Wednesday, April 29, 2026

C.T.Ravi

ಕರ್ನಾಟಕದಲ್ಲಿ ಆಡಳಿತ ಹಳಿ ತಪ್ಪಿದೆ. ಪ್ರತಿಯೊಂದಕ್ಕೂ ಪೋಲಿಸ್ ದುರ್ಬಳಕೆ ಆಗುತ್ತಿದೆ: ಬೊಮ್ಮಾಯಿ

Political News: ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದಾರೆ. ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸದನದಲ್ಲಿ ಅವಾಚ್ಯವಾಗಿ ಹೇಳಿಕೆ ನೀಡಿದ್ದಾರೊ ಇಲ್ಲವೊ ಎಂಬುದರ ಸತ್ಯಶೋಧನೆ ಆಗಬೇಕು. ತನಿಖೆ ಆಗಬೇಕು. ಪೊಲೀಸರ ನಡವಳಿಕೆಯನ್ನು ನಾವು ಸಮರ್ಥಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ. ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂದವರಿಗೆ ಈ ಸರ್ಕಾರ ಯಾವುದೇ...

ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ

Political News: ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ವೇಶ್ಯೆ ಎಂಬ ಪದ ಬಳಸಿದರು ಎಂಬ ಕಾರಣಕ್ಕೆ, ಅವರ ವಿರುದ್ಧ ಎಫ್‌ಐಆರ್ ದಾಖಲಾಗಿ, ಅವರನ್ನು ಹಲವು ಠಾಣೆಗಳಿಗೆ ಕರೆದೊಯ್ಯಲಾಯಿತು. ಬಳಿಕ ಅವರ ತಲೆಗೆ ರಕ್ತ ಬರುವಂತೆ ಪೊಲೀಸರು ಹೊಡೆದು ಹಿಂಸೆ ಕೊಟ್ಟಿದ್ದಾರೆಂದು ರವಿ ಆರೋಪಿಸಿದ್ದಾರೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ...

Political News: ದಿಢೀರ್ ಸುದ್ದಿಗೋಷ್ಠಿ ಕರೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Political News: ನಿನ್ನೆ ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಸಿದರು ಎಂದು ಆರೋಪಿಸಲಾಗಿದ್ದು, ರವಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ, ಅವರನ್ನು ಅರೆಸ್ಟ್ ಮಾಡಲಾಗಿದೆ. ಅಲ್ಲದೇ, ಇಂದು ಬೆಂಗಳೂರಿನ ಕೋರ್ಟ್‌ಗೂ ಹಾಜರುಪಡಿಸಲಾಗಿದೆ. ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಸುದ್ದಿಗೋಷ್ಠಿ ಕರೆದಿದ್ದು, ಕೇಸ್ ಬಗ್ಗೆ ಮಾತನಾಡಿದರು. ನಾನು ಓರ್ವ...

Political News: ಡಿಕೆಶಿ, ಲಕ್ಷ್ಮೀ ಹೆಬ್ಬಾಳ್ಕರ್ ನೇರವಾಗಿ ನನಗೆ ಬೆದರಿಕೆ ಹಾಕಿದ್ದಾರೆ: ಸಿ.ಟಿ.ರವಿ

Political News: ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ವೇಶ್ಯೆ ಎಂಬ ಪದ ಬಳಸಿದರು ಎಂಬ ಕಾರಣಕ್ಕೆ, ಅವರ ವಿರುದ್ಧ ಎಫ್‌ಐಆರ್ ದಾಖಲಾಗಿ, ಅವರನ್ನು ಹಲವು ಠಾಣೆಗಳಿಗೆ ಕರೆದೊಯ್ಯಲಾಯಿತು. ಬಳಿಕ ಅವರ ತಲೆಗೆ ರಕ್ತ ಬರುವಂತೆ ಪೊಲೀಸರು ಹೊಡೆದು ಹಿಂಸೆ ಕೊಟ್ಟಿದ್ದಾರೆಂದು ರವಿ ಆರೋಪಿಸಿದ್ದಾರೆ. ಅಲ್ಲದೇ ಹಲವು ಠಾಣೆಗಳಿಗೆ ಸುತ್ತಿಸಿ, ಬಳಿಕ ಬೆಂಗಳೂರು ಕೋರ್ಟ್‌ಗೆ...

Political News: ಸಿ.ಟಿ.ರವಿ ಅರೆಸ್ಟ್: ಬಿಜೆಪಿ ನಾಯಕನ ಪರ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬ್ಯಾಟಿಂಗ್

Political News: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇಂದು ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಸಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೂರು ದಾಖಲಿಸಿದ್ದು, ಸಿ.ಟಿ,ರವಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸರು ಸಿ.ಟಿ.ರವಿ ಅವರನ್ನು ಸುವರ್ಣ ಸೌಧದಲ್ಲೇ ಬಂಧಿಸಿದ್ದಾರೆ. ಸಿ.ಟಿ.ರವಿ ಪರ...

