Saturday, June 13, 2026

C.T.Ravi

ಮುಸ್ಲಿಂರನ್ನು ಒಲೈಸಲು ಸಿಎಂ ವಕ್ಫ್ ಆಸ್ತಿ ತಂತ್ರ ರೂಪಿಸಿದ್ದಾರೆ: ಸಿ.ಟಿ.ರವಿ

Chikkamagaluru: ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ ಸಿ.ಟಿ.ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಮುಸ್ಲಿಂಮರ ಒಲೈಕೆಗಾಗಿ ಸಿಎಂ ವಕ್ಫ್ ಆಸ್ತಿ ತಂತ್ರ ರೂಪಿಸಿದ್ದಾರೆಂದು ಆರೋಪಿಸಿದ್ದಾರೆ. https://youtu.be/mVUylaesOvQ ಚಿಕ್ಕಮಗಳೂರಿನಲ್ಲೂ ವಕ್ಫ್ ಬೋರ್ಡ್‌ನಿಂದ ಭೂಕಬಳಿಕೆ ಯತ್ನ ನಡೆದಿದೆ ಎಂದು ಸಿ.ಟಿ.ರವಿ ಆರೋಪಿಸಿದ್ದಾರೆ. ದೇವಸ್ಥಾನ, ತಾಲೂಕು ಕಚೇರಿ, ಜಿಲ್ಲಾ ಆಟದ ಮೈದಾನ, ಹೀಗೆ ಹಲವು ಕಡೆ ವಕ್ಸ್ ಭೂ ಕಬಳಿಕೆ ಮಾಡಲು ಯತ್ನಿಸಿದೆ....

ಮಲೆನಾಡು ಸ್ಲೀಪರ್‌ ಸೆಲ್‌ಗಳ ತಾಣ: ಸಿ.ಟಿ. ರವಿ ಗಂಭೀರ ಆರೋಪ

Political News: ಚಿಕ್ಕಮಗಳೂರು ನಗರದಲ್ಲಿ ಬಾಲಕರು ಬೈಕ್‌ ಮೇಲೆ ಪ್ಯಾಲೇಸ್ತೀನ್‌ ಭಾವುಟ ಹಿಡಿದು ಓಡಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಬಾಂಬ್‌ವೊಂದನ್ನು ಸಿಡಿಸಿದ್ದಾರೆ. ಮಲೆನಾಡು ಇದೀಗ ಸ್ಲೀಪರ್‌ ಸೆಲ್‌ಗಳ ತಾಣವಾಗುತ್ತಿದೆ. ಭಯೋತ್ಪಾದಕ ಕೃತ್ಯ ಎಸಗಲು ಇಲ್ಲಿ ತರಬೇತಿ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲ, ಈ ವೇಳೆ ರಾಜ್ಯ ಸರ್ಕಾರದ ವಿರುದ್ಧವೂ...

Udupi News: ಭೂಮಿಯ ದಾಖಲೆ ನೀಡುವಾಗ ಲಂಚ ಸ್ವೀಕರಿಸುತ್ತಿದ್ದ ಪಿಡಿಒ ಲೋಕಾಯುಕ್ತ ಬಲೆಗೆ

Udupi News: ಬ್ರಹ್ಮಾವರ: ಭೂಮಿಯ 9 ಮತ್ತು 11 ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್‌ ಉಲ್ಲಾ ಬೇಗ್‌ ಹಾಗೂ ಬಿಲ್‌ ಕಲೆಕ್ಟರ್‌ ಸಂಜಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರವಿ ಡಿಲಿಮಾ ಅವರಿಂದ 13,300 ರೂ. ಪಡೆಯುತ್ತಿದ್ದಾಗ ಕಾರ್ಯಾಚರಣೆ ನಡೆದಿದೆ. ಲೋಕಾಯುಕ್ತ ಎಸ್‌ಪಿ ನಟರಾಜ್‌ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಕೆ.ಸಿ. ಪ್ರಕಾಶ್‌ ಅವರ...

