Wednesday, April 16, 2025

C.T.Ravi

ಲವ್ ಜಿಹಾದ್ ಜಾಲ ವ್ಯಾಪಕವಾಗಿದೆ, ದೊಡ್ಡಮಟ್ಟದ ತನಿಖೆಯಾಗಬೇಕು: ಸಿ.ಟಿ.ರವಿ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯಲ್ಲಿ ಐದು ಲವ್ ಜಿಹಾದ್ ಪ್ರಕರಣ ನಡೆದಿವೆ. ಇದೆಲ್ಲವನ್ನೂ ನೋಡಿದರೇ ಲವ್ ಜಿಹಾದ್ ಯೋಜನಾ ಬದ್ಧವಾಗಿ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು‌. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಿಜವಾದ...

ಇವರು ಯಾವುದಾದರೂ‌ ಸಂಘಟನೆಯಲ್ಲಿ ಹೋರಾಡಿರೋ ಐಡೆಂಟಿಟಿ‌ ಇದ್ಯಾ?: ಯತೀಂದ್ರ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Political News: ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಬಿಜೆಪಿ, ಜೆಡಿಎಸ್ ಸಭೆ ನಡೆದಿದ್ದು, ಸಭೆಯ ವೇದಿಕೆ ಮೇಲೆ ರಾಜ್ಯ ಬಿಜೆಪಿ ಚುನಾವಣೆ ಉಸ್ತುವಾರಿ ರಾಧಾಮೊಹನ್ ದಾಸ್ ಅಗರವಾಲ್, ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ , ಮಾಜಿ ಸಿಎಂ ಕುಮಾರಸ್ವಾಮಿ , ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ‌, ಬಿಜೆಪಿ...

ಕಾಂಗ್ರೆಸ್‌ಗೆ ನೋ ವಿಷನ್, ನೋ ಮಿಷನ್. ಕರ್ನಾಟಕ ಕಾಂಗ್ರೆಸ್ ಬರೀ ಪರ್ಸೆಂಟೇಜ್‌ಗೆ ಸೀಮಿತ ಆಗಿದೆ: ಸಿ.ಟಿ.ರವಿ

Political News: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿ.ಟಿ.ರವಿ, ಕಾಂಗ್ರೆಸ್ ಈ ಲೋಕಸಭಾ ಚುನಾವಣೆಯಲ್ಲಿ ಯಾರ ನೇತೃತ್ವದಲ್ಲಿ ಈ ಚುನಾವಣೆ ಸ್ಪರ್ಧೆ ಮಾಡ್ತೀವಿ ಅಂತ. ಕಾಂಗ್ರೆಸ್ ಬಂದಿಲ್ಲ, ಇಂಡಿ ಒಕ್ಕೂಟವೂ ಬಂದಿಲ್ಲ. ಯಾರ ನೇತೃತ್ವದಲ್ಲಿ ಚುನಾವಣೆ ಎದುರಿಸ್ತೀವಿ ಅಂತ ಸ್ಪಷ್ಟನೆ ಇಲ್ಲ. ಯಾವ ಪಾಲಿಸಿ ಇಟ್ಟುಕೊಂಡು ಜನರ ಮುಂದೆ ಹೋಗಬೇಕು ಅನ್ನೋ ನೀತಿಯೇ ಇಲ್ಲ. ಅವರದ್ದು...

ಮೋದಿ ಅಲೆಯಲ್ಲಿ ಯಾರೇ ನಿಂತರೂ ಸೋಲು ಗ್ಯಾರಂಟಿ: ಸಿ.ಟಿ.ರವಿ

Political News: ಕರ್ನಾಟಕ ಟಿವಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಮಾಜಿ ಸಚಿವ ಸಿ.ಟಿ.ರವಿ, ಮೋದಿ ಅಲೆಯಲ್ಲಿ ಯಾರೇ ನಿಂತರೂ ಸೋಲು ಗ್ಯಾರಂಟಿ ಎಂದಿದ್ದಾರೆ. ಸದ್ಯ ರಾಷ್ಟ್ರದಲ್ಲಿ ಮೋದಿ ಅಲೆ ಇದೆ. ಅದರಲ್ಲೂ ರಾಮಮಂದಿರ ನಿರ್ಮಾಣವಾದ ಬಳಿಕ, ಮೋದಿ ಅಲೆ ಹೆಚ್ಚಾಗಿದೆ. ರಾಮಮಂದಿರ ಅನುಭವವನ್ನು ವರ್ಣಿಸಲು ಅಸಾಧ್ಯ. ಜನ ರಾಮಲಲ್ಲಾನನ್ನು ಟಿವಿ ಸ್ಕ್ರೀನ್‌ನಲ್ಲಿ ನೋಡಿ, ಪೂಜೆ ಮಾಡಿದ್ದಾರೆ....

