Wednesday, April 16, 2025

C.T.Ravi

‘ಅಧಿಕಾರದಲ್ಲಿದ್ದರೂ ಪ್ರತಿಭಟಿಸುತ್ತಿರುವ ವಿಶ್ವದ ಏಕೈಕ ಪಕ್ಷ ಕಾಂಗ್ರೆಸ್ ಆಗಿರಬೇಕು’

Political News: ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲವೆಂದು ಆರೋಪಿಸಿ, ರಾಜ್ಯದ ಹಲವೆಡೆ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಚಿವ, ಬಿಜೆಪಿ ನಾಯಕ ಸಿ.ಟಿ.ರವಿ, ಅಧಿಕಾರದಲ್ಲಿದ್ದರೂ ಪ್ರತಿಭಟಿಸುತ್ತಿರುವ ವಿಶ್ವದ ಏಕೈಕ ಪಕ್ಷ ಕಾಂಗ್ರೆಸ್ ಆಗಿರಬೇಕು ಎಂದು ವ್ಯಂಗ್ಯವಾಡಿದ್ದಾರೆ. ಅಲ್ಲದೇ, ಪ್ರತಿ ಕನ್ನಡಿಗನಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವ ಭರವಸೆಯನ್ನು ಈಡೇರಿಸಲು...

‘ಮರೆಯಬೇಡಿ 35% BJPಗೆ ಮತ ಹಾಕಿದವರಿಗೂ 1೦kg ಅಕ್ಕಿ ದೊರಕಲಿದೆ’

Political News: ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುಂಚೆ ತನ್ನ ಪ್ರಣಾಳಿಕೆಯಲ್ಲಿ ಪ್ರತೀ ಮನೆಯ ಸದಸ್ಯನಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿತ್ತು. ಆದರೆ ಇದೀಗ, ಕೇಂದ್ರ ಸರ್ಕಾರ ಬರೀ 5 ಕೆಜಿ ಅಕ್ಕಿ ಕೊಡುತ್ತಿದೆ. ಉಳಿದಿದ್ದನ್ನ ತಡೆ ಹಿಡಿದಿದೆ ಎಂದು ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ. ಇದಕ್ಕೆ ಪ್ರತ್ಯುತ್ತರವಾಗಿ, ಬಿಜೆಪಿ ಮಾಜಿ ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿದ್ದು,...

‘ಯೋಗಿ ಬರಲಿ, ಮೋದಿ ಬರಲಿ, ನಮಗೆ ದೊಡ್ಡ ಶಕ್ತಿ ದೇವೇಗೌಡರು’

ಮಂಡ್ಯ: ಮಂಡ್ಯದ ಬಾಳೆಹೊನ್ನಿಗ ಗ್ರಾಮದಲ್ಲಿ ಶಾಸಕ ಡಾ.ಕೆ.ಅನ್ನದಾನಿ ಮಾತನಾಡಿದ್ದು, ಇಂದಿನಿಂದ ಪ್ರಚಾರ ಆರಂಭವಾಗಿದೆ. ಜನರು ಕೂಡ ಉತ್ತಮ ಪ್ರತಿಕ್ರಿಯೆ ಕೊಡ್ತಿದ್ದಾರೆ. ಜನರು ಆಶೀರ್ವಾದ ಮಾಡಲು ಮುಂದೆ ಬಂದಿದ್ದಾರೆ. ಅವರ ಪ್ರೀತಿಯಿಂದ ಕೆಲಸ ಮಾಡ್ತಿದ್ದೇನೆ. ಈ ಬಾರಿಯು ಆಶೀರ್ವಾದ ಮಾಡ್ತಾರೆ. ಬಾಳೆಹೋನ್ನಿಗ ಗ್ರಾಮದಲ್ಲಿ ಹಾಲಿನ ಅಭಿಷೇಕಾ ಮಾಡಿ ಶುಭಕೋರಿದ್ದಾರೆ ಎಂದರು‌. ಅಲ್ಲದೇ, ಅಭಿವೃದ್ಧಿ ಕೆಲಸ ಇಟ್ಟಿಕೊಂಡು ಮತ...