ಎಫ್‍ಐಆರ್‌ನಲ್ಲಿ ಸಚಿವರ ಹೆಸರಿಲ್ಲ: ಸಿ.ಟಿ.ರವಿ ಆಕ್ಷೇಪ

Political News: ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಇವತ್ತಿಗೆ 4 ದಿನ ಕಳೆದಿದೆ. ಆದರೂ ಎಫ್‍ಐಆರ್‍ನಲ್ಲಿ ಸಚಿವರ ಹೆಸರು ಉಲ್ಲೇಖಿಸಿಲ್ಲ; ಎಫ್‍ಐಆರ್‍ನಲ್ಲಿ ಕೊಲೆ ಮೊಕದ್ದಮೆ ಎಂದು ದಾಖಲಿಸಿಲ್ಲ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ...

ಲವ್ ಜಿಹಾದ್ ಜಾಲ ವ್ಯಾಪಕವಾಗಿದೆ, ದೊಡ್ಡಮಟ್ಟದ ತನಿಖೆಯಾಗಬೇಕು: ಸಿ.ಟಿ.ರವಿ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯಲ್ಲಿ ಐದು ಲವ್ ಜಿಹಾದ್ ಪ್ರಕರಣ ನಡೆದಿವೆ. ಇದೆಲ್ಲವನ್ನೂ ನೋಡಿದರೇ ಲವ್ ಜಿಹಾದ್ ಯೋಜನಾ ಬದ್ಧವಾಗಿ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು‌. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಿಜವಾದ...

ಇವರು ಯಾವುದಾದರೂ‌ ಸಂಘಟನೆಯಲ್ಲಿ ಹೋರಾಡಿರೋ ಐಡೆಂಟಿಟಿ‌ ಇದ್ಯಾ?: ಯತೀಂದ್ರ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Political News: ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಬಿಜೆಪಿ, ಜೆಡಿಎಸ್ ಸಭೆ ನಡೆದಿದ್ದು, ಸಭೆಯ ವೇದಿಕೆ ಮೇಲೆ ರಾಜ್ಯ ಬಿಜೆಪಿ ಚುನಾವಣೆ ಉಸ್ತುವಾರಿ ರಾಧಾಮೊಹನ್ ದಾಸ್ ಅಗರವಾಲ್, ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ , ಮಾಜಿ ಸಿಎಂ ಕುಮಾರಸ್ವಾಮಿ , ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ‌, ಬಿಜೆಪಿ...

ಕಾಂಗ್ರೆಸ್‌ಗೆ ನೋ ವಿಷನ್, ನೋ ಮಿಷನ್. ಕರ್ನಾಟಕ ಕಾಂಗ್ರೆಸ್ ಬರೀ ಪರ್ಸೆಂಟೇಜ್‌ಗೆ ಸೀಮಿತ ಆಗಿದೆ: ಸಿ.ಟಿ.ರವಿ

Political News: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿ.ಟಿ.ರವಿ, ಕಾಂಗ್ರೆಸ್ ಈ ಲೋಕಸಭಾ ಚುನಾವಣೆಯಲ್ಲಿ ಯಾರ ನೇತೃತ್ವದಲ್ಲಿ ಈ ಚುನಾವಣೆ ಸ್ಪರ್ಧೆ ಮಾಡ್ತೀವಿ ಅಂತ. ಕಾಂಗ್ರೆಸ್ ಬಂದಿಲ್ಲ, ಇಂಡಿ ಒಕ್ಕೂಟವೂ ಬಂದಿಲ್ಲ. ಯಾರ ನೇತೃತ್ವದಲ್ಲಿ ಚುನಾವಣೆ ಎದುರಿಸ್ತೀವಿ ಅಂತ ಸ್ಪಷ್ಟನೆ ಇಲ್ಲ. ಯಾವ ಪಾಲಿಸಿ ಇಟ್ಟುಕೊಂಡು ಜನರ ಮುಂದೆ ಹೋಗಬೇಕು ಅನ್ನೋ ನೀತಿಯೇ ಇಲ್ಲ. ಅವರದ್ದು...