ದೇಶದ ಜನ ಬಿಜೆಪಿಗೆ ಯಾಕೆ ಓಟ್ ಹಾಕಬೇಕು..? ಸಿ.ಟಿ.ರವಿ ಹೇಳಿದ್ದೇನು..?

Political News: ಕರ್ನಾಟಕ ಟಿವಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ದೇಶದ ಜನ ಲೋಕಸಭೆ ಚುನಾವಣೆಯಲ್ಲಿ ಯಾಕೆ ಬಿಜೆಪಿಗೆ ಓಟ್ ಹಾಕಬೇಕು ಅನ್ನೋ ಬಗ್ಗೆ ಮಾತನಾಡಿದ್ದಾರೆ. https://youtu.be/dvhf_LmTFEE ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿ ಸರ್ಕಾರ ಮಾಡಿರುವಂಥ ಕೆಲಸಗಳನ್ನು ನೋಡಿ ಜನರು ನಮಗೆ ಓಟ್ ಹಾಕಬೇಕು. ಜನಪರವಾದ ಕೆಲಸ, ಜಗತ್ತಿನಲ್ಲಿ...

ಕಾಂಗ್ರೆಸ್ ಅವನತಿಗೆ ಕಾರಣವೇನು..? ಈ ಬಗ್ಗೆ ಸಿ.ಟಿ.ರವಿ ಹೇಳಿದ್ದೇನು..?

Political News: ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿರುವ ಮಾಜಿ ಸಚಿವ ಸಿ.ಟಿ.ರವಿ ಕಾಂಗ್ರೆಸ್ ಪಕ್ಷದ ಅವನತಿಗೆ ಕಾರಣವೇನು ಅನ್ನೋ ಬಗ್ಗೆ ಮಾತನಾಡಿದ್ದಾರೆ. https://youtu.be/h1TawMlYvrY ಯಾವಾಗ ಕಾಂಗ್ರೆಸ್ ತನ್ನ ವಿಚಾರವನ್ನು ಕಳೆದುಕೊಳ್ಳುತ್ತ ಬಂತೋ, ಆವಾಗಲೇ ಕಾಂಗ್ರೆಸ್ ಅವನತಿ ಆರಂಭವಾಯಿತು. ಕಾಂಗ್ರೆಸ್ ನಿರಂತರ ಹಗರಣ ಮಾಡಿತು. ಒಂದು ಕುಟುಂಬದ ಕಪಿಮುಷ್ಠಿಯಿಂದ ಹೊರಗೆ ಬರಬಾರದು, ನಮ್ಮ ಕಪಿಮುಷ್ಠಿಯಲ್ಲೇ ಇಟ್ಟುಕೊಳ್ಳಬೇಕು ಅನ್ನೋದು ಕಾಂಗ್ರೆಸ್...

ಬಿಜೆಪಿ ಸೋಲಿಗೆ ಕಾರಣವೇನು ಮತ್ತು ಕಾರಣರು ಯಾರು ಅನ್ನೋ ಬಗ್ಗೆ ಸಿ.ಟಿ.ರವಿ ಹೇಳಿದ್ದೇನು..?

Political News: ಕರ್ನಾಟಕ ಟಿವಿಯ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಕಾರಣವೇನು ಮತ್ತು ಕಾರಣರು ಯಾರು ಅನ್ನೋ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=YFOtpUYH6hU ರಾಜ್ಯದಲ್ಲಿ ವಿರೋಧ ಪಕ್ಷದ ಅಲೆ, ನಮ್ಮ ಸಮಯೋಚಿತವಲ್ಲದ ನಿರ್ಧಾರ ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಕಾರಣವಾಯ್ತು. ಇದನ್ನು ನಾವು ತಪ್ಪು ನಿರ್ಧಾರ ಅಂತ ಹೇಳುವುದಿಲ್ಲ. ಸಮಯೋಚಿತವಲ್ಲದ ನಿರ್ಧಾರ ಎನ್ನುತ್ತೇನೆ. ಆದರೆ...