‘ಶಾಸಕರಿಗೂ ವಯಸ್ಸಾಗಿದ್ದು ವಿಶ್ರಾಂತಿಯ ಅಗತ್ಯವಿದೆ, ಹಾಗಾಗಿ ಬಿಜೆಪಿಗೆ ಓಟ್ ಹಾಕಿ’

ಸಕಲೇಶಪುರ: ಕಾಫಿ ಬೆಳೆಗಾರರ ಒತ್ತುವರಿ ಜಮೀನನ್ನು ಗುತ್ತಿಗೆ ನೀಡುವ ಯೋಜನೆ ಜಾರಿಗೊಳಿಸಿರುವ ಭಾರತೀಯ ಜನತಾ ಪಾರ್ಟಿ ಸರ್ಕಾರವನ್ನು ಮತ್ತೊಮ್ಮೆ ಗದ್ದುಗೆಗೆ ತರಲು ತಾಲೂಕಿನ ಕಾಫಿ ಬೆಳೆಗಾರರು ಒಂದಾಗ ಬೇಕು ಎಂದು ಪಕ್ಷದ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ ರವಿ ಹೇಳಿದರು. ಮಂಗಳವಾರ ತಾಲೂಕಿನ ವಳಲಹಳ್ಳಿ, ಹೆತ್ತೂರು, ವನಗೂರು ಕೂಡಿಗೆ ಹಾಗೂ ಚಂಗಡಿಹಳ್ಳಿ ಗ್ರಾಮದಲ್ಲಿ ಪಕ್ಷದ ಅಭ್ಯರ್ಥಿ ಸಿಮೆಂಟ್...

‘ಮೊದಲೆಲ್ಲ ಸಿದ್ದರಾಮಯ್ಯನವರಿಗೆ ಜಿಲಿಬಿ ಕಂಡ್ರೆ ಆಗ್ತಿರ್ಲಿಲ್ಲ’-ಜಿಲಿಬಿ ಅಂದ್ರೇನು..?

ಹಾಸನ: ಲಿಂಗಾಯತ ಸಿಎಂಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಾಮಾಣಿಕವಾಗಿ‌ ರಾಜ್ಯಭಾರ ಮಾಡಿದ ನಿಜಲಿಂಗಪ್ಪನವರಿಗೆ, ವೀರೇಂದ್ರ ಪಾಟೀಲ್ ರಿಗೆ ಅವರು ಅಪಮಾನ ಮಾಡ್ತಿದ್ದಾರೆ. ಇತಿಹಾಸ ಮರೆತಿದ್ದಾರೆ ಅಂತಾ ಕಾಣ್ಸುತ್ತೆ. ಪಾಟೀಲ್ ರು, ನಿಜಲಿಂಗಪ್ಪನವರಾಗಲೀ ಕಾಂಗ್ರೆಸ್ ನಲ್ಲಿದ್ದಿದ್ದು. ಆ...

‘ಈ ಚುನಾವಣೆ ನಾಲ್ವಡಿ ಕೃಷ್ಣರಾಜ ಒಡೆಯರ್‌ರ ಗೌರವ ಉಳಿಸುವ ಚುನಾವಣೆ’

ಮಂಡ್ಯ: ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಪರ ಸಿ.ಟಿ.ರವಿ ಪ್ರಚಾರ ಮಾಡಿದ್ದಾರೆ. ಅಭ್ಯರ್ಥಿ ಸಚ್ಚಿದಾನಂದ ಪರ ರವಿ ಪ್ರಚಾರ ಮಾಡಿದ್ದು, ದೊಡ್ಡಪಾಳ್ಯ ಗ್ರಾಮದ ಗ್ರಾಮಸ್ಥರು ಸಿ.ಟಿ.ರವಿಗೆ ಅದ್ಧೂರಿ ಸ್ವಾಗತ ನೀಡಿದರು. ಈ ವೇಳೆ ಮಾತನಾಡಿದ ಸಿ.ಟಿ.ರವಿ, ಡಬಲ್ ಇಂಜಿನ್ ಸರ್ಕಾರ ದೇಶ ಹಾಗೂ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತಿವೆ. ಬಿಜೆಪಿಗೆ ಮತ ನೀಡಿದ್ರೆ ಶ್ರೀರಂಗಪಟ್ಟಣ ಇನ್ನಷ್ಟು...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img