾಯಕರು ಅವರಿಗೆ ಘೇರಾವ್ ಹಾಕುವ ಪ್ರಯತ್ನ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ, ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರ ಹುದ್ದೆ ಒಂದು ಸಾಂವಿಧಾನಿಕ ಹುದ್ದೆ. ಸಂವಿಧಾನದ ಇತಿಮಿತಿಯಲ್ಲಿ ರಾಜ್ಯ ಸರ್ಕಾರಕ್ಕೂ ಪರಮಾಧಿಕಾರವಿದೆ. ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳುವಂತಹ, ರಾಜ್ಯಪಾಲರ ಮೂಲಕ ತನ್ನ ರಾಜಕಾರಣ...
- Advertisement -spot_img

Latest News

ಇವರೆಲ್ಲಾ ಹರಿಶ್ಚಂದ್ರನ ಮಕ್ಕಳಾ..?: ಸತೀಶ್ ಜಾರಕಿಹೊಳಿ ಮೇಲಿನ ರೇಡ್‌ಗೆ ಹರಿಪ್ರಸಾದ್ ಪ್ರಶ್ನೆ..

Political News: ಸಚಿವರಾದ ಸತೀಶ್ ಜಾರಕಿಹ`ಳಿ ಮನೆ ಮತ್ತು ಕಚೇರಿ ಮೇಲೆ ಇಡಿ ದಾಳಿ ನಡೆದಿದ್ದು, ಇದನ್ನು ಖಂಡಿಸಿ ಕಾಂಗ್ರೆಸ್ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತ್ತು. ಈ ವೇಳೆ...
- Advertisement -spot_img