Wednesday, April 29, 2026

C.T.Ravi

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರಾ ಅನ್ನೋ ಪ್ರಶ್ನೆಗೆ ಸಿ.ಟಿ.ರವಿ ಕೊಟ್ಟ ಉತ್ತರವೇನು..?

Political News: ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. https://youtu.be/QeDriVwbq4Y ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಅಂದ್ರೆ ಈಗಲೇ ಆಗಬೇಕು. ಇಲ್ಲದಿದ್ದಲ್ಲಿ ಎಂದಿಗೂ ಸಿಎಂ ಆಗಲು ಸಾಧ್ಯವಿಲ್ಲ. ಯಾಕಂದ್ರೆ ನಾವು ಮಾಡಿದ ತಪ್ಪನ್ನು ತಿದ್ದಿಕೊಂಡಿದ್ದೇವೆ. ಎನ್‌ಡಿಎ ಭಾಗವಾಗಿ ಜೆಡಿಎಸ್ ನಮ್ಮ ಜೊತೆಗಿದೆ. ಅಲ್ಲದೇ ಕಾಂಗ್ರೆಸ್ ಕುಸಿತ...

ಕುಮಾರಸ್ವಾಮಿ ಅವರು ಕೇಸರಿ ಶಾಲು ಧರಿಸಿದ್ದಕ್ಕೆ ಸಂಕೋಚ ಪಡಬೇಕಿಲ್ಲ: ಸಿ.ಟಿ.ರವಿ

Hassan News: ಹಾಸನ : ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿಸಚಿವ ಸಿ.ಟಿ.ರವಿ, ಎಲ್.ಕೆ.ಅಡ್ವಾನಿ ಅವರಿಗೆ ಭಾರತರತ್ನ ಅತ್ಯುನ್ನತ ಗೌರವ ನೀಡಿದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಳೆದ ಆರು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯ ರಾಜಕಾರಣದಲ್ಲಿದ್ದು. ಭಾರತದ ರಾಜಕಾರಣಕ್ಕೆ ಹೊಸ ದಿಕ್ಕನ್ನು ಕೊಟ್ಟ ಆಧುನಿಕ ಉಕ್ಕಿನ ಮನುಷ್ಯ ಎಂದು ಅಭಿದಾನವನ್ನು ಪಡೆದಿರುವ, ಶ್ರೀ ಲಾಲ್ ಕೃಷ್ಣ ಅಡ್ವಾಣಿ...

ಮಂಡ್ಯನಾ ಯಾರೂ ಮಂಗಳೂರು ಮಾಡಲ್ಲ. ಮಂಡ್ಯ ಮಂಡ್ಯನೇ: ಮಾಜಿ ಸಚಿವ ಸಿ.ಟಿ.ರವಿ

Hassan News: ಹಾಸನ : ಹಾಸನಕ್ಕಿಂದು ಭೇಟಿ ನೀಡಿದ ಮಾಜಿ ಸಚಿವ ಸಿ.ಟಿ.ರವಿ, ಮಾಧ್ಯಮದವರೊಂದಿಗೆ ಮಾತನಾಡಿದ್ದು, ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಅಭಿಯಾನ ಆರಂಭ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಮನೆ ಮನೆಯಲ್ಲಿ ಹನುಮ ಧ್ವಜ ಹಾರಿಸುತ್ತೇವೆ, ಯಾವ ಲೈಸೆನ್ಸ್‌ನ ಅವಶ್ಯಕತೆ ಇಲ್ಲ. ನನ್ನ ಮನೆ ಮೇಲೆ ಹನುಮ ಧ್ವಜ ಹಾರಿಸಲು ಯಾರದ್ದಾದರೂ ಅಪ್ಪಣೆ ಬೇಕೇನು..? ಅಪ್ಪಣೆ ಅವಶ್ಯಕತೆ ಇಲ್ಲಾ,...