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರಾ ಅನ್ನೋ ಪ್ರಶ್ನೆಗೆ ಸಿ.ಟಿ.ರವಿ ಕೊಟ್ಟ ಉತ್ತರವೇನು..?

Political News: ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. https://youtu.be/QeDriVwbq4Y ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಅಂದ್ರೆ ಈಗಲೇ ಆಗಬೇಕು. ಇಲ್ಲದಿದ್ದಲ್ಲಿ ಎಂದಿಗೂ ಸಿಎಂ ಆಗಲು ಸಾಧ್ಯವಿಲ್ಲ. ಯಾಕಂದ್ರೆ ನಾವು ಮಾಡಿದ ತಪ್ಪನ್ನು ತಿದ್ದಿಕೊಂಡಿದ್ದೇವೆ. ಎನ್‌ಡಿಎ ಭಾಗವಾಗಿ ಜೆಡಿಎಸ್ ನಮ್ಮ ಜೊತೆಗಿದೆ. ಅಲ್ಲದೇ ಕಾಂಗ್ರೆಸ್ ಕುಸಿತ...

ಕುಮಾರಸ್ವಾಮಿ ಅವರು ಕೇಸರಿ ಶಾಲು ಧರಿಸಿದ್ದಕ್ಕೆ ಸಂಕೋಚ ಪಡಬೇಕಿಲ್ಲ: ಸಿ.ಟಿ.ರವಿ

Hassan News: ಹಾಸನ : ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿಸಚಿವ ಸಿ.ಟಿ.ರವಿ, ಎಲ್.ಕೆ.ಅಡ್ವಾನಿ ಅವರಿಗೆ ಭಾರತರತ್ನ ಅತ್ಯುನ್ನತ ಗೌರವ ನೀಡಿದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಳೆದ ಆರು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯ ರಾಜಕಾರಣದಲ್ಲಿದ್ದು. ಭಾರತದ ರಾಜಕಾರಣಕ್ಕೆ ಹೊಸ ದಿಕ್ಕನ್ನು ಕೊಟ್ಟ ಆಧುನಿಕ ಉಕ್ಕಿನ ಮನುಷ್ಯ ಎಂದು ಅಭಿದಾನವನ್ನು ಪಡೆದಿರುವ, ಶ್ರೀ ಲಾಲ್ ಕೃಷ್ಣ ಅಡ್ವಾಣಿ...

ಮಂಡ್ಯನಾ ಯಾರೂ ಮಂಗಳೂರು ಮಾಡಲ್ಲ. ಮಂಡ್ಯ ಮಂಡ್ಯನೇ: ಮಾಜಿ ಸಚಿವ ಸಿ.ಟಿ.ರವಿ

Hassan News: ಹಾಸನ : ಹಾಸನಕ್ಕಿಂದು ಭೇಟಿ ನೀಡಿದ ಮಾಜಿ ಸಚಿವ ಸಿ.ಟಿ.ರವಿ, ಮಾಧ್ಯಮದವರೊಂದಿಗೆ ಮಾತನಾಡಿದ್ದು, ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಅಭಿಯಾನ ಆರಂಭ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಮನೆ ಮನೆಯಲ್ಲಿ ಹನುಮ ಧ್ವಜ ಹಾರಿಸುತ್ತೇವೆ, ಯಾವ ಲೈಸೆನ್ಸ್‌ನ ಅವಶ್ಯಕತೆ ಇಲ್ಲ. ನನ್ನ ಮನೆ ಮೇಲೆ ಹನುಮ ಧ್ವಜ ಹಾರಿಸಲು ಯಾರದ್ದಾದರೂ ಅಪ್ಪಣೆ ಬೇಕೇನು..? ಅಪ್ಪಣೆ ಅವಶ್ಯಕತೆ ಇಲ್ಲಾ,...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img