ಮೋದಿ ಅಲೆಯಲ್ಲಿ ಯಾರೇ ನಿಂತರೂ ಸೋಲು ಗ್ಯಾರಂಟಿ: ಸಿ.ಟಿ.ರವಿ

Political News: ಕರ್ನಾಟಕ ಟಿವಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಮಾಜಿ ಸಚಿವ ಸಿ.ಟಿ.ರವಿ, ಮೋದಿ ಅಲೆಯಲ್ಲಿ ಯಾರೇ ನಿಂತರೂ ಸೋಲು ಗ್ಯಾರಂಟಿ ಎಂದಿದ್ದಾರೆ. ಸದ್ಯ ರಾಷ್ಟ್ರದಲ್ಲಿ ಮೋದಿ ಅಲೆ ಇದೆ. ಅದರಲ್ಲೂ ರಾಮಮಂದಿರ ನಿರ್ಮಾಣವಾದ ಬಳಿಕ, ಮೋದಿ ಅಲೆ ಹೆಚ್ಚಾಗಿದೆ. ರಾಮಮಂದಿರ ಅನುಭವವನ್ನು ವರ್ಣಿಸಲು ಅಸಾಧ್ಯ. ಜನ ರಾಮಲಲ್ಲಾನನ್ನು ಟಿವಿ ಸ್ಕ್ರೀನ್‌ನಲ್ಲಿ ನೋಡಿ, ಪೂಜೆ ಮಾಡಿದ್ದಾರೆ....

ದೇಶದ ಜನ ಬಿಜೆಪಿಗೆ ಯಾಕೆ ಓಟ್ ಹಾಕಬೇಕು..? ಸಿ.ಟಿ.ರವಿ ಹೇಳಿದ್ದೇನು..?

Political News: ಕರ್ನಾಟಕ ಟಿವಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ದೇಶದ ಜನ ಲೋಕಸಭೆ ಚುನಾವಣೆಯಲ್ಲಿ ಯಾಕೆ ಬಿಜೆಪಿಗೆ ಓಟ್ ಹಾಕಬೇಕು ಅನ್ನೋ ಬಗ್ಗೆ ಮಾತನಾಡಿದ್ದಾರೆ. https://youtu.be/dvhf_LmTFEE ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿ ಸರ್ಕಾರ ಮಾಡಿರುವಂಥ ಕೆಲಸಗಳನ್ನು ನೋಡಿ ಜನರು ನಮಗೆ ಓಟ್ ಹಾಕಬೇಕು. ಜನಪರವಾದ ಕೆಲಸ, ಜಗತ್ತಿನಲ್ಲಿ...

ಕಾಂಗ್ರೆಸ್ ಅವನತಿಗೆ ಕಾರಣವೇನು..? ಈ ಬಗ್ಗೆ ಸಿ.ಟಿ.ರವಿ ಹೇಳಿದ್ದೇನು..?

Political News: ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿರುವ ಮಾಜಿ ಸಚಿವ ಸಿ.ಟಿ.ರವಿ ಕಾಂಗ್ರೆಸ್ ಪಕ್ಷದ ಅವನತಿಗೆ ಕಾರಣವೇನು ಅನ್ನೋ ಬಗ್ಗೆ ಮಾತನಾಡಿದ್ದಾರೆ. https://youtu.be/h1TawMlYvrY ಯಾವಾಗ ಕಾಂಗ್ರೆಸ್ ತನ್ನ ವಿಚಾರವನ್ನು ಕಳೆದುಕೊಳ್ಳುತ್ತ ಬಂತೋ, ಆವಾಗಲೇ ಕಾಂಗ್ರೆಸ್ ಅವನತಿ ಆರಂಭವಾಯಿತು. ಕಾಂಗ್ರೆಸ್ ನಿರಂತರ ಹಗರಣ ಮಾಡಿತು. ಒಂದು ಕುಟುಂಬದ ಕಪಿಮುಷ್ಠಿಯಿಂದ ಹೊರಗೆ ಬರಬಾರದು, ನಮ್ಮ ಕಪಿಮುಷ್ಠಿಯಲ್ಲೇ ಇಟ್ಟುಕೊಳ್ಳಬೇಕು ಅನ್ನೋದು ಕಾಂಗ್ರೆಸ್...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img