ಕುಂಕುಮ ಬೇಡ ಎನ್ನುವ ಇವರು ಹಿಂದೂನಾ?: ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಶಾಸಕ ಸಿಟಿ ರವಿ ಕಿಡಿ

Political News: ಬೆಂಗಳೂರು: ಹಿಂದೂಗಳಾರೂ ಕುಂಕುಮ, ವಿಭೂತಿ ಬೇಡ ಅಂತಾ ಹೇಳಲ್ಲ. ಕುಂಕುಮ ಬೇಡ ಎನ್ನುವ ಇವರು ಹಿಂದೂನಾ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಶಾಸಕ ಸಿ.ಟಿ.ರವಿ ವಾಗ್ದಾಳಿ ಮಾಡಿದ್ದಾರೆ. ವಿಜಯನಗರದಲ್ಲಿ ಹಂಪಿ ಉತ್ಸವದಲ್ಲಿ ಕುಂಕುಮ ಹಾಕಲು ಸಿಎಂ ಸಿದ್ದರಾಮಯ್ಯ ಹಿಂದೇಟು ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮಾತೆತ್ತಿದರೆ ನಾನು...

ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರಕಾರ ಹನುಮ ಧ್ವಜವನ್ನು ನಿಷೇಧಿಸಿದೆಯೇ?: ಸಿ.ಟಿ.ರವಿ ಪ್ರಶ್ನೆ

Political News: ಮಂಡ್ಯದ ಕೆರೆಗೋಡು ಗ್ರಾಮದಲ್ಲಿ ಧ್ವಜ ಸ್ತಂಭದಲ್ಲಿ ಹನುಮಧ್ವಜ ಹಾಕಿದ್ದು ವಿವಾದವಾಗಿದೆ. ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಯಾಗಿರುವ ಸಂಭ್ರಮಕ್ಕೆ, ಮಂಡ್ಯದಲ್ಲಿ ಹನುಮಧ್ವಜವನ್ನು ಹಾರಿಸಲಾಗಿತ್ತು. ಆದರೆ ಆ ಧ್ವಜ ಇಳಿಸಲು ಒತ್ತಾಯಿಸಲಾಗಿದೆ. ಈ ಬಗ್ಗೆ ಗಲಾಟೆ ನಡೆದಿದೆ. ಇನ್ನು ಈ ವಿಚಾರವಾಗಿ ಮಾಜಿ ಸಚಿವ ಸಿ.ಟಿ.ರವಿ ಬೇಸರ ಹೊರಹಾಕಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ...

ಕೇಂದ್ರದ ಅನುದಾನ ವಿಚಾರದಲ್ಲಿ ತಾರತಮ್ಯವಾಗಿದೆ: ಸಿಟಿ ರವಿ ಹೇಳಿಕೆಗೆ ಸಂತೋಷ್ ಲಾಡ್ ತಿರುಗೇಟು

Hubballi Political News: ಹುಬ್ಬಳ್ಳಿ: ಕೇಂದ್ರದ ಅನುದಾನ ವಿಚಾರದಲ್ಲಿ ತಾರತಮ್ಯವಾಗಿದೆ. ಆ ಬಗ್ಗೆ ಚರ್ಚೆ ಮಾಡಲಿ ಎಂದು ಮಾಜಿ ಸಚಿವ ಸಿಟಿ.ರವಿ ಹೇಳಿಕೆಗೆ ಸಚಿವ ಸಂತೋಷ್ ಲಾಡ್ (Santosh Lad) ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2014 ರಲ್ಲಿ 55 ಲಕ್ಷ ಕೋಟಿ‌ ರೂ. ಇದ್ದ ಸಾಲ ಇಂದು 205 ಲಕ್ಷ...

‘ಮಾಜಿ ಪಿಎಂ, ಹಾಲಿ ಪಿಎಂ ಕೊಟ್ಟ ಅನುದಾನದ ಲೆಕ್ಕವನ್ನು ಶ್ವೇತ ಪತ್ರದ ಮೂಲಕ ಬಿಡುಗಡೆ ಮಾಡಿ’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಸಿ.ಟಿ.ರವಿ ಸುದ್ದಿಗೋಷ್ಠಿ ನಡೆಸಿದ್ದು,  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಂಕಿ ಅಂಶ ಮುಚ್ಚಿಟ್ಟು ಕೇಂದ್ರದ ವಿರುದ್ದ ಸುಳ್ಳು ಆರೋಪ‌ ಮಾಡ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಜನರಲ್ಲಿ ತಪ್ಪು ಕಲ್ಪನೆ ಬರೋ ತರಹ ಸುಳ್ಳು ಅರೋಪ ಮಾಡ್ತಿದೆ. ಕರ್ನಾಟಕಕ್ಕೆ ಅನ್ಯಾಯ ಆಗ್ತಿದೆ ಎಂದು ಹೇಳುತ್ತಿದ್ದಾರೆ. ಅನುದಾನವೂ ಕಡಿಮೆ...

ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ಸಂಭ್ರಮ: ಮಾಲಾಧಾರಿಗಳಿಂದ ದತ್ತಪಾದುಕೆ ದರ್ಶನ

Chikkamagaluru News: ಇಂದು ದತ್ತಜಯಂತಿ ಇರುವ ಕಾರಣಕ್ಕೆ, ಚಿಕ್ಕಮಗಳೂರಿನಲ್ಲಿ ದತ್ತಮಾಲಾಧಾರಿಗಳು, ಮೆರವಣಿಗೆ ನಡೆಸಿದರು. ದತ್ತ ಬಾಬಾ ಬುಡ್ನ್‌ಗಿರಿಯಲ್ಲಿರುವ ದತ್ತಪಾದುಕೆ ದರ್ಶನಕ್ಕಾಗಿ, ಸಾವಿರಾರು ಸಂಖ್ಯೆಯಲ್ಲಿ ರಾಜ್ಯದ ಹಲವು ಭಾಗಗಳಿಂದ ಬಂದ ಮಾಲಾಧಾರಿಗಳು, ದತ್ತಪಾದುಕೆ ದರ್ಶನ ಮಾಡಿದರು. ಮಾಜಿ ಸಚಿವರಾದ ಸಿ.ಟಿ.ರವಿ ಕೂಡ ದತ್ತಪಾದುಕೆ ದರ್ಶನ ಮಾಡಿದರು. ದತ್ತಪೀಠದಲ್ಲಿ, ದತ್ತ ಗುಹೆ ಮುಂಭಾಗದ ತುಳಸಿ ಕಟ್ಟೆಯ ಬಳಿ, ಹೋಮ...

ಜಗದೀಶ್ ಶೆಟ್ಟರ್‌ ಮೈಯಲ್ಲಿರೋದು ಜನಸಂಘದಿಂದ ಬಂದ ಬಿಜೆಪಿ ರಕ್ತ, ಕಾಂಗ್ರೆಸ್‌ನದ್ದಲ್ಲ: ಸಿಟಿ ರವಿ

Political News: ಚಿಕ್ಕಮಗಳೂರು: ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿರುವ ಹಿರಿಯ ನಾಯಕ, ಮಾಜಿ ಸಿಎಂ ಜಗದೀಶ್ ಶೆಟ್ಟರ್‌ (Jagadish Shettar) ಮೈಯಲ್ಲಿ ಹರಿಯುತ್ತಿರುವುದು ಜನಸಂಘದಿಂದ ಬಂದಿರುವ ಬಿಜೆಪಿಯ ರಕ್ತವೇ ಹೊರತು ಕಾಂಗ್ರೆಸ್‌ನದ್ದಲ್ಲ ಎಂದು ಬಿಜೆಪಿ ಮುಖಂಡ, ಮಾಜಿ ಶಾಸಕ ಸಿಟಿ ರವಿ (CT Ravi) ಹೇಳಿದ್ದಾರೆ. ಇಂದು ಚಿಕ್ಕಮಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿ.ಟಿ.ರವಿ, ಜಗದೀಶ್ ಶೆಟ್ಟರ್...

ಎಚ್‌ಡಿಕೆ ಜತೆ ಸಿದ್ದರಾಮಯ್ಯ ಕೂಡಾ ದತ್ತಪೀಠಕ್ಕೆ ಬರಲಿ ಎಂದ ಸಿ.ಟಿ ರವಿ

Chikkamagaluru News: ಚಿಕ್ಕಮಗಳೂರು: ಈ ಬಾರಿ ದತ್ತಜಯಂತಿ ಸಂದರ್ಭದಲ್ಲಿ ದತ್ತಮಾಲೆ ಧರಿಸುವುದಾಗಿ ಜೆಡಿಎಸ್‌ ನಾಯಕ ಎಚ್‌.ಡಿ ಕುಮಾರಸ್ವಾಮಿ ಪ್ರಸ್ತಾಪ ಮಾಡಿದ್ದನ್ನು ಬಿಜೆಪಿ ನಾಯಕ, ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ (CT Ravi) ಅವರು, ಕುಮಾರಸ್ವಾಮಿ ಜೊತೆ ಸಿದ್ದರಾಮಯ್ಯನವರು ದತ್ತಪೀಠಕ್ಕೆ ಬರಲಿ ಎಂದು ಆಹ್ವಾನ ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಿ.ಟಿ. ರವಿ ಅವರು,...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img