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ: ಎಂಎಲ್‌ಸಿ ಸಿ.ಟಿ.ರವಿ ಅರೆಸ್ಟ್

Political News: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇಂದು ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಸಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೂರು ದಾಖಲಿಸಿದ್ದು, ಸಿ.ಟಿ,ರವಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸರು ಸಿ.ಟಿ.ರವಿ ಅವರನ್ನು ಸುವರ್ಣ ಸೌಧದಲ್ಲೇ ಬಂಧಿಸಿದ್ದಾರೆ. ಆದರೆ ಸಿ.ಟಿ.ರವಿ...

ಸಿ.ಟಿ.ರವಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿ, ಹಲ್ಲೆಗೆ ಮುಂದಾದ ಹೆಬ್ಬಾಳ್ಕರ್ ಬೆಂಬಲಿಗರು

Political News: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದ್ದಾರೆಂದು ಆರೋಪಿಸಲಾಗಿದ್ದು, ಹೆಬ್ಬಾಳ್ಕರ್ ಬೆಂಬಲಿಗರು ಸುವರ್ಣ ಸೌಧಕ್ಕೆ ನುಗ್ಗಿ ಸಿ.ಟಿ.ರವಿ ವಿರುದ್ಧ ಏಕವಚನದಲ್ಲೇ ವಾಗ್ಧಾಳಿ ನಡೆಸಿ, ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ನಂತರ ಪೊಲೀಸರು, ಸಿ.ಟಿ.ರವಿ ಅವರನ್ನು ಸುವರ್ಣ ಸೌಧದ ಒಂದು ಗೇಟ್ ಒಳಗೆ ಕಳುಹಿಸಿ ರಕ್ಷಿಸಿದ್ದಾರೆ. ಆದರೂ...

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಆರೋಪ: ಸಿಎಂ ಪ್ರತಿಕ್ರಿಯೆ

Political News: ಬೆಳಗಾವಿಯಲ್ಲಿ ಚಳಿಗಾಲದ ಅದಿವೇಶನ ನಡೆಯುತ್ತಿದ್ದು, ಈ ವೇಳೆ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದವರ ಜೊತೆ ಮಾತನಾಡಿದ್ದು, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು, ಇದು ಕ್ರಿಮಿನಲ್ ಸ್ವರೂಪದ...

Political News: ಸಿಎಂ ಸಿದ್ಧರಾಮಯ್ಯಗೆ ಭಸ್ಮಾಸುರನಿಗೆ ಹೋಲಿಸಿ ಆಕ್ರೋಶ ವ್ಯಕ್ತಪಡಿಸಿದ ಸಿ.ಟಿ.ರವಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಸಿ.ಟಿ.ರವಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು,  ರಾಜ್ಯದಲ್ಲಿ 90 ಸಾವಿರ ಎಕರೆ ಜಮೀನು ಕಬಳಿಕೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಇದೊಂದು ಲ್ಯಾಂಡ್ ಜಿಹಾದ್ ನಡೆಯುತ್ತಿದೆ. 1500 ವರ್ಷಗಳ‌ ಹಿಂದಿನ‌ ಚಾಲುಕ್ಯರ ದೇವಸ್ಥಾನದ ಪಹಣಿಯಲ್ಲಿ ವಕ್ಫ್ ಹೆಸರು ಬಂದಿದೆ. ವಿಜಯಪುರದಲ್ಲಿ ವಿರಕ್ತಮಠದ ಜಾಗವನ್ನೂ ಕಬಳಿಸಲಾಗಿದೆ. ದೇವಸ್ಥಾನ, ಸ್ಮಶಾನ‌ ಸೇರಿದಂತೆ ಅನೇಕ‌...

ಮುಸ್ಲಿಂರನ್ನು ಒಲೈಸಲು ಸಿಎಂ ವಕ್ಫ್ ಆಸ್ತಿ ತಂತ್ರ ರೂಪಿಸಿದ್ದಾರೆ: ಸಿ.ಟಿ.ರವಿ

Chikkamagaluru: ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ ಸಿ.ಟಿ.ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಮುಸ್ಲಿಂಮರ ಒಲೈಕೆಗಾಗಿ ಸಿಎಂ ವಕ್ಫ್ ಆಸ್ತಿ ತಂತ್ರ ರೂಪಿಸಿದ್ದಾರೆಂದು ಆರೋಪಿಸಿದ್ದಾರೆ. https://youtu.be/mVUylaesOvQ ಚಿಕ್ಕಮಗಳೂರಿನಲ್ಲೂ ವಕ್ಫ್ ಬೋರ್ಡ್‌ನಿಂದ ಭೂಕಬಳಿಕೆ ಯತ್ನ ನಡೆದಿದೆ ಎಂದು ಸಿ.ಟಿ.ರವಿ ಆರೋಪಿಸಿದ್ದಾರೆ. ದೇವಸ್ಥಾನ, ತಾಲೂಕು ಕಚೇರಿ, ಜಿಲ್ಲಾ ಆಟದ ಮೈದಾನ, ಹೀಗೆ ಹಲವು ಕಡೆ ವಕ್ಸ್ ಭೂ ಕಬಳಿಕೆ ಮಾಡಲು ಯತ್ನಿಸಿದೆ....
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img